• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರೇಯಸಿ ಕೊಲೆ: ಮೃತದೇಹದ ಅವಶೇಷಕ್ಕಾಗಿ ಶೋಧ ಕಾರ್ಯ

Jun 18 2025, 03:14 AM IST
ಪ್ರೇಯಸಿ ಮದುವೆಯಾಗುವಂತೆ ಪದೇ ಪದೇ ಒತ್ತಾಯಿಸಿದ್ದರಿಂದ ಬೇಸತ್ತು ಅವಳನ್ನು ತನ್ನ ಹೊಲಕ್ಕೆ ಕರೆದೊಯ್ದು ಹತ್ಯೆಗೈದು ಹೊಲದ ದಂಡೆಯ ಬದುವಿನಲ್ಲಿ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಮೃತದೇಹದ ಅವಶೇಷಗಳಿಗಾಗಿ ಮಂಗಳವಾರ ಶೋದ ಕಾರ್ಯ ನಡೆಸಲಾಯಿತು.

‘ಬಾ ನಲ್ಲ’ ಕೊಲೆ ಕೇಸ್‌: ಅಪರಾಧ ಸನ್ನಿವೇಶ ಮರುಸೃಷ್ಟಿ

Jun 18 2025, 01:26 AM IST
ಮೇಘಾಲಯದ ಮಧುಚಂದ್ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರ ವಿಶೇಷ ತನಿಖಾ ದಳ (ಎಸ್‌ಐಟಿ) ಮಂಗಳವಾರ ಕೊಲೆ ಸನ್ನಿವೇಶವನ್ನು ಮರುಸೃಷ್ಟಿಸಿದೆ. ಈ ವೇಳೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಒಬ್ಬರು ಮೃತ ರಾಜಾ ರಘುವಂಶಿಯಾಗಿ ನಟಿಸಿದ್ದರು.

ಕುಡಿದ ಮತ್ತಿನಲ್ಲಿ ಗಲಾಟೆ: ಯುವಕನ ಕೊಲೆ

Jun 17 2025, 11:57 PM IST
ಗುಂಡ್ಲುಪೇಟೆ ಪೊಲೀಸ್‌ ಠಾಣೆ ಮುಂದೆ ಶವ ಇಟ್ಟುಕೊಂಡು ಪ್ರತಿಭಟನೆ ನಡೆಯಿತು.

ಸಿನಿಮಾ ಮಾದರಿ ಕೊಲೆ ಪ್ರಕರಣ ಭೇದಿಸಿದ ಗದಗ ಪೊಲೀಸರು

Jun 16 2025, 12:52 AM IST
ಸುಮಾರು ಆರು ತಿಂಗಳ ಹಿಂದೆ ಯುವತಿಯೋರ್ವಳು ನಾಪತ್ತೆಯಾಗಿದ್ದ ಪ್ರಕರಣವನ್ನು ಬೇಧಿಸುವಲ್ಲಿ ಗದಗ ಪೊಲೀಸರು ಯಶಸ್ವಿಯಾಗಿದ್ದು, ಅವಳ ಪ್ರಿಯಕರನೇ ತನ್ನ ಹೊಲದಲ್ಲಿ ಬೀಭತ್ಸವಾಗಿ ಕೊಲೆ ಮಾಡಿ ಬಳಿಕ ಶವವನ್ನು ಹೊಲದಲ್ಲಿ ಹೂತು ಹಾಕಿದ್ದು ಆರೋಪಿಯನ್ನು ಬಂಧಿಸಲಾಗಿದೆ.

ಸುಹಾಸ್‌ ಶೆಟ್ಟಿ ಕೊಲೆ ಕೇಸ್‌ : ಎನ್‌ಐಎಯಿಂದ ತನಿಖೆ ಶುರು

Jun 15 2025, 10:59 AM IST

ಮಂಗಳೂರಿನಲ್ಲಿ ನಡೆದಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಆರಂಭ ಮಾಡಿದೆ.

ಅನೈತಿಕ ಸಂಬಂಧ: ವ್ಯಕ್ತಿ ಕೊಲೆ ಮಾಡಿದ್ದ ಆರೋಪಿಗಳ ಬಂಧನ

Jun 10 2025, 11:28 AM IST
,ಕಡೂರು, ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಿ ಸುಟ್ಟು ಹಾಕಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಕಡೂರು ಪೊಲೀಸರು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jun 05 2025, 01:16 AM IST
ಭದ್ರಾಪುರ ಕೊಲೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ರಾಡ್ ನಿಂದ ಹೊಡೆದು ಗುತ್ತಿಗೆದಾರನ ಬರ್ಬರ ಕೊಲೆ

Jun 01 2025, 04:17 AM IST
ಗುತ್ತಿಗೆದಾರನ ಮೈಮೇಲಿದ್ದ ಒಂದು ಚಿನ್ನದ ಸರ ಹಾಗೂ ಕೈಬೆರಳಲ್ಲಿದ್ದ ಉಂಗುರಗಳು ಬರದಿದ್ದರಿಂದ ಬೆರಳನ್ನೇ ತುಂಡರಿಸಿ ಬೆರಳು ಸಮೇತ ಚಿನ್ನದ ಉಂಗುರ ಆಭರಣ ದೋಚಿಕೊಂಡು ಪರಾರಿಯಾಗಿದ್ದರು.

ಕ್ರೈಂ))) ಮಹಿಳೆ ಅತ್ಯಾಚಾರ ನಡೆಸಿ ಕೊಲೆ: ಮುಂದುವರಿದ ತನಿಖೆ

Jun 01 2025, 01:33 AM IST
ಸಕಲೇಶಪುರ ಮೂಲದ ಸುಂದರಿ (35) ಮೃತದೇಹ, ಮೇ 29ರಂದು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸೊಂಟಕ್ಕೆ ಕೆಂಪು ಕಲ್ಲುಗಳನ್ನು ಕಟ್ಟಿ ಸುಂದರಿ ಅವರನ್ನು ತೋಟದ ಕೆರೆಗೆ ಎಸೆಯಲಾಗಿತ್ತು. ಮೃತದೇಹ ಕೊಳೆತ ನಂತರವೇ ಕೆರೆಗೆ ಎಸೆಯಲಾಗಿರುವ ವಿಚಾರವೂ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.

ಕಟಿಂಗ್‌ ಹಣದ ವಿಚಾರಕ್ಕೆ ಸೋದರರ ಜಗಳ : ಬಿಡಿಸಲು ಹೋದ ತಾಯಿ ಕೊಲೆ

May 31 2025, 12:12 AM IST
ಕಟಿಂಗ್ ಮಾಡಿದ ಹಣದ ವಿಚಾರವಾಗಿ ಸಹೋದರರ ಮಧ್ಯೆ ಜಗಳ ನಡೆದಿದ್ದು, ಜಗಳ ಬಿಡಿಸಲು ಹೋದ ತಾಯಿಯನ್ನೇ ಕಿಟಕಿಯ ಗ್ಲಾಸ್‌ನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದ ತೊರವಿಹಕ್ಕಲ ಬಡಾವಣೆಯಲ್ಲಿ ಗುರುವಾರ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 44
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved