• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದರ್ಶನ್‌ ಬೇಲ್‌ ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸರ್ಕಾರ ಅಸ್ತು

Nov 16 2024, 12:39 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್‌ ನೀಡಿರುವ ಮಧ್ಯಂತರ ಜಾಮೀನು ರದ್ದು ಕೋರಿ ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ಕೊಲೆ ಶಂಕೆ: ಹೂತಿದ್ದ ಮಗುವಿನ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ

Nov 16 2024, 12:31 AM IST
ಮನೆಯ ಪಕ್ಕದ ಯುವಕ ನಾಗಲಿಂಗ ಎಂಬಾತ ಈ ಘಟನೆ ನಡೆದ ಬಳಿಕ ಕಾಣೆಯಾಗಿರುವುದನ್ನು ಗಮನಿಸಿದ ಮೃತ ಬಾಲಕನ ತಾಯಿ ಶಾಂತಾ, ತಮ್ಮ ಮಗುವನ್ನು ಮನೆಯ ಅಕ್ಕಪಕ್ಕದವರೇ ಕೊಲೆ ಮಾಡಿದ್ದಾರೆಂದು ಅನುಮಾನಗೊಂಡು ಪಟ್ಟಣದ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದರು.

ಚನ್ನಪಟ್ಟಣದಲ್ಲಿ ರೌಡಿ ಶೀಟರ್ ಕೊಲೆ

Nov 15 2024, 12:38 AM IST
ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಚನ್ನಪಟ್ಟಣದಲ್ಲಿ ನಡೆದಿದೆ. ಸೆಕ್ಷನ್‌ ೩೦೭ ಅಡಿ ಆರೋಪಿಯಾಗಿದ್ದ ರಖಿತಾ ಅಲಿಯಾಸ್ ಗುಂಡ (೩೫) ಕೊಲೆಯಾಗಿರುವ ರೌಡಿ ಶೀಟರ್‌. ರಾತ್ರಿ ಆಟೋದಲ್ಲಿ ಕುಳಿತು ಸ್ನೇಹಿತರೊಂದಿಗೆ ಕಂಠಪೂರ್ತಿ ಕುಡಿದಿದ್ದು, ರೌಡಿ ಶೀಟರ್ ರಖಿತಾ ಕುಡಿದ ಅಮಲಿನಲ್ಲಿ ತನ್ನ ಸ್ನೇಹಿತರೊಂದಿಗೆ ಜಗಳವಾಡಿಕೊಂಡಿದ್ದನು. ಇದಾದ ಬಳಿಕ ಕೊಲೆಯಾಗಿದ್ದಾನೆ.

ಬೆಂಗಳೂರು : ಖಾಸಗಿ ಬಸ್‌ ಟ್ರಾವೆಲ್ಸ್‌ವೊಂದರ ವರ್ಕ್‌ಶಾಪ್ನಲ್ಲಿ ಜೋಡಿ ಕೊಲೆ ಕೇಸ್‌: ಆರೋಪಿ ಸೆರೆ

Nov 12 2024, 01:32 AM IST
ಇತ್ತೀಚೆಗೆ ಖಾಸಗಿ ಬಸ್‌ ಟ್ರಾವೆಲ್ಸ್‌ವೊಂದರ ವರ್ಕ್‌ಶಾಪ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ರಾಡ್‌ನಿಂದ ಹೊಡೆದು ಇಬ್ಬರು ಸಹಕಾರ್ಮಿಕರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚಾರ್ಜ್‌ಶೀಟ್ ಸಲ್ಲಿಕೆ ಬಳಿಕ ಕೊಲೆ ಆರೋಪಿಗೆ ‘ಹುಡುಕಾಟ’! - ಆರೋಪಪಟ್ಟಿಯಲ್ಲಿರುವ ವ್ಯಕ್ತಿ ನಾನಲ್ಲ ಎಂದ ಆರೋಪಿ

Nov 11 2024, 05:53 AM IST

ಎರಡು ದಶಕಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣವೊಂದರ ಆರೋಪಿಯೊಬ್ಬನ ಹೆಸರಿನಲ್ಲಿ ಗೊಂದಲ ಉಂಟಾಗಿರುವ ಹಿನ್ನೆಲೆಯಲ್ಲಿ ನಿಜವಾದ ಆರೋಪಿ ಯಾರೆಂದು ಪತ್ತೆ ಹಚ್ಚುವ ಹೊಣೆಯನ್ನು ಅಪರಾಧ ತನಿಖಾ ವಿಭಾಗಕ್ಕೆ (ಸಿಐಡಿ) ಮೇಲೆ ಹೊರಿಸಿ ಹೈಕೋರ್ಟ್‌ ಇದೀಗ ಆದೇಶಿಸಿದೆ.

ಮಹಿಳೆ ಕೊಲೆ ಪ್ರಕರಣ: ಇಬ್ಬರ ಬಂಧನ

Nov 11 2024, 01:02 AM IST
ಮುದ್ದೇಬಿಹಾಳ: ತಾಲ್ಲೂಕಿನ ಮುದ್ನಾಳ ಗ್ರಾಮದ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ. ಮುದ್ನಾಳ ಗ್ರಾಮದ ಮುತ್ತಪ್ಪ ಶಿವಪ್ಪ ಅಮರಪ್ಪಗೋಳ ಹಾಗೂ ಸುರೇಶ ನಿಂಗಪ್ಪ ದೊಡಮನಿ ಬಂಧಿತ ಆರೋಪಿಗಳು. ಇದರಲ್ಲಿ ಮುತ್ತಪ್ಪ ಅಮರಪ್ಪಗೋಳ ಎಂಬಾತನೇ ಮುಖ್ಯ ಆರೋಪಿಯಾಗಿದ್ದು, ಆತನನ್ನು ದಸ್ತಗಿರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಟ ಸಲ್ಮಾನ್‌ಖಾನ್‌ ಬಳಿಕ ಇದೀಗ ಮತ್ತೊಬ್ಬ ಖ್ಯಾತ ನಟ ಶಾರುಖ್‌ ಖಾನ್‌ಗೂ ಕೊಲೆ ಬೆದರಿಕೆ

Nov 07 2024, 11:50 PM IST
ನಟ ಸಲ್ಮಾನ್‌ಖಾನ್‌ ಬಳಿಕ ಇದೀಗ ಮತ್ತೊಬ್ಬ ಖ್ಯಾತ ನಟ ಶಾರುಖ್‌ ಖಾನ್‌ಗೂ ಕೊಲೆ ಬೆದರಿಕೆ ಹಾಕಲಾಗಿದೆ.

ನೀರಿನ ಟ್ಯಾಂಕ್‌ನಲ್ಲಿ 33 ದಿನದ ಹಸುಗೂಸಿನ ಶವ ಪತ್ತೆ: ಕೊಲೆ?

Nov 07 2024, 01:18 AM IST
ನೀರಿನ ಟ್ಯಾಂಕ್‌ನಲ್ಲಿ 33 ದಿನ ಹಸುಗೂಸಿನ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಗ್ರಾಪಂ ಉಪಾಧ್ಯಕ್ಷೆ ಪತಿಯ ಕೊಲೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ

Nov 06 2024, 12:38 AM IST
ಒಪ್ಪಂದದಂತೆ ದೇವರಸನಹಳ್ಳಿ ಗ್ರಾಪಂ ಅಧ್ಯಕ್ಷರಾಗಬೇಕಿದ್ದ ಸೌಭಾಗ್ಯ ಅವರು ಅಧ್ಯಕ್ಷರಾಗುವುದನ್ನು ತಪ್ಪಿಸಲು ಪಟ್ಟಭದ್ರ ಹಿತಾಶಕ್ತಿಗಳು ಸೌಭಾಗ್ಯ ಅವರ ಪತಿ ನಂಜುಂಡಸ್ವಾಮಿಯನ್ನು ಅ. 6 ರಂದು ದೇವರಸನಹಳ್ಳಿ ಗ್ರಾಮದ ಸಮೀಪ ಸಂಚು ನಡೆಸಿ, ತಡ ರಾತ್ರಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಲಾಗಿತ್ತು.

ಮಹಿಳೆ ಕೊಲೆ ಪ್ರಕರಣ: ಮೂವರು ಬಂಧನ

Nov 06 2024, 12:30 AM IST
ಪೆಟ್ರೋಲ್‌ ಸುರಿದು ಪತ್ನಿಯನ್ನೇ ಸುಟ್ಟ ಪತಿ, ಮೈದುನ, ಗೆಳೆಯನ ಹೆಡಮುರಿ ಕಟ್ಟಿದ ಖಾಕಿ. ಹೆಂಡತಿಯನ್ನು ಭೀಕರವಾಗಿ ಕೊಂದು ಬೀಚ್‌ನಲ್ಲಿ ವಿಹಾರ ಮಾಡಿಕೊಂಡಿದ್ದ ಪತಿ. ಅ. 31 ರಂದು ಇಟಗಾ (ಕೆ) ಗ್ರಾಮದ ಹೊಲದಲ್ಲಿ ಮಹಿಳೆ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ. ಕೊಲೆಯಾದ ಮಹಿಳೆ ಯಾರೆಂದು ಗುರುತು ಸಿಗದಂತೆ ಸುಟ್ಟು ಹಾಕಿದ್ದ ಹಂತಕರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 47
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved