• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪತಿಯಿಂದ ಪತ್ನಿಯ ಕೊಲೆ: ಆರೋಪಿ ಬಂಧನ

Nov 05 2025, 03:15 AM IST
ವಿಪರೀತ ಪಾನಮತ್ತನಾಗಿ ಕ್ಷುಲ್ಲಕ ವಿಚಾರಕ್ಕೆ ಪತ್ನಿಯೊಂದಿಗೆ ಜಗಳವಾಡಿ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ನಡೆದಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ?

Nov 05 2025, 02:00 AM IST
ನ್ಯಾಯಾಲಯವು ದರ್ಶನ್‌, ಪವಿತ್ರಾ ಗೌಡ ಹಾಗೂ ಮತ್ತಿತರರ ಮೇಲೆ ಪ್ರಮುಖವಾಗಿ ನಿಗದಿಪಡಿಸಿರುವ ದೋಷಾರೋಪವೆಂದರೆ ಅದು ಕೊಲೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302ರ ಅಡಿ ಕೊಲೆ ಅಪರಾಧಕ್ಕೆ ಗರಿಷ್ಠ ಮರಣದಂಡನೆ, ಜೀವಾವಧಿ ಹಾಗೂ ದಂಡ ಶಿಕ್ಷೆ ವಿಧಿಸಲು ಅವಕಾಶವಿದೆ.

ಗಂಡನ ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ, ₹50,000 ದಂಡ

Nov 01 2025, 01:45 AM IST
ಪ್ರಿಯಕರನ ಜೊತೆ ಸೇರಿ ತನ್ನ ಗಂಡನನ್ನು ಕೊಲೆ ಮಾಡಿ ಶವವನ್ನು ಟಾಯ್ಲೆಟ್ ಗುಂಡಿಯಲ್ಲಿ ಹೂತು ಹಾಕಿದ್ದ ಪತ್ನಿ ಹಾಗೂ ಪ್ರಿಯಕರನಿಗೆ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಸಿ. ಶ್ರೀಕಾಂತ್ ಅವರು ಜೀವಾವಧಿ ಶಿಕ್ಷೆ , ₹50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ರೇಣುಕಾಸ್ವಾಮಿ ರೀತಿ ಕೊಲೆ ಮಾಡುವ ಬೆದರಿಕೆ : ಎಫ್ಐಆರ್‌

Oct 30 2025, 08:07 AM IST

ಹಣಕಾಸು ವ್ಯವಹಾರ ಸಂಬಂಧ ಮಾತನಾಡುವ ನೆಪದಲ್ಲಿ ವ್ಯಕ್ತಿಯೊಬ್ಬರನ್ನು ಗೋಡೌನ್‌ಗೆ ಕರೆದೊಯ್ದು ಹಲ್ಲೆ ಮಾಡಿ ಬಳಿಕ ರೇಣುಕಾಸ್ವಾಮಿ ರೀತಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪ ಸಂಬಂಧ ಇಬ್ಬರು ವ್ಯಕ್ತಿಗಳ ವಿರುದ್ಧ ಚಂದ್ರಾಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತಾಂತರ ನಿರಾಕರಿಸಿದ್ದಕ್ಕೆ ವ್ಯಕ್ತಿಯ ಕೊಲೆ: ಆರೋಪ

Oct 30 2025, 02:15 AM IST
ಹಿಂದೂಪರ ಸಂಘಟನೆಗಳ ಮುಖಂಡ ಸಂತೋಷ ಕುರಿ, ನಾಗರಾಜ ಲಕ್ಕುಂಡಿ ನೇತೃತ್ವದಲ್ಲಿ ಬುಧವಾರ ತಹಸೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಚರ್ಚ್‌ನಲ್ಲಿ ನಡೆದಿರುವುದು ಆತ್ಮಹತ್ಯೆಯಲ್ಲ, ಕೊಲೆ: ಆರೋಪ

Oct 29 2025, 01:45 AM IST
ಟನೆ ಕುರಿತಂತೆ ಬುಧವಾರ ತಹಸೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಲಾಗುವುದು ಎಂದು ಪ್ರತಿಭಟನಾಕಾರರ ತಿಳಿಸಿದರು.

ಯಮುನಾ ನಾಯ್ಕ ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ

Oct 24 2025, 01:00 AM IST
ಮುರುಡೇಶ್ವರದಲ್ಲಿ 2010ರಲ್ಲಿ ಅತ್ಯಾಚಾರ ಮತ್ತು ಕೊಲೆಗೀಡಾದ ಯಮುನಾ ನಾಯ್ಕಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಕೋರ್ಟ್‌ ಆದೇಶದಂತೆ ಶೀಘ್ರ ಮರುತನಿಖೆ ಮುಗಿಸಿ ನಿಜವಾದ ಆರೋಪಿಯನ್ನು ಪತ್ತೆ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಶ್ರೀರಾಮಸೇನೆಯಿಂದ ಡಿವೈಎಸ್ಪಿ ಮಹೇಶಗೆ ಮನವಿ ಸಲ್ಲಿಸಲಾಯಿತು.

ಸಮೀಕ್ಷೆಯವರಿಗೆ ಮಾಹಿತಿ ನೀಡದಂತೆ ಕೊಲೆ ಬೆದರಿಕೆ: ಸೈಯದ್ ಖಲೀಮುಲ್ಲಾ ಕುಟುಂಬ ಆರೋಪ

Oct 19 2025, 01:00 AM IST
ಹಲ್ಲೆ ನಡೆಸಿದ ಆರೋಪಿಗಳು ಜೋರಾಗಿ ಕೂಗಾಡುತ್ತಾ ಒಂದಲ್ಲಾ ಒಂದು ದಿನ ನಿನ್ನನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ನನ್ನ ಮೇಲೆ ನಡೆದ ಹಲ್ಲೆ ಮತ್ತು ಕೊಲೆ ಬೆದರಿಕೆ ಸಂಬಂಧ ಪೂರ್ವ ಪೊಲೀಸ್ ಠಾಣೆ ಆರಕ್ಷಕ ಉಪ ನಿರೀಕ್ಷಕರಿಗೆ ದೂರು ನೀಡಿದ್ದರೂ ನಾಲ್ವರ ವಿರುದ್ಧ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ.

ಪ್ರೀತಿಗೊಪ್ಪದ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ ಮಾಡಿದ ಪಕ್ಕದ ಮನೆ ಯುವಕ

Oct 17 2025, 01:00 AM IST

ಪ್ರೀತಿಗೆ ನಿರಾಕರಿಸಿದ ವಿದ್ಯಾರ್ಥಿನಿಯೊಬ್ಬಳಿಗೆ ಚಾಕುವಿನಿಂದ ಇರಿದು ಕಿಡಿಗೇಡಿಯೊಬ್ಬ ಹತ್ಯೆಗೈದು ಪರಾರಿಯಾಗಿರುವ ಘಟನೆ ಶ್ರೀರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ಸ್ವತಂತ್ರಪಾಳ್ಯದ ಯಾಮಿನಿ ಪ್ರಿಯಾ (20) ಕೊಲೆಯಾದ ದುರ್ದೈವಿ.

ಮಜ್ಜೂರ ತಾಂಡಾದಲ್ಲಿ ವರದಕ್ಷಿಣೆಗಾಗಿ ಮಹಿಳೆ ಕೊಲೆ: ದೂರು

Oct 16 2025, 02:01 AM IST
ಮಹಾಂತೇಶನೇ ಪ್ರಿಯಾಂಕಾಳನ್ನು ಕೊಲೆ ಮಾಡಿದ್ದಾನೆ. ಬಳಿಕ ಪ್ರಿಯಾಂಕಾ ಶವವನ್ನು ನೀರಿನ ಸಂಪ್‌ಗೆ ಹಾಕಿ, ನೀರು ತರಲು ಹೋಗಿ ಬಿದ್ದು ಸಹಜ ಸಾವಾಗಿದೆ ಎಂದು ಪ್ರಕರಣ ಮುಚ್ಚಿ ಹಾಕಲು ಗಂಡನ ಮನೆಯವರು ಸಂಚು ರೂಪಿಸಿದ್ದರು ಎಂದು ದೂರಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 52
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved