ಅಮ್ಮೆಮ್ಮಾರ್ ಕೊಲೆ ಯತ್ನ ಪ್ರಕರಣ: ಹಿರಿಯ ಪೊಲೀಸ್ ಅಧಿಕಾರಿಗಳಿಂದ ತನಿಖೆ ಆರಂಭ
Oct 26 2024, 01:00 AM ISTಶುಕ್ರವಾರ ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಪೊಲೀಸ್ ಉಪಮಹಾನಿರೀಕ್ಷಕರಾದ ಅಮಿತ್ ಸಿಂಗ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್. ಭೇಟಿ ನೀಡಿ ಪರಿಶೀಲಿಸಿದ್ದು, ಮುಂದಿನ ತನಿಖೆಯ ಕುರಿತಾಗಿ ಎಸ್ಪಿಗೆ ಸೂಚನೆಗಳನ್ನು ನೀಡಿದರು.