• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೈಗಾರಿಕೆಯಿಂದ 10 ಸಾವಿರ ಉದ್ಯೋಗ ಸೃಷ್ಟಿ : ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ

Mar 04 2025, 12:38 AM IST

 ವಿಜಯಪುರ ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಕನಿಷ್ಠ 10 ಸಾವಿರ ಯುವಕರಿಗೆ ಉದ್ಯೋಗ ಒದಗಿಸಲು ಕಾರ್ಯೋನ್ಮುಖರಾಗಿದ್ದಾಗಿ ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಕೇರಳ ಮಾದರಿಯಲ್ಲಿ ಚಿಟ್‌ಫಂಡ್ ವ್ಯವಸ್ಥೆ ಜಾರಿ : ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ

Mar 03 2025, 01:49 AM IST

 ಕೇರಳ ಮಾದರಿಯಲ್ಲಿ ಎಂ.ಎಸ್.ಐ.ಎಲ್ ಮೂಲಕ ಚಿಟ್‌ಫಂಡ್ ವ್ಯವಸ್ಥೆ ಜಾರಿ ಮಾಡಿ ಮಹಿಳಾ ಸ್ವಸಹಾಯ ಗುಂಪುಗಳಿಗೆ ಶಕ್ತಿ ತುಂಬಲು ಚಿಂತನೆ ನಡೆಸಲಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.

ಕೈಗಾರಿಕೆ ಸ್ಥಾಪನೆಯಿಂದ ಲಾಭಕ್ಕಿಂತ ಹಾನಿ ಜಾಸ್ತಿ

Feb 18 2025, 12:31 AM IST
ಈಗಿರುವ ಕಾರ್ಖಾನೆಗಳಿಂದ ಧೂಳೂ, ವಿಷ ಮತ್ತು ಪರಿಸರ ಮಾಲಿನ್ಯ ಎದುರಿಸಿದ್ದೇವೆಯೇ ಹೊರತು ನಮಗೆ ಯಾವುದೇ ಪ್ರಯೋಜನವಾಗಿಲ್ಲ, ಅವುಗಳಿಂದ ಲಾಭಕ್ಕಿಂತ ನಷ್ಟವನ್ನೇ ಜನರು ಅನುಭವಿಸಿದ್ದಾರೆ.

ಕೈಗಾರಿಕೆ ಸ್ಥಾಪನೆ ಬೇಡವೇ ಬೇಡ: ಪ್ರತಿಭಟನೆ

Feb 18 2025, 12:30 AM IST
ಕೊಪ್ಪಳ ಜಿಲ್ಲಾ ಕೇಂದ್ರದ ಕೂಗಳತೆ ದೂರದಲ್ಲಿ ನೂರಾರು ಕಾರ್ಖಾನೆಗಳು ಸ್ಥಾಪಿತಗೊಂಡು ದಶಕಗಳು ಕಳೆದಿವೆ. ಈ ಕಾರ್ಖಾನೆಗಳಿಂದ ಹೊರಸೂಸುವ ತ್ಯಾಜ್ಯದಿಂದ ಸುತ್ತಮುತ್ತಲಿನ ಗ್ರಾಮಗಳ ಜನಜೀವನ, ಜಾನುವಾರುಗಳು ಹಾಗೂ ಪ್ರಾಣಿ ಪಕ್ಷಿಗಳಿಗೆ ಮಾರಕವಾಗಿ ಪರಿಣಮಿಸಿದೆ.

ಈಗಲಾದರೂ ಗದಗಿನತ್ತ ಕೈಗಾರಿಕೆ ಬರುತ್ತವೆಯೇ?

Feb 11 2025, 12:48 AM IST
ಸಮಾವೇಶದ ಮೂಲಕ ಜಿಲ್ಲೆಯಲ್ಲಿಯೂ ಕೃಷಿ ಆಧಾರಿತ ಬೃಹತ್ ಕೈಗಾರಿಕೆ ಸ್ಥಾಪನೆಗೆ ಒಡಂಬಡಿಕೆಯಾಗಲಿ, ಅಂತಹ ಪ್ರಯತ್ನಗಳು ಸರ್ಕಾರದಿಂದ ಆಗಲಿ ಎಂಬುದು ಜಿಲ್ಲೆಯ ಜನರ ಆಶಯ

ಜಿಟಿಡಿಗೆ ಆಮೇಲೆ ನಮ್ಮ ಶಕ್ತಿ ತೋರಿಸುವೆ : ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ

Jan 25 2025, 12:26 PM IST

ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಆಮೇಲೆ ನಮ್ಮ ಶಕ್ತಿ ತೋರಿಸುತ್ತೇವೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಜಿಲ್ಲೆಯಲ್ಲಿ ಕೈಗಾರಿಕೆ ಬೆಳೆಸಲು ಸ್ಥಳೀಯರ ಸಹಕಾರ ಅಗತ್ಯ: ಜಾನಕಿ ಸಲಹೆ

Jan 24 2025, 12:45 AM IST
ಬಾಗಲಕೋಟೆ ಕೃಷಿ ಆಧಾರಿತ ಪ್ರದೇಶದಲ್ಲಿ ಕೈಗಾರಿಕೆಗಳನ್ನು ಬೆಳೆಸಲು ಸ್ಥಳೀಯರ ಸಹಕಾರ ಅಗತ್ಯವಾಗಿದೆ. ಜಿಲ್ಲೆಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಬೇಕಾದ ಹವಾಮಾನ ಹೊಂದಿದ್ದು, ಪರಿಶ್ರಮ ಮತ್ತು ಧೈರ್ಯ ಮುಖ್ಯ

.ಧಾರವಾಡ ಕೈಗಾರಿಕೆ ಪ್ರದೇಶಕ್ಕೆ ನೀರು: ರೈತರ ವಿರೋಧ

Jan 17 2025, 12:46 AM IST
ಬೆಳಗಾವಿಯ ಹಿಡಕಲ್ ಜಲಾಶಯದಿಂದ ಹುಬ್ಬಳ್ಳಿ- ಧಾರವಾಡ ಕೈಗಾರಿಕೆ ಪ್ರದೇಶಗಳಿಗೆ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಗುರುವಾರ ರೈತರು ಪ್ರತಿಭಟನೆ ಮಾಡಿದರು.

ನಿರುದ್ಯೋಗ ಸಮಸ್ಯೆ ನಿವಾರಣೆಗೆ ಒತ್ತು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ

Dec 27 2024, 12:49 AM IST

ಕೇಂದ್ರದ ವಿವಿಧ ಯೋಜನೆಗಳಡಿ  ಜನರಿಗೆ ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಹಲವಾರು ಯೋಜನೆಗಳಿವೆ. ಅವುಗಳಿಗೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಸಲ್ಲಿಸಿದರೆ ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವುದಕ್ಕೆ ಸಿದ್ಧನಿದ್ದೇನೆ ಎಂದು ಕೇಂದ್ರ  ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಕೈಗಾರಿಕೆ ಸ್ಥಾಪನೆಗೆ ಸಂಸದ ಈ.ತುಕಾರಾಂ ಮನವಿ ಸಲ್ಲಿಕೆ

Dec 19 2024, 12:31 AM IST
11 ಸಾವಿರ ಎಕರೆ ಪ್ರದೇಶವನ್ನು ಭೂಸ್ವಾಧೀನ ಪಡಿಸಿಕೊಳ್ಳಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved