• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೇಹಾ ಕೊಲೆ ಆರೋಪಿ ಜಾಮೀನು ಅರ್ಜಿ ವಜಾ

Aug 05 2025, 01:30 AM IST
ಜು. 29ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ವಾದ- ವಿವಾದ ಆಲಿಸಿ ಆ. 4ಕ್ಕೆ ತೀರ್ಪು ಕಾಯ್ದಿರಿಸಿತ್ತು. ದೂರುದಾರರ ಪರ ರಾಘವೇಂದ್ರ ಮುತಗೀಕರ ಮತ್ತು ಮಹೇಶ ವೈದ್ಯ ವಾದ ಮಂಡಿಸಿದ್ದರು.

ಗಾಂಜಾ ನಶೆಯಲ್ಲಿ ಬಿಹಾರದ ಇಬ್ಬರ ಜಗಳ: ಒಬ್ಬನ ಕೊಲೆ

Aug 05 2025, 01:30 AM IST
ಮದ್ಯ ಸೇವಿಸಿದಾಗ ಒಂದೇ ಕೋಣೆಯಲ್ಲಿದ್ದ ಒಂದೇ ಊರಿನ ಇಬ್ಬರು ಗೆಳೆಯರ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಆನೇಕಲ್ ಠಾಣಾ ವ್ಯಾಪ್ತಿಯ ಹೊಸೂರು ರಸ್ತೆ ಕೆ.ಎಸ್.ಆರ್.ಟಿ‌.ಸಿ ಕಾಲೋನಿಯಲ್ಲಿ ನಡೆದಿದೆ.

ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Aug 03 2025, 11:45 PM IST
2019ರಲ್ಲಿ ರಂಜಿತ್ ನನ್ನು ಕೊಲೆ ಮಾಡುವ ಸಂಚು ರೂಪಿಸಿ ಹಣ ಕೊಡುವುದಾಗಿ ನಂಬಿಸಿ ನಿರ್ಜನ ಪ್ರದೇಶಕ್ಕೆ ಕರೆದು ಕೊಂಡು ಹೋಗಿ ಮತ್ತೊಬ್ಬ ಸ್ನೇಹಿತ ವಿವೇಕ್ ಜೊತೆ ಸೇರಿಕೊಂಡು ತಲೆಗೆ ದೊಣ್ಣೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ಮಾಡಿ ಕೊಲೆಗೈದಿದ್ದರು.

ಹಿಂಸೆ ಸಹಿಸದೆ ಕುಡುಕ ಪತಿಯ ಕೊಲೆ: ಪತ್ನಿ, ಬಾವಿ ಅಳಿಯ ಸೆರೆ

Aug 03 2025, 07:47 AM IST

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯನ್ನು ಕೊಂದು ಬಳಿಕ ಮೃತದೇಹ ಸುಟ್ಟು ಹಾಕಿದ್ದ ಮೃತನ ಪತ್ನಿ ಹಾಗೂ ಆಕೆಯ ಭಾವಿ ಅಳಿಯನನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪತ್ನಿ ಶೀಲ ಶಂಕಿಸಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ, ₹6000 ದಂಡ

Aug 03 2025, 01:30 AM IST
ತನ್ನ ಪತ್ನಿಯ ಮೇಲೆ ಅನುಮಾನ ಪಟ್ಟು ಶೀಲ ಶಂಕಿಸಿ ಕತ್ತು ಹಿಸುಕಿ ಕೊಲೆ ಮಾಡಿದ್ದ ಪತಿಗೆ ಇಲ್ಲಿನ ಅಪರ ಮತ್ತು ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್‌ ನ್ಯಾಯಾಧೀಶ ಶ್ರೀಕಾಂತ್ ಜೀವಾವದಿ ಶಿಕ್ಷೆ ಮತ್ತು ₹6 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ನಾಪತ್ತೆಯಾಗಿದ್ದ ಕಾಂಗ್ರೆಸ್‌ ಕಾರ್ಯಕರ್ತ ಶವವಾಗಿ ಪತ್ತೆ, ಕೊಲೆ ಶಂಕೆ

Aug 02 2025, 12:00 AM IST
ಹಾನಗಲ್ಲ ತಾಲೂಕಿನ ಬಮ್ಮನಹಳ್ಳಿ ಗ್ರಾಮದ ಮನೋಜ ಪ್ರಕಾಶ ಉಡಗಣಿ(28) ಮೃತದೇಹ ಸವಣೂರು ತಾಲೂಕಿನ ಮೆಳ್ಳಾಗಟ್ಟಿ ಬಳಿ ವರದಾ ನದಿಯಲ್ಲಿ ಪತ್ತೆಯಾಗಿದೆ.

ರಾಜಾ ರಘುವಂಶಿ ಕೊಲೆ ಕತೆ ಆಧರಿತ ಸಿನಿಮಾ ಹನಿಮೂನ್ ಇನ್ ಶಿಲ್ಲಾಂಗ್

Jul 31 2025, 12:03 PM IST

ಭಾರತದಾದ್ಯಂತ ಸುದ್ದಿಯಾಗಿದ್ದ ಕೊಲೆ ಪ್ರಕರಣವೊಂದು ಇದೀಗ ಸಿನಿಮಾ ಆಗುತ್ತಿದೆ. ಹನಿಮೂನ್ ವೇಳೆ ಪತ್ನಿಯ ಸಂಚಿಗೆ ಬಲಿಯಾಗಿ ಜೀವ ಕಳೆದುಕೊಂಡ ರಾಜಾ ರಘುವಂಶಿಯ ಕತೆಯುಳ್ಳ ಈ ಸಿನಿಮಾದ ಹೆಸರು ‘ಹನಿಮೂನ್‌ ಇನ್‌ ಶಿಲ್ಲಾಂಗ್‌’.

ರೌಡಿ ಬಿಕ್ಲು ಶಿವ ಕೊಲೆ: ಎಫ್ಐಆರ್ ರದ್ದು ಕೋರಿದ ಅರ್ಜಿ ವಿಚಾರಣೆ ಮುಂದಕ್ಕೆ

Jul 31 2025, 01:48 AM IST
ರೌಡಿಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಹತ್ಯೆ ಪ್ರಕರಣ ಕುರಿತು ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸಲು ಕೋರಿ ಕೆ.ಆರ್‌.ಪುರ ಶಾಸಕ ಬೈರತಿ ಬಸವರಾಜ್‌ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ನಾಲ್ಕು ವಾರ ಮುಂದೂಡಿತು.

ಕೊಲೆ ಆರೋಪಿ ದರ್ಶನ್‌ಗೆ ಸಿಐಎಸ್‌ಎಫ್‌ ಭದ್ರತೆ ವಿವಾದ

Jul 27 2025, 01:52 AM IST
‘ಡೆವಿಲ್‌’ ಸಿನಿಮಾ ಚಿತ್ರೀಕರಣಕ್ಕಾಗಿ ಥಾಯ್ಲೆಂಡ್‌ಗೆ ತೆರಳಿದ್ದ ನಟ ದರ್ಶನ್‌ ಅಲ್ಲಿ 10ಕ್ಕೂ ಹೆಚ್ಚು ದಿನ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ವಾಪಸಾಗಿದ್ದಾರೆ.

ಅತ್ಯಾಚಾರ, ಕೊಲೆ ಪ್ರಕರಣದ ತಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯ

Jul 26 2025, 01:30 AM IST
ಧರ್ಮಸ್ಥಳದಲ್ಲಿ ಸೌಜನ್ಯ ಸೇರಿ 10-16 ವರ್ಷಗಳಿಂದ ನಡೆದಿರುವ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ತಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಯವರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನೆಡೆಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 47
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved