• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೀಣ್ಯದಲ್ಲಿ ಸಣ್ಣ ಕೈಗಾರಿಕಾ ನಿಗಮ ಉತ್ಕೃಷ್ಟತಾ ಕೇಂದ್ರ: ಕರಂದ್ಲಾಜೆ

Sep 22 2024, 01:48 AM IST
ಪೀಣ್ಯದಲ್ಲಿ ನ್ಯಾಷನಲ್‌ ಸ್ಮಾಲ್‌ಸ್ಕೇಲ್‌ ಇಂಡಸ್ಟ್ರೀಸ್‌ ಕಾರ್ಪೊರೇಷನ್‌(ಎನ್‌ಎಸ್‌ಐಸಿ)ನ ಉತ್ಕೃಷ್ಟತಾ ಕೇಂದ್ರ ಸ್ಥಾಪನೆಗೆ ರಾಜ್ಯ ಸರ್ಕಾರದಿಂದ ಸೂಕ್ತ ಜಮೀನು ಕೇಳಿದ್ದು ಶೀಘ್ರದಲ್ಲೇ ಮಂಜೂರಾಗುವ ವಿಶ್ವಾಸವಿದೆ ಎಂದು ಕೇಂದ್ರ ಸಣ್ಣ ಕೈಗಾರಿಕಾ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ.

ಸಿಎಂ ಸಿದ್ದರಾಮಯ್ಯ, ಕುರ್ಚಿ ಎರಡೂ ಗಟ್ಟಿಯಾಗಿವೆ - ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ

Sep 20 2024, 01:49 AM IST
ನಾನು ನೀರಾವರಿ ಮಂತ್ರಿ ಇದ್ದ ಸಂದರ್ಭದಲ್ಲೂ ಇಂತಹ ಸಚಿವ ಸಂಪುಟ ಸಭೆಯನ್ನು ಈ ಹಿಂದೆಯೂ ಮಾಡಿದ್ದೇವೆ. ಆಗಲೂ ನಮ್ಮ ಕುರ್ಚಿ ಅಲ್ಲಾಡಿಲ್ಲ, ಈಗಲೂ ಅಲ್ಲಾಡುತ್ತಿಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಬೇಲೂರು ಕೈಗಾರಿಕಾ ಪ್ರದೇಶದಲ್ಲಿದ್ದ ಟ್ರಕ್‌ ಟರ್ಮಿನಲ್ ಸದ್ಯ ಸ್ತಬ್ಧ -ಮೂಲಭೂತ ಸೌಕರ್ಯಗಳ ಕೊರತೆ

Sep 19 2024, 02:02 AM IST
ಒಮ್ಮೆ ಬಿಡುವಿಲ್ಲದೆ ಲಾರಿಗಳಿಂದ ತುಂಬಿರುತ್ತಿದ್ದ ಬೇಲೂರು ಕೈಗಾರಿಕಾ ಪ್ರದೇಶದ ಟ್ರಕ್ ಟರ್ಮಿನಲ್ ಇಂದು ಸ್ತಬ್ಧವಾಗಿದೆ. ಮೂಲಭೂತ ಸೌಕರ್ಯಗಳ ಕೊರತೆ, ವಿದ್ಯುತ್ ಸಂಪರ್ಕದ ಅಭಾವ ಇದಕ್ಕೆ ಕಾರಣ. ₹ 9 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಈ ಟರ್ಮಿನಲ್‌ ಈಗ ಸಮಸ್ಯೆಗಳ ಆಗರವಾಗಿದೆ.

ಕೈಗಾರಿಕಾ ಪ್ರದೇಶದ ಭೂ ಅಭಿವೃದ್ಧಿಯಲ್ಲಿ ನಿಯಮ ಉಲ್ಲಂಘನೆ

Sep 14 2024, 01:51 AM IST
ತಾಲೂಕಿನ ಮೇಟಿಕುರ್ಕೆ ಗ್ರಾಮದ ಬಳಿ ಕೈಗಾರಿಕಾ ಪ್ರದೇಶಕ್ಕೆ ಸುಮಾರು 3500 ಎಕರೆ ಭೂಮಿಯನ್ನು ವಶಪಡಿಸಿಕೊಂಡು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅಲ್ಲಿನ ಕಪ್ಪು ಮಣ್ಣನ್ನು ಬೇರೆಡೆಗೆ ಸ್ಥಳಾಂತರಿಸಿ ಬೇರೆ ಗ್ರಾವೆಲ್ ಮಣ್ಣಿನಿಂದ ರಸ್ತೆ ನಿರ್ಮಾಣ ಮಾಡಬೇಕಾಗಿತ್ತು. ಅದರೆ ಇಲ್ಲಿ ಯಾವುದೇ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ ಎಂದು ರೈತ ಸಂಘದ ವತಿಯಿಂದ ಮೇಟಿಕುರ್ಕೆ ಕೈಗಾರಿಕಾ ಪ್ರದೇಶದ ಬಳಿ ಪ್ರತಿಭಟನೆ ನಡೆಸಲಾಯಿತು.

ಮಂಡ್ಯ ಗಲಭೆ: ಕಾಂಗ್ರೆಸ್ ಓಲೈಕೆ ರಾಜಕಾರಣವೇ ಕಾರಣ -ಕೇಂದ್ರ ಭಾರೀ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ

Sep 13 2024, 01:51 AM IST
ಮಂಡ್ಯದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಗಲಭೆಗೆ ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣವೇ ಕಾರಣ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಗೃಹ ಸಚಿವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಅವರು, ಪೊಲೀಸರು ಸರಿಯಾಗಿ ಕ್ರಮ ಕೈಗೊಂಡಿದ್ದರೆ ಪರಿಸ್ಥಿತಿ ಕೈಮೀರುತ್ತಿರಲಿಲ್ಲ ಎಂದರು.

ಕೈಗಾರಿಕಾ ಕ್ಷೇತ್ರ ಅಭಿವೃದ್ಧಿಗೆ ಜಿಲ್ಲಾಡಳಿತ ಸಹಕಾರ

Sep 12 2024, 01:58 AM IST
ಜಿಲ್ಲೆಯ ಕೈಗಾರಿಕಾ ಘಟಕಗಳ ಮೂಲಸೌಕರ್ಯಗಳು, ಕೈಗಾರಿಕೋದ್ಯಮಿಗಳ ಕುಂದುಕೊರತೆ, ಕೈಗಾರಿಕಾ ಪ್ರದೇಶಕ್ಕೆ ಸಂಬಂಧಿಸಿದ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಹಕಾರ ಸದಾ ಇರುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ದಾವಣಗೆರೆಯಲ್ಲಿ ಹೇಳಿದ್ದಾರೆ.

ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಸಂಘರ್ಷ ಬೇಡ: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ

Sep 11 2024, 01:08 AM IST
ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಂಘರ್ಷ ಬೇಡ. ರಾಜ್ಯದ ಒಳಿತಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು ಎಂದು ಎಚ್‌.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಶಿವಮೊಗ್ಗ: ಕೈಗಾರಿಕಾ ಸ್ಮಾರ್ಟ್‌ ಸಿಟಿ ಆಯ್ಕೆಗೆ ಒತ್ತಾಯ

Sep 09 2024, 01:35 AM IST
ಶಿವಮೊಗ್ಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಕೈಗಾರಿಕಾ ಪ್ರದೇಶದಲ್ಲಿ ಶೌಚಗೃಹ ಸಮಸ್ಯೆ

Sep 05 2024, 12:33 AM IST
ಕೈಗಾರಿಕಾ ಪ್ರದೇಶದಲ್ಲಿ ಶೌಚಗೃಹ ಸಮಸ್ಯೆ

ಹುಮನಾಬಾದ್‌ ಕೈಗಾರಿಕಾ ಪ್ರದೇಶದಲ್ಲಿನ 3 ವಿಷಕಾರಿ ಕಾರ್ಖಾನೆ ಬಂದ್‌ಗೆ ಆದೇಶ : ಜಿಲ್ಲಾಡಳಿತ ಮೌನ

Aug 29 2024, 12:56 AM IST
ಆದೇಶ ಹೊರಡಿಸಿದ್ದರೂ ಅದರ ಪರಿಪಾಲನೆಗೆ ಜಿಲ್ಲಾಡಳಿತ ಮೌನವಾಗಿದ್ದದ್ದು ಸದರಿ ಕಾರ್ಖಾನೆಗಳ ಕಳ್ಳಾಟಕ್ಕೆ, ಕತ್ತಲಲ್ಲಿ ಕಾರ್ಖಾನೆ ನಡೆಸಲು ಪರೋಕ್ಷ ಪರವಾನಗಿ ನೀಡಿದಂತಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved