• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ವೇಳೆ ತಳ್ಳಾಟ : ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಕೊಲೆ ಯತ್ನ ದೂರು

Dec 20 2024, 12:45 AM IST
ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ವೇಳೆ ತಳ್ಳಾಟ- ನೂಕಾಟ ನಡೆದಿದ್ದು, ಈ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್‌ ಪರಸ್ಪರರ ವಿರುದ್ಧ ದೂರು- ಪ್ರತಿದೂರುಗಳನ್ನು ದಾಖಲಿಸಿವೆ. ಮಹತ್ವದ ಸಂಗತಿಯಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ವಿರುದ್ಧ ಕಾಂಗ್ರೆಸ್‌ ಕೊಲೆ ಯತ್ನ ದೂರು ದಾಖಲಿಸಿದೆ.

ರಾಮನಗರದ ವಿದ್ಯಾರ್ಥಿ ಕೊಲೆ ಪ್ರಕರಣದಲ್ಲಿ ಕೊಲೆ ಆರೋಪಿಗಳ ಬಿಡುಗಡೆ: ಪೊಲೀಸರ ನಿರ್ಲಕ್ಷ್ಯ ಆರೋಪ

Dec 15 2024, 02:00 AM IST
ರಾಮನಗರದಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ತೋರಿದ ಪೊಲೀಸರ ನಡೆಯಿಂದ ಬೇಸರಗೊಂಡ ನ್ಯಾಯಾಧೀಶರು ಪ್ರಕರಣದ ಮೂವರು ಆರೋಪಿಗಳನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ದರ್ಶನ್‌ ಗ್ಯಾಂಗ್‌ಗೆ ಸಿಕ್ತು ಜಾಮೀನು

Dec 14 2024, 12:45 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಇತ್ತೀಚಿಗೆ ಯಲಹಂಕ ಉಪನಗರ ಸಮೀಪ ಕೈಗಾರಿಕಾ ಪ್ರದೇಶದಲ್ಲಿ ನಡೆದಿದ್ದ ಅವಳಿ ಕೊಲೆ : ನೇಪಾಳದ ಇಬ್ಬರು ಆರೋಪಿಗಳ ಬಂಧನ

Dec 13 2024, 02:01 AM IST
ಇತ್ತೀಚಿಗೆ ಯಲಹಂಕ ಉಪನಗರ ಸಮೀಪ ಕೈಗಾರಿಕಾ ಪ್ರದೇಶದಲ್ಲಿ ನಡೆದಿದ್ದ ಅವಳಿ ಕೊಲೆ ಮಾಡಿದ ಇಬ್ಬರು ಆರೋಪಿಗಳು ತಮ್ಮ ದೇಶಕ್ಕೆ ಪರಾರಿಯಾಗಲು ಯತ್ನಿಸಿದ್ದಾಗ ತಾಂತ್ರಿಕ ಮಾಹಿತಿ ಆಧರಿಸಿ ಯಲಹಂಕ ಉಪ ನಗರ ಪೊಲೀಸರು ಸೆರೆ ಹಿಡಿದಿದ್ದಾರೆ.

ಅಸ್ಸಾಂ ಮೂಲದ ಕಾರ್ಮಿಕ ಕೊಲೆ ಪ್ರಕರಣ: ಆರೋಪಿ ಬಂಧನ

Dec 13 2024, 12:48 AM IST
ದೀಪಕ್‌ ಬೆಂಗೆರ ಕಳೆದ ಬುಧವಾರದಂದು ಕೊಲೆಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಈತ ನಿರ್ಗತಿಕನಂತೆ ಬೀದಿ ಬದಿ, ಜನ ವಸತಿ ಇಲ್ಲದ ಕಟ್ಟಡದಲ್ಲಿ ಮಲಗುತ್ತಿದ್ದರಿಂದ ಆತನ ಒಡನಾಡಿಗಳ ಬಗ್ಗೆ ತಿಳಿಯದೆ ಹಂತಕನನ್ನು ಪತ್ತೆ ಹಚ್ಚುವುದು ಪೊಲೀಸ್ ಇಲಾಖೆಗೆ ಕಗ್ಗಂಟಾಗಿತ್ತು.

ಯಲಹಂಕ ಉಪನಗರದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣ ಆರೋಪಿಗಳಿಗೆ ಶೋಧ

Dec 11 2024, 01:02 AM IST
ಯಲಹಂಕ ಉಪನಗರದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದ್ದ ಅ‍ವಳಿ ಕೊಲೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ.

ಯಲಹಂಕದಲ್ಲಿ ಡಬಲ್‌ ಮರ್ಡರ್‌: ನೇಪಾಳ ಮೂಲದ ಸೆಕ್ಯುರಿಟಿ, ಬಿಹಾರ ಮೂಲದ ಚಾಲಕನ ಕೊಲೆ

Dec 10 2024, 01:17 AM IST
ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳು ಇಬ್ಬರ ಮೇಲೆ ಹಲ್ಲೆ ನಡೆಸಿ ಕೊಂದು ಪರಾರಿ ಆಗಿರುವ ಘಟನೆ ಯಲಹಂಕ ಉಪ ನಗರ ಸಮೀಪ ನಡೆದಿದೆ.

ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವ ಕೊಲೆ ಪ್ರಕರಣದ ಆರೋಪಿ ದರ್ಶನ್‌ಗೆ ನಾಳೆ ಆಪರೇಷನ್‌

Dec 10 2024, 12:31 AM IST
ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿರುವ, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ಚಿತ್ರನಟ ದರ್ಶನ್‌ಗೆ ಡಿ.11ರ ಬುಧವಾರ ಶಸ್ತ್ರಚಿಕಿತ್ಸೆ ಮಾಡಲು ವೈದ್ಯರು ನಿರ್ಧರಿಸಿದ್ದಾರೆ.

ಬಾಣಂತಿಯರ ಸಾವು ಪ್ರಕರಣ ಸರ್ಕಾರಿ ಪ್ರಾಯೋಜಿತ ಕೊಲೆ

Dec 08 2024, 01:15 AM IST
ಬಾಣಂತಿಯರ ಸಾವು ಪ್ರಕರಣ ಸರ್ಕಾರಿ ಪ್ರಾಯೋಜಿತ ಕೊಲೆಯಾಗಿದೆ ಎಂದು ಬಿಜೆಪಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸಿ. ಮಂಜುಳಾ ಆರೋಪಿಸಿದ್ದಾರೆ.

ಉಪ್ಪಿನಂಗಡಿ: ಕಲ್ಲಿನಿಂದ ಜಜ್ಜಿ ಅಸ್ಸಾಂ ಮೂಲದ ಕಾರ್ಮಿಕನ ಕೊಲೆ

Dec 05 2024, 12:33 AM IST
ಕಟ್ಟಡ ಕಾರ್ಮಿಕರು ಬುಧವಾರ ಬೆಳಗ್ಗೆ ಕೆಲಸಕ್ಕೆಂದು ಬಂದಾಗ ಕಟ್ಟಡದ ಮೊದಲ ಮಹಡಿಯಲ್ಲಿ ಮಲಗಿದ ಸ್ಥಿತಿಯಲ್ಲಿ ದೀಪಕ್ ಶವ ಪತ್ತೆಯಾಗಿದೆ. ತಲೆಯ ಭಾಗವನ್ನು ಕಲ್ಲಿನಂತಹ ಭಾರವಾದ ವಸ್ತುವಿನಿಂದ ಜಜ್ಜಿರುವುದು ಕಂಡುಬಂದಿದೆ. ಪಕ್ಕದಲ್ಲೇ ಸಿಮ್ ಹಾಗೂ ಬ್ಯಾಟರಿ ತೆಗೆದ ಮೊಬೈಲ್ ಪತ್ತೆಯಾಗಿದೆ
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 50
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved