• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಸ್ಸಾಂ ಮೂಲದ ಯುವತಿ ಬರ್ಬರ ಕೊಲೆ ಕೇಸ್‌ : ಲವ್ವರ್‌ ಕೊಂದು 1 ದಿನ ಶವದ ಜತೆಗಿದ್ದವ ಸೆರೆ

Nov 30 2024, 09:29 AM IST

ಇತ್ತೀಚೆಗೆ ಸರ್ವೀಸ್‌ ಅಪಾರ್ಟ್‌ಮೆಂಟ್‌ನಲ್ಲಿ ಸ್ನೇಹಿತೆಯ ಎದೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಯನ್ನು ಇಂದಿರಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಯೋಗೀಶಗೌಡ ಗೌಡರ ಕೊಲೆ ಪ್ರಕರಣ: ಬಸವರಾಜ ಮುತ್ತಗಿಗೆ ಮತ್ತೆ ಜೀವ ಭಯ

Nov 29 2024, 01:04 AM IST
ಹೆಬ್ಬಳ್ಳಿ ಕ್ಷೇತ್ರದ ಜಿಪಂ ಬಿಜೆಪಿ ಸದಸ್ಯ ಯೋಗೀಶಗೌಡನ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಬಸವರಾಜ ಮುತ್ತಿಗೆ ಮಾಫಿ ಸಾಕ್ಷಿಯಾಗಲು ಒಪ್ಪಿಗೆ ನೀಡಿದ್ದರು. ಇದಾದ ಬಳಿಕ ಅವರಿಗೆ ಬೆದರಿಕೆ ಕರೆಗಳು ಹೆಚ್ಚಾಗಿವೆ.

ಅಸ್ಸಾಂ ಮೂಲದ ಮಾಯಾ ಗೊಗೋಯಿ ಕೊಲೆ ಪ್ರಕರಣ : ಕೊಂದು ಪರಾರಿ ಆದ ಆರೋಪಿ ಪತ್ತೆಗೆ ಶೋಧ

Nov 28 2024, 12:32 AM IST
ಅಸ್ಸಾಂ ಮೂಲದ ಮಾಯಾ ಗೊಗೋಯಿ ಕೊಲೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಮೃತಳ ಪ್ರಿಯಕರನ ಪತ್ತೆಗೆ ಪೂರ್ವ ವಿಭಾಗದ ಪೊಲೀಸರು ಹೊರ ರಾಜ್ಯಗಳಲ್ಲಿ ತೀವ್ರ ಹುಡುಕಾಟ ನಡೆಸಿದ್ದಾರೆ.

ಹೆಂಡತಿ, ಮಕ್ಕಳು ಹಾಗೂ ತಾಯಿಯನ್ನೇ ಕೊಲೆ ಮಾಡಿದ್ದ ಅಪರಾಧಿಗೆ ಮರಣ ದಂಡನೆ

Nov 28 2024, 12:31 AM IST
ಸರಗೂರು ತಾಲೂಕು ಚಾಮೇಗೌಡನಹುಂಡಿ ಗ್ರಾಮದ ನಿವಾಸಿ ಲೇಟ್ ಚಿಕ್ಕನಾಯಕ ಎಂಬವರ ಪುತ್ರ ಮಣಿಕಂಠಸ್ವಾಮಿ ಅ. ಕುಂಟ ಎಂಬ ವ್ಯಕ್ತಿ ವಿಶಿಷ್ಟ ಚೇತನನಾಗಿದ್ದು, ಆತ 2014ರ ಮಾರ್ಚ್ ತಿಂಗಳಲ್ಲಿ ಗಂಗೆ ಎಂಬುವರನ್ನು ವಿವಾಹವಾದ.

ರೈಲಿನಲ್ಲಿ ಹತ್ಯೆ ಪ್ರಕರಣ: ಅಂತಾರಾಜ್ಯ ಕೊಲೆ ಆರೋಪಿ ಗುಜರಾತ್‌ನಲ್ಲಿ ಬಂಧನ

Nov 27 2024, 01:01 AM IST
ಗುಜರಾತ್‌ ರಾಜ್ಯದಲ್ಲಿ ನಡೆದ 19 ವರ್ಷದ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದಾಗ ಆರೋಪಿ ಹರ್ಯಾಣದ ರೋಹ್ಟಕ್‌ ನಿವಾಸಿ ರಾಹುಲ್ ಜಾಟ್‌ನನ್ನು ವಶಕ್ಕೆ ಪಡೆದಿದ್ದಾರೆ.

ಮದುವೆ ಮಾಡಿಕೊಡಿ ಎಂದಿದ್ದಕ್ಕೆ ಕೊಲೆ

Nov 25 2024, 01:02 AM IST
ಮದುವೆಯಾಗಿದ್ದರೂ ಮತ್ತೊಂದು ಮದುವೆಗೆ ರೆಡಿ ಆಗಿದ್ದವನನ್ನು ಯುವತಿಯ ತಂದೆಯೇ ಚಟ್ಟಕ್ಕೆ ಏರಿಸಿದ ಘಟನೆ ಹಾಲ್ಕುರಿಕೆ ರಸ್ತೆಯಲ್ಲಿರುವ ಧನಲಕ್ಷ್ಮಿ ಕೊಬ್ಬರಿ ಫ್ಯಾಕ್ಟರಿ ಬಳಿ ನಡೆದಿದೆ. ಕೊಲೆಯಾದ ಯುವಕನನ್ನು ತಾಲೂಕಿನ ಈಡೇನಹಳ್ಳಿಪಾಳ್ಯದ ಚೇತನ್ (೪೫) ಎಂದು ಗುರುತಿಸಲಾಗಿದೆ.

ಕೊಲೆ ವೇಳೆ ದರ್ಶನ್‌ ಶೆಡ್‌ನಲ್ಲಿದ್ದಿದ್ದಕ್ಕೆ ಸಿಕ್ಕ ಸಾಕ್ಷ್ಯ! - ರೇಣುಕಾ ಕೇಸಲ್ಲಿ 2ನೇ ಚಾರ್ಜ್‌ಶೀಟ್‌

Nov 24 2024, 11:27 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪ್ರಮುಖ ಆರೋಪಿ ನಟ ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಸುಮಾರು 1200ಕ್ಕೂ ಅಧಿಕ ಪುಟಗಳ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ದರ್ಶನ್‌ ವೈದ್ಯಕೀಯ ವರದಿ ಹೈಕೋರ್ಟ್‌ಗೆ ಸಲ್ಲಿಕೆ - ಕೊಲೆ ಕೇಸಿನ ಹೆಚ್ಚುವರಿ ಆರೋಪ ಪಟ್ಟಿ

Nov 22 2024, 09:21 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್‌ ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ವರದಿಯನ್ನು ಗುರುವಾರ ಹೈಕೋರ್ಟ್‌ಗೆ ಸಲ್ಲಿಸಲಾಗಿದೆ.

ಯಲಹಂಕ ಶಾಸಕ ಎಸ್‌.ಆರ್. ವಿಶ್ವನಾಥ್‌ ಕೊಲೆ ಬೆದರಿಕೆ ಕೇಸ್‌ ರದ್ದಿಗಾಗಿ ಸಲ್ಲಿಸಿದ್ದ ಅರ್ಜಿ ವಜಾ

Nov 22 2024, 01:20 AM IST

ಯಲಹಂಕ ಶಾಸಕ ಎಸ್‌.ಆರ್. ವಿಶ್ವನಾಥ್‌ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಸಂಬಂಧ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಎ1 ಆರೋಪಿ ಎಂ.ಎನ್‌. ಗೋಪಾಲಕೃಷ್ಣ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶಿಸಿದೆ. 

ನೇಜಾರು ನಾಲ್ವರ ಕೊಲೆ ಪ್ರಕರಣ: ವಿಚಾರಣೆ ಡಿ.11ಕ್ಕೆ ಮುಂದೂಡಿಕೆ

Nov 22 2024, 01:19 AM IST
ಹತ್ಯೆ ಪ್ರಕರಣ ಆರೋಪಿ ಪ್ರವೀಣ್‌ ಚೌಗಲೆ ತನ್ನ ಪರ ವಕಾಲತ್ತು ನಡೆಸಲು ಹೊಸ ವಕೀಲರನ್ನು ನೇಮಿಸಿದ್ದು ವಿಚಾರಣೆ ಡಿ 11ಕ್ಕೆ ಮುಂದೂಡಲಾಗಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 44
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved