• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ, ಕೈಗಾರಿಕಾ ವಸ್ತುಪ್ರದರ್ಶನಕ್ಕೆ ಸಿದ್ಧತೆ ಕೈಗೊಳ್ಳಿ

Dec 19 2024, 12:31 AM IST
ಶ್ರೀ ಸಿದ್ಧಗಂಗಾ ಕ್ಷೇತ್ರದಲ್ಲಿ 2025ರ ಫೆಬ್ರವರಿ 17 ರಿಂದ ಮಾರ್ಚ್ 3ರವರೆಗೆ 15 ದಿನಗಳ ಕಾಲ ನಡೆಯಲಿರುವ ವಸ್ತು ಪ್ರದರ್ಶನವನ್ನು ವೈವಿಧ್ಯಮಯವಾಗಿ ಜನಮೆಚ್ಚುವಂತೆ ಏರ್ಪಡಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಸೂಚಿಸಿದರು.

ಅಣ್ಣಾ ಇಲ್ಲಿ ಲೀಡರ್ಸೇ ಇಲ್ಲ! : ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿಗೆ ಶಾಸಕರ ದೂರು

Dec 14 2024, 12:45 AM IST
ಮುಖ ಪ್ರತಿಪಕ್ಷ ಬಿಜೆಪಿಯಲ್ಲಿ ಸಮನ್ವಯದ ಕೊರತೆ ಬಹಿರಂಗಗೊಂಡ ಬೆನ್ನಲ್ಲೇ ಅದರ ಮಿತ್ರಪಕ್ಷ ಜೆಡಿಎಸ್‌ನಲ್ಲಿಯೂ ನಾಯಕತ್ವದ ವಿಚಾರದಲ್ಲಿ ಅಸಮಾಧಾನ ತಲೆದೋರಿದೆ.

ಇತ್ತೀಚಿಗೆ ಯಲಹಂಕ ಉಪನಗರ ಸಮೀಪ ಕೈಗಾರಿಕಾ ಪ್ರದೇಶದಲ್ಲಿ ನಡೆದಿದ್ದ ಅವಳಿ ಕೊಲೆ : ನೇಪಾಳದ ಇಬ್ಬರು ಆರೋಪಿಗಳ ಬಂಧನ

Dec 13 2024, 02:01 AM IST
ಇತ್ತೀಚಿಗೆ ಯಲಹಂಕ ಉಪನಗರ ಸಮೀಪ ಕೈಗಾರಿಕಾ ಪ್ರದೇಶದಲ್ಲಿ ನಡೆದಿದ್ದ ಅವಳಿ ಕೊಲೆ ಮಾಡಿದ ಇಬ್ಬರು ಆರೋಪಿಗಳು ತಮ್ಮ ದೇಶಕ್ಕೆ ಪರಾರಿಯಾಗಲು ಯತ್ನಿಸಿದ್ದಾಗ ತಾಂತ್ರಿಕ ಮಾಹಿತಿ ಆಧರಿಸಿ ಯಲಹಂಕ ಉಪ ನಗರ ಪೊಲೀಸರು ಸೆರೆ ಹಿಡಿದಿದ್ದಾರೆ.

ಯಲಹಂಕ ಉಪನಗರದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣ ಆರೋಪಿಗಳಿಗೆ ಶೋಧ

Dec 11 2024, 01:02 AM IST
ಯಲಹಂಕ ಉಪನಗರದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದ್ದ ಅ‍ವಳಿ ಕೊಲೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ.

ಡಿಜಿಟಲ್ ತಂತ್ರಜ್ಞಾನ ಬಳಕೆ ಮಾಡಿ ಯಶಸ್ವಿಯಾಗಿ : ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ

Dec 09 2024, 12:50 AM IST
ಮಹಿಳಾ ಉದ್ಯಮಿಗಳಿಗಾಗಿ ಹಮ್ಮಿಕೊಳ್ಳಲಾದ ಮಾಹಿತಿ ಕಾರ್ಯಾಗಾರವನ್ನು ಜಿಲ್ಲಾ ವಾಣಿಜ್ಯ ಹಾಗೂ ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಉದ್ಘಾಟಿಸಿದರು.

ರೇಷನ್‌ ಕಾರ್ಡ್‌ ಬಗ್ಗೆ ಸರ್ಕಾರ ಭಿನ್ನರಾಗ : ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ

Nov 22 2024, 01:17 AM IST
ಕೇಂದ್ರದ ಮಾನದಂಡದ ಪ್ರಕಾರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಈಗ ಭಿನ್ನರಾಗ ಹಾಡುತ್ತಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ನಿಂದನೆ : ಜಮೀರ್‌ ವಿರುದ್ಧ ಜೆಡಿಎಸ್‌ ಪ್ರತಿಭಟನೆ

Nov 14 2024, 01:31 AM IST
ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕುರಿತು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ನೀಡಿರುವ ನಿಂದನಾತ್ಮಕ ಹೇಳಿಕೆ ಖಂಡಿಸಿ ಜೆಡಿಎಸ್‌ ಪ್ರತಿಭಟನೆ ನಡೆಸಿತು.

ಕೈಗಾರಿಕಾ ವಲಯಕ್ಕೆ ಮಂಜೂರಾದ ಭೂಮಿ ರದ್ದುಪಡಿಸಲು ಆಗ್ರಹ

Nov 14 2024, 12:52 AM IST
ನೂರಾರು ವರ್ಷಗಳಿಂದ ಮಲವಳ್ಳಿ ಗ್ರಾಮಸ್ಥರು ಸರ್ವೆ ನಂ. ೬೪- ೬೭ರಲ್ಲಿ ಗೋವುಗಳ ಮೇವಿಗಾಗಿ ಬಳಸಿಕೊಳ್ಳುತ್ತಾ ಬಂದಿದ್ದು, ಈಗ ಇದನ್ನು ಕೈಗಾರಿಕಾ ವಲಯ ಎಂದು ಘೋಷಿಸಿ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕೈಗಾರಿಕಾ, ವಾಣಿಜ್ಯ ಇಲಾಖೆ ಎಡಿ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

Nov 13 2024, 12:08 AM IST
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕ ಕಮಲ್‌ ರಾಜ್ ಅವರ ಶಕ್ತಿ ನಗರದ 3ನೇ ಕ್ರಾಸ್‌ನ ನಿವಾಸ ಮತ್ತು ಕಚೇರಿ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿದ ಘಟನೆ ವರದಿಯಾಗಿದೆ.

ಎಚ್‌ಎಂಟಿಯ ಜಾಗ ವಶ ವಿರುದ್ಧ ಕಾನೂನು ಹೋರಾಟ: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ

Oct 27 2024, 09:49 AM IST

ನಗರದ ಜಾಲಹಳ್ಳಿಯಲ್ಲಿರುವ ಎಚ್‌ಎಂಟಿ ಜಮೀನು ವಶಕ್ಕೆ ತೆಗೆದುಕೊಂಡಿರುವ ರಾಜ್ಯ ಸರ್ಕಾರ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved