ಗೌರವಯುತವಾಗಿ ಮನೆಯಲ್ಲಿದ್ದ ನಿಮ್ಮ ಮಡದಿಯನ್ನು ಹೊರಗೆ ತರುವ ಕೆಲಸ ಮಾಡಿದವರು ವಿರೋಧ ಪಕ್ಷದವರಲ್ಲ. ಅದು ನೀವೇ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ
ಅಂದು ರೈಲ್ವೆ ಕೋಚ್ ಫ್ಯಾಕ್ಟರಿ ಬೇಕು ಎಂದು ಮುಂದೆ ನಿಂತು ಓಡಾಡಿದವರು ಇಂದು ಯಾಕೆ ಶ್ರೀನಿವಾಸಪುರದಲ್ಲಿ ತಾಲೂಕಿನ ಯದರೂರಿನಲ್ಲಿ ಸ್ಥಾಪನೆಯಾಗುವ ಕೈಗಾರಿಕಾ ವಲಯಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ, ಬೇಡ ಎನ್ನಲು ಇವರು ಯಾರು ಎಂದು ಮುಖಂಡರು ಪ್ರಸ್ನಿಸಿದರು.