• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಲ್ಪೆ: ಕೆಲಸಗಾರರಿಂದಲೇ ರೌಡಿಶೀಟರ್‌ನ ಕಡಿದು ಕೊಲೆ!

Sep 28 2025, 02:00 AM IST
ಸೈಫುದ್ದೀನ್ ಪತ್ನಿ ಮತ್ತು ಮಗನೊಂದಿಗೆ ಮಣಿಪಾಲದಲ್ಲಿ ಸ್ವಂತ ಮನೆಯಲ್ಲಿ ವಾಸವಾಗಿದ್ದಾನೆ. ಆದರೂ ಹಣಕಾಸಿನ ವ್ಯವಹಾರಕ್ಕಾಗಿ ಕೊಡವೂರಿನಲ್ಲೊಂದು ಬಾಡಿಗೆ ಮನೆ ಮಾಡಿಕೊಂಡಿದ್ದು, ಅಲ್ಲಿ ಒಂಟಿಯಾಗಿ ಇರುತ್ತಿದ್ದ. ಆತನ ಗೆಳೆಯರು, ನೌಕರರು ಅಲ್ಲಿಯೇ ಭೇಟಿಯಾಗುತಿದ್ದರು.

ವಿಡಿಯೋ ತೋರಿಸಿ ಸೆ*ಗೆ ಕಾಟ ಕೊಟ್ಟ ಪತಿಯ ಕೊಲೆ

Sep 28 2025, 02:00 AM IST
ಅತಿಯಾಗಿ ಕಾಮಕ್ಕೆ ಒತ್ತಾಯಿಸುತ್ತಿದ್ದ ಪತಿಯನ್ನು ಪತ್ನಿಯೇ ಒನಕೆಯಿಂದ ತಲೆಗೆ ಹೊಡೆದು ಕೊಲೆಗೈದಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ ಬಳಿಯ ಪಂಪಾವನ ಸಮೀಪದ ಸರ್ಕಾರಿ ವಸತಿ ಗೃಹದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ‌.

ಗಲಾಟೆಯಲ್ಲಿ ವ್ಯಕ್ತಿ ಕೊಲೆ: ಇಬ್ಬರಿಗೆ ಜೀವಾವಧಿ ಶಿಕ್ಷೆ

Sep 27 2025, 02:00 AM IST
ಹೋಟೆಲ್‌ವೊಂದರಲ್ಲಿ ನಡೆದ ಗಲಾಟೆಯಲ್ಲಿ ವ್ಯಕ್ತಿ ಹತ್ಯೆ ಮಾಡಿದ ಇಬ್ಬರು ಅಪರಾಧಿಗಳಿಗೆ ಬೆಳಗಾವಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ತಲಾ ₹50 ಸಾವಿರ ದಂಡ ವಿಧಿಸಿದೆ.

ಕೊಲೆ ಕೇಸಲ್ಲಿ ಬಿಜೆಪಿಯ ಬೈರತಿಗೆ ಬಂಧನ ಭೀತಿ

Sep 25 2025, 01:00 AM IST

  ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್‌.ಪುರ ಶಾಸಕ ಬೈರತಿ ಬಸವರಾಜು ಅವರಿಗೆ ಬಂಧನದ ಭೀತಿ ಎದುರಾಗಿದ್ದು, ಅವರನ್ನು ಬಂಧಿಸದಂತೆ ರಕ್ಷಣೆ ನೀಡಿ ಹೊರಡಿಸಿರುವ ಮಧ್ಯಂತರ ಆದೇಶ ತೆರವುಗೊಳಿಸಬೇಕು ಎಂದು ಕೋರಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಆಸ್ತಿಗಾಗಿ ಸ್ನೇಹಿತನೊಂದಿಗೆ ಸೇರಿ ತಂದೆಯನ್ನೇ ಕೊಲೆ ಮಾಡಿದ ಪಾಪಿ ಮಗ

Sep 22 2025, 02:03 AM IST
ಆಸ್ತಿಯ ಆಸೆಗಾಗಿ ಸ್ನೇಹಿತನೊಂದಿಗೆ ಸೇರಿ ಸ್ವಂತ ಮಗನೇ ತನ್ನ ತಂದೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಅಮಾನುಷ ಘಟನೆ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಕೊಲೆ ಆದವರು, ಜೈಲಿಗೆ ಹೋದವರೆಲ್ಲಾ ಹಿಂದುಳಿದ ವರ್ಗದವರು

Sep 21 2025, 02:01 AM IST
ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ನಡೆದ ಗಲಾಟೆಗಳಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದ ವರ್ಗದ ಯುವಕರೇ ಆಗಿದ್ದಾರೆ. ಹಿಂದುಳಿದ ಜಾತಿಗಳಿಗೆ ಸೇರಿದ ಮಕ್ಕಳು ಧರ್ಮದ ಹೆಸರಿನಲ್ಲಿ ಇನ್ನೆಷ್ಟು ಬಲಿಯಾಗಬೇಕು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌

Sep 16 2025, 07:05 AM IST

ನಟ ದರ್ಶನ್‌ಗೆ ಕಾರಾಗೃಹಗಳ ಕೈಪಿಡಿ ಅನುಸಾರ ಕನಿಷ್ಠ ಸೌಲಭ್ಯ ಕಲ್ಪಿಸುತ್ತಿಲ್ಲ. ಹಾಸಿಗೆ, ದಿಂಬು ಕೊಟ್ಟಿಲ್ಲ ಎಂಬ ಆರೋಪದ ಕುರಿತು ವಿವರಣೆ ನೀಡುವಂತೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗೆ ನಗರದ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ನಿರ್ದೇಶಿಸಿದೆ.

ದುಷ್ಕರ್ಮಿಗಳಿಂದ ಯುವಕನ ಕೊಲೆ; ಪೊಲೀಸರಿಂದ ಸಹೋದರನ ವಿಚಾರಣೆ

Sep 13 2025, 02:04 AM IST
ದುಷ್ಕರ್ಮಿಗಳು ಯುವಕನ್ನು ಕೊಲೆ ಮಾಡಿರುವ ಘಟನೆ ತಾಲೂಕಿನ ನೆಲ್ಲಿಗೆರೆ ಮತ್ತು ದೊಡ್ಡಬೂವಳ್ಳಿ ಬಳಿಯ ನಂಜಾಪುರ ಏತ ನೀರಾವರಿ ಕಾಲುವೆ ಏರಿ ಮೇಲೆ ಗುರುವಾರ ರಾತ್ರಿ ನಡೆದಿದೆ. ಮಳವಳ್ಳಿ ತಾಲೂಕಿನ ರಾಗಿಬೊಮ್ಮನಹಳ್ಳಿಯ ಆರ್.ಎಂ.ಮಹದೇವಸ್ವಾಮಿ ಪುತ್ರ ಆರ್.ಎಂ.ಮೋಹನ್ ಕುಮಾರ್ (24) ಕೊಲೆಯಾದ ಯುವಕ.

ದಲಿತ ಯುವಕನ ಕೊಲೆ ಆರೋಪಿಗಳನ್ನು ಬಂಧಿಸಲು ಮಾಜಿ ಸಚಿವ ಎನ್.ಮಹೇಶ್ ಆಗ್ರಹ

Sep 13 2025, 02:04 AM IST
ಮಧುಗಿರಿ ವೃತ್ತ ನಿರೀಕ್ಷಕರನ್ನು ತನಿಖಾಧಿಕಾರಿಯನ್ನಾಗಿ ನೇಮಿಸದೆ ಬೇರೆ ತನಿಖಾಧಿಕಾರಿ ನೇಮಿಸಬೇಕು. ವೃತ್ತ ನಿರೀಕ್ಷಕ ಮತ್ತು ಕೊಡಿಗೇನಹಳ್ಳಿ ಉಪ ನಿರೀಕ್ಷಕರನ್ನು ಕರ್ತವ್ಯ ಲೋಪದ ಮೇರೆಗೆ ಅಮಾನತ್ತುಗೊಳಿಸಬೇಕು. ಇಲ್ಲಿವರೆಗೂ ಸಹ ಶವ ಸಂಸ್ಕಾರ ನ್ಯಾಯಯುತವಾಗಿ ನಡೆಸಿರುವುದಿಲ್ಲ,

ಬಿಕ್ಲು ಶಿವ ಕೊಲೆ: ಎ1 ಜಗ್ಗನಿಗೆ14 ದಿನ ನ್ಯಾಯಾಂಗ ಬಂಧನ

Sep 09 2025, 02:00 AM IST
ರೌಡಿ ಶೀಟರ್‌ ಶಿವಪ್ರಕಾಶ್‌ ಅಲಿಯಾಸ್‌ ಬಿಕ್ಲು ಶಿವ ಕೊಲೆ ಪ್ರಕರಣದ 1ನೇ ಆರೋಪಿ ಜಗದೀಶ್‌ ಅಲಿಯಾಸ್‌ ಜಗ್ಗನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 52
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved