• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈಲ್ವೇ ಕೋಚ್ ಮೀಸಲು ಜಾಗದಲ್ಲಿ ಕೈಗಾರಿಕೆ ಸ್ಥಾಪಿಸಿ

Aug 28 2024, 12:49 AM IST
ಕರ್ನಾಟಕ ಕೈಗಾರಿಕ ಪ್ರದೇಶಾಭಿವೃದ್ಧಿ ಮಂಡಳಿ ಗುರುತಿಸಿರುವ ಕೈಗಾರಿಕಾ ವಲಯದ ನಕ್ಷೆಯಲ್ಲಿ ಯದರೂರು ಕಂದಾಯ ವೃತ್ತ ಎಂದು ನಮೂದಿಸಲಾಗಿದ್ದು ಇಲ್ಲಿ ಕಂದಾಯ ಗ್ರಾಮಗಳು ಒಳಪಟ್ಟಿದ್ದು, ಯದರೂರಿನ ಹಲವಾರು ಮನೆಗಳನ್ನು ಗುರುತಿಸಲಾಗಿದೆ. ಇದರಿಂದ ಬಹುತೇಕ ರೈತರು ನೆಲೆ ಕಳೆದುಕೊಳ್ಳಲಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲೂ ಕೈಗಾರಿಕೆ ಸ್ಥಾಪಿಸಬೇಕು : ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

Aug 25 2024, 02:01 AM IST
ತಾಲೂಕಿನಲ್ಲಿ ಕೈಗಾರಿಕಾ ವಲಯ ಸ್ಥಾಪಿಸಿ ಯುವಕರಿಗೆ ಉದ್ಯೋಗ ಕಲ್ಪಿಸಿಕೊಡಬಹುದು. ಈ ಹಿನ್ನೆಲೆಯಲ್ಲಿ ತಾಲೂಕಿನ ಯದುರೂರು ಮತ್ತು ರಾಯಲ್ಪಾಡು ಬಳಿ ಕೈಗಾರಿಕಾ ವಲಯ ಸ್ಥಾಪನೆಗೆ ರೂಪುರೇಶೆ ಸಿದ್ದಗೊಳಿಸಲಾಗಿದ್ದು ಅತಿ ಶೀಘ್ರದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲಾಗುವುದು

ಕೆಜಿಎಫ್‌ನಲ್ಲಿ ಕೈಗಾರಿಕೆ ಕ್ರಾಂತಿ: ಶಾಸಕಿ

Aug 16 2024, 12:56 AM IST
ಸಹಸ್ರಾರು ಜನರ ತ್ಯಾಗ ಬಲಿದಾನಗಳಿಂದ ಲಭಿಸಿದ ಸ್ವಾತಂತ್ರ್ಯದ ಫಲವಾಗಿ ಇದುವರೆಗೆ ೭೮ ವಸಂತಗಳನ್ನು ಕಳೆದಿದ್ದು, ದೇಶವು ಅಭಿವೃದ್ಧಿ ಪಥದತ್ತ ಬಹುದೂರ ಸಾಗಿದೆ. ಶಿಕ್ಷಣ, ತಂತ್ರಜ್ಞಾನ, ಆರೋಗ್ಯ, ರಕ್ಷಣಾ ಕ್ಷೇತ್ರ, ಕೃಷಿ, ಬಾಹ್ಯಾಕಾಶ ಸೇರಿದಂತೆ ಹತ್ತಾರು ಕ್ಷೇತ್ರಗಳಲ್ಲಿ ಮುಂದುವರೆದಿದ್ದೇವೆ

ಜಮೀನಿನಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿಯಿಂದ ಭತ್ತ ನಾಟಿ

Aug 10 2024, 01:43 AM IST

ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಾಲೂಕಿನ ಅರಳಕುಪ್ಪೆ- ಸೀತಾಪುರ ಗ್ರಾಮದ ಹೊರವಲಯದಲ್ಲಿ ಆ.11ರಂದು ಭತ್ತದ ನಾಟಿ ಮಾಡುವ ಹಿನ್ನೆಲೆಯಲ್ಲಿ ಸಿದ್ಧಗೊಂಡಿರುವ ಜಮೀನನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಶುಕ್ರವಾರ ಪರಿಶೀಲಿಸಿದರು.

ಕೈಗಾರಿಗಳಿಂದ ಯುವಕರಿಗೆ ಉದ್ಯೋಗ: ಸಣ್ಣ ಕೈಗಾರಿಕೆ ಸಂಘದ ಎ.ಜಯಸಿಂಹ

Aug 05 2024, 12:37 AM IST
ಜಿಲ್ಲೆಯ ಅಭಿವೃದ್ಧಿಗೆ ಹಲವು ಮಹಾಶಯರ ಪಾತ್ರಗಳು ಬಹಳಷ್ಟಿದೆ. ಜಿಲ್ಲೆಗೆ ಹೆಸರಾಂತ ಕೈಗಾರಿಕೆಗಳು ಬರುತ್ತಿರುವುದರಿಂದ ಯುವಕರಿಗೆ ಉದ್ಯೋಗ ಭಾಗ್ಯ ದೊರಕುತ್ತಿದೆ ಎಂದು ಚಾಮರಾಜನಗರ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಎ. ಜಯಸಿಂಹ ತಿಳಿಸಿದರು. ಚಾಮರಾಜನಗರ ಸಣ್ಣ ಕೈಗಾರಿಕೆಗಳ ಸಂಘದ (ಚಾಸಿಯ) ವಾರ್ಷಿಕೋತ್ಸವದ ಸಮಾರಂಭದಲ್ಲಿ ಮಾತನಾಡಿದರು.

ಕೇಂದ್ರ ಬಜೆಟ್: ಮಂಡ್ಯ ಜಿಲ್ಲೆಗೆ ಕೈಗಾರಿಕೆ ಮರೀಚಿಕೆ

Jul 24 2024, 12:17 AM IST
ಮೈಷುಗರ್ ಕಾರ್ಖಾನೆಗೆ ಕೇಂದ್ರದಿಂದ ಆರ್ಥಿಕ ನೆರವೂ ಇಲ್ಲ, ಎಥೆನಾಲ್ ಘಟಕ ಸ್ಥಾಪನೆಯಂತಹ ಯೋಜನೆಗಳೂ ಸಿಕ್ಕಿಲ್ಲ. ಜಿಲ್ಲೆಗೆ ಯಾವುದೇ ಮಾದರಿಯ ಕೈಗಾರಿಕೆಗಳ ಸ್ಥಾಪನೆಯ ಚಕಾರವನ್ನೇ ಎತ್ತಿಲ್ಲ. ಹಾಗಾಗಿ ಕುಮಾರಸ್ವಾಮಿ ಅವರು ಸಂಸದರಾಗಿ, ಕ್ಯಾಬಿನೇಟ್ ದರ್ಜೆ ಸಚಿವ ಸ್ಥಾನದಲ್ಲಿದ್ದರೂ ಮಂಡ್ಯಕ್ಕೆ ಸಿಕ್ಕ ಕೊಡುಗೆ ಶೂನ್ಯವಾಗಿದೆ.

ರಾಜ್ಯದ ಖಾಸಗಿ ಕೈಗಾರಿಕೆ ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರ ಉದ್ಯೋಗ ಮೀಸಲಾತಿ : ಕರವೇ ಪ್ರತಿಭಟನೆ

Jul 20 2024, 01:00 AM IST
ಸರ್ಕಾರವು ಖಾಸಗಿ ಕಂಪನಿಗಳ ಆಕ್ಷೇಪಕ್ಕೆ ಮಣಿದು ಈ ಮಸೂದೆಯನ್ನು ಅಂಗೀಕರಿಸಲು ಇನ್ನೂ ಸಮಗ್ರ ಚರ್ಚೆ ಅವಶ್ಯಕತೆ ಇದೆ ಎಂದು ಮಸೂದೆ ತಡೆಹಿಡಿದಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ಖಂಡಿಸಿದೆ.

ಉದ್ಯೋಗ ನೀಡಲು ಕೈಗಾರಿಕೆ ಅತ್ಯಾವಶ್ಯಕ: ಸಚಿವ ಡಾ.ಎಂ.ಸಿ.ಸುಧಾಕರ್

Jul 14 2024, 01:36 AM IST
ಒಂದಡೆ ಕೃಷಿಭೂಮಿ ಬಿಡುವುದಿಲ್ಲ ಎಂದು ರೈತರು ಹೋರಾಟ ಮಾಡುತ್ತಿದ್ದಾರೆ. ಇನ್ನೊಂದಡೆ ಉದ್ಯೋಗ ಸೃಷ್ಟಿ ಮಾಡಿ ಆರ್ಥಿಕ ಪ್ರಗತಿಗೆ ದಾರಿ ಮಾಡಿಕೊಡಬೇಕಾದರೆ ಕೈಗಾರಿಕೆಗಳನ್ನು ತರಲೇಬೇಕು. ಕೈಗಾರಿಕೆಗಳನ್ನು ಆಕಾಶದಲ್ಲಿ ಸ್ಥಾಪಿಸಲಾಗುತ್ತದೆಯೇ,

ಕೈಗಾರಿಕೆ ಬೆಳವಣಿಗೆಯಿಂದ ದೇಶ ಆರ್ಥಿಕ ಅಭಿವೃದ್ಧಿ

Jul 01 2024, 01:52 AM IST
ಚಿಕ್ಕೋಡಿ ಕೇಶವ ಕಲಾಭವನದಲ್ಲಿ ಆಯೋಜಿಸಿದ ರೋಟರಿ ಕ್ಲಬ್‌ನ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಸಂಪಾದನಾ ಸ್ವಾಮಿಜೀ ಚಾಲನೆ ನೀಡಿದರು.

ಕೈಗಾರಿಕೆ ಸ್ಥಾಪಿಸಿ ಸ್ಥಳೀಯರಿಗೆ ಉದ್ಯೋಗ ನೀಡಲು ಕ್ರಮ : ಗೋವಿಂದ ಕಾರಜೋಳ

Jun 20 2024, 01:15 AM IST
ತಾಲೂಕು ಅಭಿವೃದ್ಧಿಗೆ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಭದ್ರಾ ಮೇಲ್ದಂಡೆ ಯೋಜನೆಗೆ ಮೀಸಲಿರುವ 5300 ಕೋಟಿ ರು. ಶೀಘ್ರದಲ್ಲಿ ಬಿಡುಗಡೆ ಮಾಡಿಸುತ್ತೇನೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved