• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೈಗಾರಿಗಳಿಂದ ಯುವಕರಿಗೆ ಉದ್ಯೋಗ: ಸಣ್ಣ ಕೈಗಾರಿಕೆ ಸಂಘದ ಎ.ಜಯಸಿಂಹ

Aug 05 2024, 12:37 AM IST
ಜಿಲ್ಲೆಯ ಅಭಿವೃದ್ಧಿಗೆ ಹಲವು ಮಹಾಶಯರ ಪಾತ್ರಗಳು ಬಹಳಷ್ಟಿದೆ. ಜಿಲ್ಲೆಗೆ ಹೆಸರಾಂತ ಕೈಗಾರಿಕೆಗಳು ಬರುತ್ತಿರುವುದರಿಂದ ಯುವಕರಿಗೆ ಉದ್ಯೋಗ ಭಾಗ್ಯ ದೊರಕುತ್ತಿದೆ ಎಂದು ಚಾಮರಾಜನಗರ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಎ. ಜಯಸಿಂಹ ತಿಳಿಸಿದರು. ಚಾಮರಾಜನಗರ ಸಣ್ಣ ಕೈಗಾರಿಕೆಗಳ ಸಂಘದ (ಚಾಸಿಯ) ವಾರ್ಷಿಕೋತ್ಸವದ ಸಮಾರಂಭದಲ್ಲಿ ಮಾತನಾಡಿದರು.

ಕೇಂದ್ರ ಬಜೆಟ್: ಮಂಡ್ಯ ಜಿಲ್ಲೆಗೆ ಕೈಗಾರಿಕೆ ಮರೀಚಿಕೆ

Jul 24 2024, 12:17 AM IST
ಮೈಷುಗರ್ ಕಾರ್ಖಾನೆಗೆ ಕೇಂದ್ರದಿಂದ ಆರ್ಥಿಕ ನೆರವೂ ಇಲ್ಲ, ಎಥೆನಾಲ್ ಘಟಕ ಸ್ಥಾಪನೆಯಂತಹ ಯೋಜನೆಗಳೂ ಸಿಕ್ಕಿಲ್ಲ. ಜಿಲ್ಲೆಗೆ ಯಾವುದೇ ಮಾದರಿಯ ಕೈಗಾರಿಕೆಗಳ ಸ್ಥಾಪನೆಯ ಚಕಾರವನ್ನೇ ಎತ್ತಿಲ್ಲ. ಹಾಗಾಗಿ ಕುಮಾರಸ್ವಾಮಿ ಅವರು ಸಂಸದರಾಗಿ, ಕ್ಯಾಬಿನೇಟ್ ದರ್ಜೆ ಸಚಿವ ಸ್ಥಾನದಲ್ಲಿದ್ದರೂ ಮಂಡ್ಯಕ್ಕೆ ಸಿಕ್ಕ ಕೊಡುಗೆ ಶೂನ್ಯವಾಗಿದೆ.

ರಾಜ್ಯದ ಖಾಸಗಿ ಕೈಗಾರಿಕೆ ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರ ಉದ್ಯೋಗ ಮೀಸಲಾತಿ : ಕರವೇ ಪ್ರತಿಭಟನೆ

Jul 20 2024, 01:00 AM IST
ಸರ್ಕಾರವು ಖಾಸಗಿ ಕಂಪನಿಗಳ ಆಕ್ಷೇಪಕ್ಕೆ ಮಣಿದು ಈ ಮಸೂದೆಯನ್ನು ಅಂಗೀಕರಿಸಲು ಇನ್ನೂ ಸಮಗ್ರ ಚರ್ಚೆ ಅವಶ್ಯಕತೆ ಇದೆ ಎಂದು ಮಸೂದೆ ತಡೆಹಿಡಿದಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ಖಂಡಿಸಿದೆ.

ಉದ್ಯೋಗ ನೀಡಲು ಕೈಗಾರಿಕೆ ಅತ್ಯಾವಶ್ಯಕ: ಸಚಿವ ಡಾ.ಎಂ.ಸಿ.ಸುಧಾಕರ್

Jul 14 2024, 01:36 AM IST
ಒಂದಡೆ ಕೃಷಿಭೂಮಿ ಬಿಡುವುದಿಲ್ಲ ಎಂದು ರೈತರು ಹೋರಾಟ ಮಾಡುತ್ತಿದ್ದಾರೆ. ಇನ್ನೊಂದಡೆ ಉದ್ಯೋಗ ಸೃಷ್ಟಿ ಮಾಡಿ ಆರ್ಥಿಕ ಪ್ರಗತಿಗೆ ದಾರಿ ಮಾಡಿಕೊಡಬೇಕಾದರೆ ಕೈಗಾರಿಕೆಗಳನ್ನು ತರಲೇಬೇಕು. ಕೈಗಾರಿಕೆಗಳನ್ನು ಆಕಾಶದಲ್ಲಿ ಸ್ಥಾಪಿಸಲಾಗುತ್ತದೆಯೇ,

ಕೈಗಾರಿಕೆ ಬೆಳವಣಿಗೆಯಿಂದ ದೇಶ ಆರ್ಥಿಕ ಅಭಿವೃದ್ಧಿ

Jul 01 2024, 01:52 AM IST
ಚಿಕ್ಕೋಡಿ ಕೇಶವ ಕಲಾಭವನದಲ್ಲಿ ಆಯೋಜಿಸಿದ ರೋಟರಿ ಕ್ಲಬ್‌ನ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಸಂಪಾದನಾ ಸ್ವಾಮಿಜೀ ಚಾಲನೆ ನೀಡಿದರು.

ಕೈಗಾರಿಕೆ ಸ್ಥಾಪಿಸಿ ಸ್ಥಳೀಯರಿಗೆ ಉದ್ಯೋಗ ನೀಡಲು ಕ್ರಮ : ಗೋವಿಂದ ಕಾರಜೋಳ

Jun 20 2024, 01:15 AM IST
ತಾಲೂಕು ಅಭಿವೃದ್ಧಿಗೆ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ. ಭದ್ರಾ ಮೇಲ್ದಂಡೆ ಯೋಜನೆಗೆ ಮೀಸಲಿರುವ 5300 ಕೋಟಿ ರು. ಶೀಘ್ರದಲ್ಲಿ ಬಿಡುಗಡೆ ಮಾಡಿಸುತ್ತೇನೆ.

ನಿರುದ್ಯೋಗ ನಿರ್ಮೂಲನೆಗೆ ಬೃಹತ್ ಕೈಗಾರಿಕೆ ಸ್ಥಾಪನೆ

Jun 18 2024, 12:50 AM IST
ರಾಜ್ಯದಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆ ಮಾಡಿ ಸ್ಥಳೀಯರಿಗೆ ಉದ್ಯೋಗ ನೀಡುವ ಕಾರ್ಯ ಮಾಡುತ್ತೇನೆ. ನಂಜಾವಧೂತ ಶ್ರೀಗಳ ಸಲಹೆಯಂತೆ ಕುಂಚಿಟಿಗ ಸಮುದಾಯಕ್ಕೆ ಓಬಿಸಿ ಮೀಸಲಾತಿ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡತ್ತೇನೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಕೈಗಾರಿಕೆ ಅವಘಡ ತಡೆ ಪರಿಹಾರ ಕಲ್ಪಿಸಲು ಆಗ್ರಹ

May 25 2024, 01:37 AM IST

 ರೈತರು ಮತ್ತು ಜೆಎಸ್‌ಡಬ್ಲು ಸ್ಟೀಲ್ ಕಂಪನಿ ಜೊತೆಗೆ ಒಪ್ಪಂದವಾಗಿದೆ. ಆದರೆ, ಈ ಒಪ್ಪಂದ ಸಂಪೂರ್ಣವಾಗಿ ಉಲ್ಲಂಘನೆಯಾಗಿದೆ.

ಕೈಗಾರಿಕೆ ಅಪಘಾತ ತಡೆಯಲು ಕಠಿಣ ಕ್ರಮಕ್ಕೆ ಸಿಐಟಿಯು ಆಗ್ರಹ

May 14 2024, 01:03 AM IST
ಬಳ್ಳಾರಿ ಜಿಲ್ಲೆಯಲ್ಲಿ ಬೃಹತ್ ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳು ಹೇರಳವಾಗಿದ್ದು, ಕಾರ್ಮಿಕರಿಗೆ ಸುರಕ್ಷತೆ ಇಲ್ಲದಾಗಿದೆ.

3 ದಶಕವಾದರೂ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ, ಹೈಟೆಕ್ ಶಾಲೆ, ಕೈಗಾರಿಕೆ ಇಲ್ಲ

May 04 2024, 12:33 AM IST
ಜಿಲ್ಲೆಯಲ್ಲಿ ಮೂರು ದಶಕವಾದರೂ ಸುಸಜ್ಜಿತ ಆಸ್ಪತ್ರೆ, ಸರ್ಕಾರಿ ಮೆಡಿಕಲ್ ಕಾಲೇಜು, ಹೈಟೆಕ್ ಶಾಲೆಗಳು, ದೊಡ್ಡ ಕೈಗಾರಿಕೆಗಳು ಯಾಕೆ ಬಂದಿಲ್ಲ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯಕುಮಾರ್ ಪ್ರಶ್ನಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved