• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ನಿಂದನೆ : ಜಮೀರ್‌ ವಿರುದ್ಧ ಜೆಡಿಎಸ್‌ ಪ್ರತಿಭಟನೆ

Nov 14 2024, 01:31 AM IST
ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕುರಿತು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ನೀಡಿರುವ ನಿಂದನಾತ್ಮಕ ಹೇಳಿಕೆ ಖಂಡಿಸಿ ಜೆಡಿಎಸ್‌ ಪ್ರತಿಭಟನೆ ನಡೆಸಿತು.

ಕೈಗಾರಿಕಾ ವಲಯಕ್ಕೆ ಮಂಜೂರಾದ ಭೂಮಿ ರದ್ದುಪಡಿಸಲು ಆಗ್ರಹ

Nov 14 2024, 12:52 AM IST
ನೂರಾರು ವರ್ಷಗಳಿಂದ ಮಲವಳ್ಳಿ ಗ್ರಾಮಸ್ಥರು ಸರ್ವೆ ನಂ. ೬೪- ೬೭ರಲ್ಲಿ ಗೋವುಗಳ ಮೇವಿಗಾಗಿ ಬಳಸಿಕೊಳ್ಳುತ್ತಾ ಬಂದಿದ್ದು, ಈಗ ಇದನ್ನು ಕೈಗಾರಿಕಾ ವಲಯ ಎಂದು ಘೋಷಿಸಿ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕೈಗಾರಿಕಾ, ವಾಣಿಜ್ಯ ಇಲಾಖೆ ಎಡಿ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

Nov 13 2024, 12:08 AM IST
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕ ಕಮಲ್‌ ರಾಜ್ ಅವರ ಶಕ್ತಿ ನಗರದ 3ನೇ ಕ್ರಾಸ್‌ನ ನಿವಾಸ ಮತ್ತು ಕಚೇರಿ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿದ ಘಟನೆ ವರದಿಯಾಗಿದೆ.

ಎಚ್‌ಎಂಟಿಯ ಜಾಗ ವಶ ವಿರುದ್ಧ ಕಾನೂನು ಹೋರಾಟ: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ

Oct 27 2024, 09:49 AM IST

ನಗರದ ಜಾಲಹಳ್ಳಿಯಲ್ಲಿರುವ ಎಚ್‌ಎಂಟಿ ಜಮೀನು ವಶಕ್ಕೆ ತೆಗೆದುಕೊಂಡಿರುವ ರಾಜ್ಯ ಸರ್ಕಾರ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ಆಡಳಿತದಲ್ಲೇ ಕೈಗಾರಿಕಾ ನಿವೇಶನಗಳ ದರ ಏರಿಕೆ: ಅಬ್ಬಯ್ಯ

Oct 23 2024, 12:50 AM IST
ಬಿಜೆಪಿ ಅವಧಿಯಲ್ಲಿ ಪ್ರತಿ ಎಕರೆಗೆ ₹ 80 ಲಕ್ಷ ನಿಗದಿ ಪಡಿಸಿದ್ದ ದರವನ್ನು ಕಾಂಗ್ರೆಸ್ ಆಡಳಿತದಲ್ಲಿ ₹1.45 ಕೋಟಿಗೆ ಏರಿಕೆ ಮಾಡಿದ್ದಾರೆ. ಇದರಿಂದ ಕೈಗಾರಿಕೆಗೆ ಹಿನ್ನಡೆಯಾಗಿದೆ ಎಂದು ಅರವಿಂದ ಬೆಲ್ಲದ ಆರೋಪಿಸಿದ್ದರು.

ಉಳ್ಳವರ ಪಾಲಾಗಿರುವ ಸಕಲೇಶಪುರದ ಕೈಗಾರಿಕಾ ವಸಾಹತು

Oct 16 2024, 12:44 AM IST
ಸಣ್ಣ ಕೈಗಾರಿಕೆಗಳನ್ನು ಒಂದೇ ವಲಯದಲ್ಲಿ ಸ್ಥಾಪಿಸುವ ಉದ್ದೇಶದಿಂದ ಸರ್ಕಾರ ಸಕೇಶಪುರದಲ್ಲಿ ಮೀಸಲಿಟ್ಟ ಕೈಗಾರಿಕ ಪ್ರದೇಶ ಈಗ ಖಾಲಿ ಶೆಡ್‌ಗಳಿಂದ ತುಂಬಿಹೋಗಿದೆ.

ಕೈಗಾರಿಕಾ ಭದ್ರತಾ ಪಡೆಯಲ್ಲಿ ಅಂಧಾದುಂಧಿ..!

Oct 13 2024, 01:03 AM IST
ನಾಲ್ಕೈದು ವರ್ಷ ಒಂದೆಡೆ ಕೆಲಸ ಮಾಡಿ ಬಳಿಕ ವರ್ಗಾವಣೆಯಾಗಿ ಹೋದ ಸಿಬ್ಬಂದಿ ಮರಳಿ ತಾನಿದ್ದ ಜಾಗೆಗೆ ಬರಲು ಹೇಗೆ ಸಾಧ್ಯ ಎಂಬ ಪ್ರಶ್ನೆಗೆ ಇಲ್ಲಿನ ಸಿಬ್ಬಂದಿ ಎಲ್ಲವೂ ದುಡ್ಡಿನ ಮಹಿಮೆ ಎಂದು ಹೇಳುತ್ತಾರೆ.

ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗುಂಡಿಗಳ ದರ್ಬಾರ್‌

Oct 11 2024, 11:48 PM IST
ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ರಸ್ತೆಯಲ್ಲಿ ಮಂಡಿ ಉದ್ದದ ಗುಂಡಿಗಳು ಹೆಚ್ಚಾಗಿದ್ದು ವಾಹನ ಸವಾರರು ಹೈರಾಣು ಪಡುವಂತಾಗಿದೆ.

ಹಾರೋಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ

Oct 11 2024, 11:47 PM IST
ಹಾರೋಹಳ್ಳಿ: ಅವ್ಯವಸ್ಥೆಗಳ ಆಗರವಾಗಿರುವ ಹಾರೋಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ , ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೈಗಾರಿಕಾ ಕ್ಷೇತ್ರಕ್ಕೆ ಸರ್‌ಎಂ.ವಿ. ಕೊಡುಗೆ ಅಪಾರ: ಎಸ್.ಎಸ್.ವಾಗೇಶ್ ಬಣ್ಣನೆ

Oct 08 2024, 01:09 AM IST
ನಗರದ ಗಂಗೋತ್ರಿ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಇಂಜಿನಿಯರ್ಸ್ ಡೇ ಅಂಗವಾಗಿ ಲಕ್ಷ್ಮೀ ನಾರಾಯಣ್, ಭಾರದ್ವಾಜ್, ರಾಜಶೇಖರ್, ರಮೇಶ್, ವೆಂಕಟೇಶ್, ಸಂಪತ್ ಕುಮಾರ್ ಅವರನ್ನು ಗೌರವಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved