• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪತ್ನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯ ಕೊಲೆ: ಆರೋಪಿಗಳ ಬಂಧನ

Jan 26 2025, 01:30 AM IST
ಕೂಡಲೇ ವಿಷಯ ತಿಳಿದು ಕಾರ್ಯ ಪ್ರವೃತ್ತರಾದ ಮುಳಬಾಗಿಲು ಗ್ರಾಮಾಂತರ ಪೊಲೀಸರು ಸ್ಥಳದಲ್ಲಿದ್ದ ಕೆಲವು ಸುಳಿವುಗಳನ್ನು ಆಧರಿಸಿ ಹಾಗೂ ರಕ್ತದ ಕಲೆಗಳನ್ನು ಗಮನಿಸಿ ಅನುಮಾನಗೊಂಡು ಆರೋಪಿಗಳನ್ನು ವಿಚಾರಣೆ ನಡೆಸಿದ ವೇಳೆ ಈ ಸತ್ಯ ಹೊರಬಿದ್ದಿದೆ.

ಕೊಲೆ ಆರೋಪಿಯನ್ನು ಬಂಧಿವಾಗ ಪೇದೆಗೆ ಚಾಕು ಇರಿತ: ಪೊಲೀಸರಿಂದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧನ

Jan 23 2025, 12:46 AM IST
ತಾಲೂಕಿನ ಪಾಲಹಳ್ಳಿಯಲ್ಲಿ ಯುವಕ ಸುಪ್ರೀತ್ ಅಲಿಯಾಸ್ ಸುಪ್ಪಿ (30) ಯನ್ನು ಕಳೆದ ಜ.18ರ ರಾತ್ರಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.

ಆಸ್ತಿ ವಿಚಾರ: ಸ್ವಂತ ಅಣ್ಣನ ಮಗನನ್ನೇ ಕೊಲೆ ಮಾಡಿದ ಚಿಕ್ಕಪ್ಪ

Jan 21 2025, 12:34 AM IST
ಕೊಲೆಯಾದ ರವಿ ತಂದೆ ಚಿಕ್ಕಣ್ಣಗೂ ಹಾಗೂ ತಮ್ಮ ಸುರೇಶ್ ಇವರ ತಂದೆಯ ಹೆಸರಿನಲ್ಲಿ 19 ಗುಂಟೆ ಜಾಗವಿದ್ದು, ಈ ಜಾಗದ ವಿಷಯದಲ್ಲಿ ಚಿಕ್ಕಣ್ಣ ಹಾಗೂ ಸುರೇಶ್ ಗೂ ಆಗಾಗ ಜಗಳವಾಗುತ್ತಿತ್ತು. ಅದೇ ರೀತಿ ಜ.17 ರಂದು ಬೆಳಗ್ಗೆ ಬೋರ್ವೆಲ್ ಮೋಟಾರ್ ವಿಚಾರದಲ್ಲಿ ಚಿಕ್ಕಣ್ಣನ ಮಗ ರವಿಕುಮಾರ್ ಹಾಗೂ ಸುರೇಶ್ ಇಬ್ಬರಿಗೂ ಜಗಳವಾಗಿದ್ದು, ನಂತರ ಕುಟುಂಬಸ್ಥರು ಜಗಳವನ್ನು ನಿಲ್ಲಿಸಿದ್ದರು.

ಕೋಲ್ಕತಾ ಆರ್‌ಜಿ ಕರ್‌ ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಕೊಲೆ : ಇಂದು ತೀರ್ಪು

Jan 18 2025, 12:48 AM IST
ಇಡೀ ದೇಶದಲ್ಲಿ ಭಾರಿ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾಗಿದ್ದ ಇಲ್ಲಿನ ಆರ್‌ಜಿ ಕರ್‌ ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಸಿಯಾಲ್ದಾಹ್‌ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ ನ್ಯಾಯಾಲಯ ಶನಿವಾರ ತೀರ್ಪು ಪ್ರಕಟಿಸಕಿದೆ.

ಮಹಿಳೆಯ ಕೊಲೆ: ಆರೋಪಿ ಆಟೋ ಚಾಲಕನ ಬಂಧನ

Jan 17 2025, 12:48 AM IST
Woman's murder: Accused auto driver arrested

6 ವರ್ಷದ ಮಗು ಮೇಲೆ ಅತ್ಯಾಚಾರ ಎಸಗಿ ಕೊಲೆ

Jan 15 2025, 01:47 AM IST
ಮಕರ ಸಂಕ್ರಾಂತಿ ಹಬ್ಬದ ಮುನ್ನ ದಿನ ಮದ್ಯದ ಅಮಲಿನಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ದುಷ್ಕರ್ಮಿಯೊಬ್ಬನನ್ನು ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೊಪ್ಪಿಸಿರುವ ಘಟನೆ ನಗರದಲ್ಲಿ ನಡೆದಿದೆ.

ಭಾವನನ್ನು ಕೊಲೆ ಮಾಡಿದ್ದ ಹಂತಕನ ಬಂಧನ

Jan 15 2025, 12:49 AM IST
ಜಮೀನಿನಲ್ಲಿ ಪಾಲು ಕೊಡಲಿಲ್ಲವೆಂದು ವ್ಯಕ್ತಿಯೊಬ್ಬರ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಪ್ರಕರಣದ ಮತ್ತೊಬ್ಬ ಆರೋಪಿಯನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ.

ಸಂಕ್ರಾಂತಿ ದಿನವೇ ಅತ್ತೆ ಕೊಲೆ ಮಾಡಿದ ಅಳಿಯ!

Jan 15 2025, 12:47 AM IST
ಸಂಕ್ರಾಂತಿ ಹಬ್ಬದ ದಿನವೇ ಬುತ್ತಿ ಕಟ್ಟಿಕೊಂಡು ಮಗಳ ಮನೆಗೆ ಬಂದಿದ್ದ ಅತ್ತೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಬೆಳಗಾವಿಯ ರೈತ ಗಲ್ಲಿಯಲ್ಲಿ ಮಂಗಳವಾರ ನಡೆದಿದೆ. ಬೆಳಗಾವಿ ಕಲ್ಯಾಣ ನಗರದ ನಿವಾಸಿ ರೇಣುಕಾ ಶ್ರೀಧರ ಪಂಚಮುಖಿ (43) ಹತ್ಯೆಗೀಡಾದ ಮಹಿಳೆ. ಪ್ರಕರಣ ಸಂಬಂಧ ಅಳಿಯ ಶಂಭು ದತ್ತಾ ಬಿರ್ಜೆ (24), ಆತನ ತಾಯಿ ಸುಜಾತಾ ಬಿರ್ಜೆ ಹಾಗೂ ತಂದೆ ದತ್ತಾ ಬಿರ್ಜೆ ಅವರನ್ನು ಪೊಲೀಸರು ಬಂದಿದ್ದಾರೆ.

ಕಂಪನಿ ಆವರಣದಲ್ಲೇ ಮಹಿಳಾ ಉದ್ಯೋಗಿ ಭೀಕರ ಕೊಲೆ

Jan 10 2025, 12:46 AM IST
ಪುಣೆ: ಸಹೋದ್ಯೋಗಿಯೊಬ್ಬಳು ಸುಳ್ಳು ಕಾರಣ ನೀಡಿ ಹಣ ಪಡೆದಿದ್ದಲ್ಲದೆ, ಆ ಹಣವನ್ನು ಮರಳಿಸಲು ನಿರಾಕರಿಸಿದ್ದಕ್ಕೆ ಆಕೆಯನ್ನು ಕಂಪನಿಯ ಆವರಣದಲ್ಲಿಯೇ ನೌಕರನೊಬ್ಬ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಇಲ್ಲಿನ ಯೆರವಡಾದಲ್ಲಿ ಮಂಗಳವಾರ ನಡೆದಿದೆ.

ನೇಜಾರು ಕೊಲೆ ಪ್ರಕರಣ: ವಿಚಾರಣೆಯ ಎವಿ ರೆಕಾರ್ಡಿಂಗ್‌ಗೆ ಆಕ್ಷೇಪ

Jan 05 2025, 01:33 AM IST
ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಸಾಕ್ಷಿಗಳ ವಿಚಾರಣೆಯನ್ನು ಆಡಿಯೋ ವಿಡಿಯೋ (ಎವಿ) ರೆಕಾರ್ಡಿಂಗ್ ಮಾಡಬೇಕು ಎಂದು ಆರೋಪಿ ಪ್ರವೀಣ್ ಚೌಗುಲೆಯ ವಕೀಲರು, ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಇದಕ್ಕೆ ವಿಶೇಷ ಸರ್ಕಾರಿ ಅಭಿಯೋಜಕ ಶಿವಪ್ರಸಾದ್ ಆಳ್ವ ಕೆ. ಶನಿವಾರ ಆಕ್ಷೇಪಣೆ ಸಲ್ಲಿಸಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 47
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved