ಗೋಮಾಂಸ ಸೇವಿಸಿದ್ದಾನೆಂದು ಆರೋಪಿಸಿ ಪಶ್ಚಿಮ ಬಂಗಾಳದ ವಲಸಿಗನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ
Sep 01 2024, 01:47 AM ISTಹರ್ಯಾಣದಲ್ಲಿ ಗೋಮಾಂಸ ಸೇವಿಸಿದ ಆರೋಪದ ಮೇಲೆ ವಲಸಿಗನೊಬ್ಬನನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಐವರನ್ನು ಬಂಧಿಸಲಾಗಿದ್ದು, ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ. ಗುಂಪು ಹಲ್ಲೆ ನಡೆಸಿ ವ್ಯಕ್ತಿಯನ್ನು ಕೊಂದಿದೆ ಎಂದು ಆರೋಪಿಸಲಾಗಿದೆ.