• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಜೆಕಾರು ಕೊಲೆ ತನಿಖೆ ಹಾದಿ ತಪ್ಪಿಸುವ ಯತ್ನ: ಆರೋಪ

Nov 05 2024, 12:37 AM IST
ಅಜೆಕಾರು ನಿವಾಸಿ ಬಾಲಕೃಷ್ಣ ಪೂಜಾರಿಯನ್ನು ಆತನ ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆ ಸೇರಿ ಹತ್ಯೆಗೈದು ಬಳಿಕ ಇದು ಸಹಜ ಸಾವು ಎಂದು ನಾಟಕವಾಡಿದ್ದಳು. ಈ ಸಾವಿನ ಕುರಿತು ಮೃತ ಬಾಲಕೃಷ್ಣ ಪೂಜಾರಿಯವರ ತಂದೆ ಸಂಜೀವ ಪೂಜಾರಿ ಹಾಗೂ ಪತ್ನಿ ಪ್ರತಿಮಾಳ ಸಹೋದರ ಸಂದೀಪ್ ಪೂಜಾರಿ ಸಂಶಯ ವ್ಯಕ್ತಪಡಿಸಿದ್ದರು.

ಕೊಲೆ ಆರೋಪಿಗಳಬಂಧನ

Nov 04 2024, 12:23 AM IST
ಕೊಲೆಯಾದ ಸದಾಶಿವ ಗಾರೆ ಕೆಲಸ ಮಾಡಿಕೊಂಡು ಕೆಲಸವಿದ್ದ ಕಡೆಯಲ್ಲೇ ವಾಸ ಮಾಡಿಕೊಂಡು ಮನೆ ಸೇರುತ್ತಿರಲಿಲ್ಲ ಎನ್ನಲಾಗಿದೆ.

ಕುಂಟುತ್ತಾ ಹೋಗಿ ಆಸ್ಪತ್ರೆಗೆ ದಾಖಲಾದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಚಿತ್ರನಟ ದರ್ಶನ್‌

Nov 02 2024, 06:11 AM IST

 ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್‌ ಬೆನ್ನುಹುರಿ ಹಾಗೂ ಕಾಲಿಗೆ ಚಿಕಿತ್ಸೆ ಪಡೆಯುವ ಸಲುವಾಗಿ ಶುಕ್ರವಾರ ಬೆಂಗಳೂರಿನ ಬಿಜಿಎಸ್ ಗ್ಲೆನೆಗಲ್ಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೀರನಪುರ ಸಮೀಪ ಅಕ್ರಮ ಗಣಿಗಾರಿಕೆ; ಕೊಲೆ ಬೆದರಿಕೆ: ಲಿಂಗಣಾಪುರ ಗುರುಸ್ವಾಮಿ

Oct 31 2024, 12:45 AM IST
ಚಾಮರಾಜನಗರ ತಾಲೂಕಿನ ವೀರನಪುರ ಗ್ರಾಮದ ೩೦ ಮೀಟರ್ ಅಂತರದಲ್ಲಿ ಸರ್ವೇ ನಂ. ೨೯೮ ರಲ್ಲಿ ೨.೩೦ (ಎರಡು ಎಕರೆ ಮೂವತ್ತು ಗುಂಟೆ) ಸರ್ಕಾರಿ ಖರಾಬು ಜಮೀನಿನಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಇದನ್ನು ಕೇಳಲು ಹೋದರೆ ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಲಿಂಗಣಾಪುರ ಗುರುಸ್ವಾಮಿ ಆರೋಪಿಸಿದರು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್‌ಗೆ ಬೇಲಾ? ಜೈಲಾ? ಇಂದು ಆದೇಶ

Oct 30 2024, 12:37 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಕೇಂದ್ರ ಕಾರಗೃಹದಲ್ಲಿರುವದರ್ಶನ್‌ ಅವರ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ತಿರ್ಮಾನವಾಗಲಿದೆ.

ಕೊಲೆ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಪೊಲೀಸ್: ವಾಹನ ಚಾಲಕರ ಸಂಘ ಶ್ಲಾಘನೆ, ಕುರ್ಚಿ ಕೊಡುಗೆ

Oct 30 2024, 12:34 AM IST
ತೆಲಂಗಾಣ ಮೂಲದ ವ್ಯಕ್ತಿಯನ್ನು ಕೊಂದು ಕೊಡಗಿನಲ್ಲಿ ಎಸೆದ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಠಾಣಾಧಿಕಾರಿ ಹಾಗೂ ಸಿಬ್ಬಂದಿಯನ್ನು ಸುಂಟಿಕೊಪ್ಪ ವಾಹನ ಚಾಲಕರ ಸಂಘ ಶ್ಲಾಘಿಸಿದೆ. ಸಂಘದ ವತಿಯಿಂದ ಸಿಬ್ಬಂದಿಯನ್ನು ಗೌರವಿಸಿ 10 ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಗಿದೆ.

ಹಣಕಾಸು ವಿಚಾರವಾಗಿ : ಮಲಗಿದ್ದ ವ್ಯಕ್ತಿ ತಲೆಗೆ ಸುತ್ತಿಗೆಯಿಂದ ಹೊಡೆದು ಭೀಕರ ಕೊಲೆ..!

Oct 29 2024, 01:00 AM IST

ಹಣಕಾಸು ವಿಚಾರವಾಗಿ ಮಲಗಿದ್ದ ವ್ಯಕ್ತಿ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆಗೈದಿರುವ ಘಟನೆ ಪಾಂಡವಪುರ ತಾಲೂಕಿನ ಚಿನಕುರಳಿಯಲ್ಲಿ ಭಾನುವಾರ ತಡರಾತ್ರಿ ನಡೆದಿದ್ದು, ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಸಮೀಪದ ನಿವಾಸಿ ಅರವಿಂದ್ ಮೃತ ವ್ಯಕ್ತಿ. 

ಬೊಮ್ಮಕ್ಕನಹಳ್ಳಿ ಜೋಡಿ ಕೊಲೆ ಆರೋಪಿ ಬಂಧನ

Oct 29 2024, 12:48 AM IST
ಚಿತ್ರದುರ್ಗ: ಬೊಮ್ಮಕ್ಕನಹಳ್ಳಿಯಲ್ಲಿ ಜೋಡಿ ಕೊಲೆ ಮಾಡಿ ತಲೆ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಪತ್ತೆ ಮಾಡುವಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಯಶ ಕಂಡಿದ್ದಾರೆ. ಬಂಧಿತನನ್ನು ಮಂಜುನಾಥ ಎಂದು ಗುರುತಿಸಲಾಗಿದೆ.

ಹಲ್ಲೆ, ಕೊಲೆ ಬೆದರಿಕೆ ವಿರುದ್ಧ ದೂರು ಪಡೆಯದ ಪೊಲೀಸರು

Oct 28 2024, 01:00 AM IST
ಗೋದಾಮಿನಲ್ಲಿ ಪಡಿತರ ಅಕ್ಕಿ, ರಾಗಿ ಅಕ್ರಮ ದಾಸ್ತಾನು ಮಾಡಿದ್ದ ಬಗ್ಗೆ ಧ್ವನಿ ಎತ್ತಿದ್ದ ಕನ್ನಡ ಜಾಗೃತಿ ವೇದಿಕೆ ಹರಿಹರ ತಾಲೂಕು ಅಧ್ಯಕ್ಷರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ಕೊಲೆಗೆ ಪ್ರಯತ್ನಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಕವಿತಾ ಎಸ್. ಪೇಟೆಮಠ ಪೊಲೀಸ್ ಇಲಾಖೆಗೆ ಒತ್ತಾಯಿಸಿದ್ದಾರೆ.

ಪತಿ ಕೊಲೆ ಪ್ರಕರಣ: ಪತ್ನಿ ಬಳಸಿದ್ದ ವಿಷದ ಮಾಹಿತಿ ಲಭ್ಯ

Oct 28 2024, 12:58 AM IST
ಈ ವಿಷವಸ್ತುವನ್ನು ಪ್ರತಿಮಾಳ ಪ್ರಿಯಕರ ದಿಲೀಪ್‌ ಹೆಗ್ಡೆ, ಉಡುಪಿಯ ಒಳಕಾಡು ರಾಮನ್ಸ್ ಲ್ಯಾಬ್‌ನಿಂದ ಪಡೆದಿದ್ದ. ಈ ಹಿನ್ನೆಲೆಯಲ್ಲಿ ಅಜೆಕಾರು ಪೊಲೀಸರು ರಾಮನ್ಸ್ ಲ್ಯಾಬ್ ಮಾಲೀಕನನ್ನು ಹಾಗೂ ಅವರ ಮೊಬೈಲ್ ವಶಕ್ಕೆ ಪಡೆದಿದ್ದಾರೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 47
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved