• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ದರ್ಶನ ಬಿಡುಗಡೆಗೆ ಬೂದು ಗುಂಬಳಕಾಯಿ ದೀಪ

Sep 20 2024, 01:38 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಬಿಡುಗಡೆಗಾಗಿ ಅಭಿಮಾನಿಗಳು ಶ್ರೀ ಚೌಡೇಶ್ವರಿ ಮತ್ತು ಶ್ರೀ ಕಾಳಿಕಾಂಬ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.  

ವ್ಯಕ್ತಿಗೆ ಚಾಕುವಿನಿಂದ ಇರಿದು, ಕೊಲೆ ಯತ್ನ ಅಪರಾಧಿಗೆ ಜೈಲು

Sep 15 2024, 02:06 AM IST
ಕೊಟ್ಟಿದ್ದ ಸಾಲ ವಾಪಸ್‌ ಕೇಳಿದ್ದಕ್ಕೆಜಾತಿ ನಿಂದನೆ ಮಾಡಿ, ಅವಾಚ್ಯವಾಗಿ ನಿಂದಿಸಿ, ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿದ ಅಪರಾಧಿಗೆ 2 ವರ್ಷ 6 ತಿಂಗಳು ಕಾರಾಗೃಹ ಶಿಕ್ಷೆ ಹಾಗೂ ₹12 ಸಾವಿರ ದಂಡ ವಿಧಿಸಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಕೊಲೆ ಆರೋಪದಡಿ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ನಟ ನಟ ದರ್ಶನ್ ಟಿವಿ ಕೊಡಿ ಎಂದು ಮತ್ತೊಮ್ಮೆ ಬೇಡಿಕೆ

Sep 15 2024, 02:04 AM IST
ಕೊಲೆ ಆರೋಪದಡಿ ಜೈಲಿನಲ್ಲಿರುವ ನಟ ದರ್ಶನ್ ಅವರು ಟಿವಿಗಾಗಿ ಮತ್ತೊಮ್ಮೆ ಬೇಡಿಕೆ ಇಟ್ಟಿದ್ದಾರೆ. ದರ್ಶನ್ ಅವರನ್ನು ಭೇಟಿ ಮಾಡಲು ಸಿರುಗುಪ್ಪದಿಂದ ಬಂದ ಅಂಧ ವ್ಯಕ್ತಿಗೆ ಜೈಲು ಸಿಬ್ಬಂದಿ ಪ್ರವೇಶ ನಿರಾಕರಿಸಿದ್ದಾರೆ.

ಪಡಸಾವಳಿ ವಿಶ್ವನಾಥ ಜಮಾದಾರ ಕೊಲೆ ಖಂಡಿಸಿ ಪ್ರತಿಭಟನೆ

Sep 15 2024, 01:47 AM IST
ಸೆ.೧೩ರಂದು (ಶುಕ್ರವಾರ) ಆಳಂದ ತಾಲೂಕಿನ ಕೋಲಿ ಸಮಾಜದ ಗೌರವಧ್ಯಕ್ಷರಾದ ಪಡಸಾವಳಿ ನಿವಾಸಿ ವಿಶ್ವನಾಥ ಜಮಾದಾರರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು

ರೇಣುಕಾಸ್ವಾಮಿ ಕೊಲೆ ಪ್ರಕರಣ - ಸಹವಾಸ ದೋಷದಿಂದ ದರ್ಶನ್‌ ಕೆಟ್ಟ : ನವರಸನಾಯಕ ಜಗ್ಗೇಶ್‌

Sep 13 2024, 01:49 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಬಂಧಿತರಾಗಿರುವ ಬಗ್ಗೆ ರಾಜ್ಯಸಭಾ ಸದಸ್ಯ, ನವರಸನಾಯಕ ಜಗ್ಗೇಶ್‌ ಅವರು ಕನ್ನಡಪ್ರಭದೊಂದಿಗೆ ಮುಖಾಮುಖಿಯಾಗಿದ್ದಾರೆ.

ಮಹಿಳೆಯನ್ನು ಕೊಲೆ ಮಾಡಿದ ಇಬ್ಬರು ಆರೋಪಿಗಳ ಬಂಧನ

Sep 13 2024, 01:30 AM IST
ಮಹಿಳೆಯೊಬ್ಬಳನ್ನು ಕತ್ತು ಹಿಸುಕಿ ಕೊಲೆ ಮಾಡಿ ಅಪಘಾತವೆಂದು ಬಿಂಬಿಸಲು ಮಾಲೂರು-ಕೋಲಾರ ರಸ್ತೆಯ ಹುಂಗೆನಹಳ್ಳಿ ಗೇಟ್ ಬಳಿ ಮಹಿಳೆಯ ಶವವನ್ನು ಬಿಸಾಡಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪಟ್ಟಣದ ಪೊಲೀಸರು ಮೈಸೂರಿನಲ್ಲಿ ಬಂಧಿಸಿದ್ದಾರೆ.

ಭಿಕ್ಷುಕನ ತಲೆ ಮೇಲೆ ಕಲ್ಲು ಹಾಕಿ ಕೊಲೆ

Sep 11 2024, 01:06 AM IST
ಹೊಸಕೋಟೆ: ನಗರದ ಹಳೆ ಬಸ್ ನಿಲ್ದಾಣದ ಬಳಿ ಇರುವ ನಗರಸಭೆಯ ವಾಣಿಜ್ಯ ಮಳಿಗೆಗೆಳ ಮುಂದೆ ಸೋಮವಾರ ರಾತ್ರಿ ಮಲಗಿದ್ದ ಭಿಕ್ಷುಕನ ತಲೆ ಮೇಲೆ ಕಲ್ಲು ಹಾಕಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಹೇಳಿಕೆ

Sep 10 2024, 01:31 AM IST
ಕಳೆದ 10 ವರ್ಷಗಳಿಂದ ಪವಿತ್ರಾಗೌಡಳ ಜತೆ ಲಿವ್ ಇನ್‌ ರಿಲೇಷನ್‌ನಲ್ಲಿದ್ದು, ಆರ್‌.ಆರ್‌.ನಗರದ ನನ್ನ ಮನೆಯಿಂದ ಒಂದೂವರೆ ಕಿ.ಮೀ. ದೂರದಲ್ಲಿ ಆಕೆ ನೆಲೆಸಿದ್ದಾಳೆ. ನನ್ನ ಹಾಗೂ ಪವಿತ್ರಾ ಮನೆಯಲ್ಲಿ ಪವನ್ ಕೆಲಸ ಮಾಡುತ್ತಿದ್ದ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್‌ ವಿರುದ್ಧ ಪಟ್ಟಣಗೆರೆ ಶೆಡ್‌ನ ಮಣ್ಣೂ ಪ್ರಬಲ ಸಾಕ್ಷ್ಯ!

Sep 07 2024, 01:30 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ವಿರುದ್ಧ ಮೃತನ ರಕ್ತ ಹಾಗೂ ಫೋಟೋಗಳು ಮಾತ್ರವಲ್ಲದೆ ಹತ್ಯೆ ಕೃತ್ಯ ನಡೆದ ಪಟ್ಟಣಗೆರೆ ಶೆಡ್‌ನ ಮಣ್ಣು ಸಹ ಮಹತ್ವದ ವೈಜ್ಞಾನಿಕ ಪುರಾವೆಯಾಗಿದೆ.

ಯುವತಿ ಕೊಲೆ: ಆರೋಪಿಗಳ ಬಂಧನಕ್ಕೆ ಆಗ್ರಹ

Sep 04 2024, 01:51 AM IST
ಬಸವಕಲ್ಯಾಣ ತಾಲೂಕಿನ ಗುಣತಿರ್ಥವಾಡಿ ಗ್ರಾಮದಲ್ಲಿ ಇತ್ತೀಚೆಗೆ ಯುವತಿ ನಾಪತ್ತೆಯಾಗಿ ಶವವಾಗಿ ಪತ್ತೆ. ಬಸವಕಲ್ಯಾಣದಲ್ಲಿ ತಾಲೂಕು ಟೋಕರಿ ಕೋಲಿ ಸಮಾಜದಿಂದ ಪ್ರತಿಭಟನೆ. ಭಾಗ್ಯಶ್ರೀಯನ್ನು ಕೊಲೆ ಮಾಡಿದವರನ್ನು ಪತ್ತೆ ಹಚ್ಚಿ ಅವರಿಗೆ ಕಠಿಣ ಶಿಕ್ಷೆ ಆಗುವಂತೆ ಮಾಡಬೇಕು ಮತ್ತು ಅವರ ಕುಟುಂಬಕ್ಕೆ ಪರಿಹಾರ ಒದಗಿಸಬೇಕು ಎಂದು ಕಾಂಗ್ರೆಸ್ ಮುಖಂಡ ಶಂಕರ ಜಮಾದಾರ ಸರ್ಕಾರಕ್ಕೆ ಒತ್ತಾಯಿಸಿದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 44
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved