• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಲೆ ಆರೋಪಿಗಳ ಬಂಧನ ವಿಳಂಬ: ಎಸ್‌ಡಿಪಿಐ ಪ್ರತಿಭಟನೆ

Jul 10 2025, 01:46 AM IST
ಪ್ರಮುಖ ಕೊಲೆ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರ್ಕಾರದ ನಡೆ ಖಂಡಿಸಿ, ನ್ಯಾಯ ಮರೀಚಿಕೆ ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ ಎಸ್‌ಡಿಪಿಐ ವತಿಯಿಂದ ಬಿಸಿರೋಡಿನ ಕೈಕಂಬ ಪೊಳಲಿ ದ್ವಾರದ ಬಳಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.

ಮಾಗಡಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ, ಕೊಲೆ

Jul 10 2025, 12:47 AM IST
ಮೂಲತಃ ಕೊಪ್ಪಳದ ಅರಳಾಪುರ ಗ್ರಾಮದವರಾಗಿದ್ದ ನಾಗರಾಜು ಕುಟುಂಬ ಕೂಲಿ ಹರಸಿ ಬಂದು ಒಂದೂವರೆ ವರ್ಷದಿಂದ ತಾವರೆಕೆರೆ ಮಾರಮ್ಮ ದೇವಾಲಯದ ಬಳಿ ನೆಲೆಸಿದ್ದರು.

ಕಲಬುರಗಿಯಲ್ಲಿ ವ್ಯಕ್ತಿ ಅಪಹರಿಸಿ ಕೊಲೆ: ಮೂವರ ಬಂಧನ

Jul 07 2025, 11:48 PM IST
ಮಹಿಳೆಯೊಂದಿಗೆ ಇದ್ದ ಸಹಜೀವನ ಸಂಬಂಧದಲ್ಲಿ ಉಂಟಾದ ಮನಸ್ತಾಪದಲ್ಲಿ ವ್ಯಕ್ತಿಯೊಬ್ಬನನ್ನು ಅಪಹರಿಸಿ ಹೊಡೆದು ಭೀಕರವಾಗಿ ಕೊಲೆ ಮಾಡಿದ ಆರೋಪದ ಮೇರೆಗೆ ನಗರದ ನಿವಾಸಿಗಳಾದ ಮೂವರನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್ ಢಗೆ ತಿಳಿಸಿದರು.

ಮುದ್ದೆ ಕೋಲಿಂದ ಹೊಡೆದು ಪತಿಯ ಕೊಲೆ

Jul 05 2025, 01:48 AM IST
ತಮ್ಮ ಮನೆ ಕೆಲಸದ ಮಹಿಳೆ ಜತೆ ಅಕ್ರಮ ಸಂಬಂಧ ಶಂಕೆ ಮೇರೆಗೆ ಪತಿಯನ್ನು ಕೊಂದು ಬಳಿಕ ಹೃದಯಾಘಾತದ ಸಾವು ಎಂದು ನಾಟಕವಾಡಿದ್ದ ಮೃತನ ಎರಡನೇ ಪತ್ನಿ ಕೊನೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾಳೆ.

ಮುದ್ದೆ ಕೋಲಿಂದ ಹೊಡೆದು ಪತಿಯ ಕೊಲೆ

Jul 04 2025, 11:54 PM IST
ಬೆಂಗಳೂರು ತಮ್ಮ ಮನೆ ಕೆಲಸದ ಮಹಿಳೆ ಜತೆ ಅಕ್ರಮ ಸಂಬಂಧ ಶಂಕೆ ಮೇರೆಗೆ ಪತಿಯನ್ನು ಕೊಂದು ಬಳಿಕ ಹೃದಯಾಘಾತದ ಸಾವು ಎಂದು ನಾಟಕವಾಡಿದ್ದ ಮೃತನ ಎರಡನೇ ಪತ್ನಿ ಕೊನೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾಳೆ.

ದಿಶಾ ಸಾಲಿಯಾನ್ ಸಾವು ಕೊಲೆ ಅಲ್ಲ, ಆತ್ಮಹತ್ಯೆ

Jul 04 2025, 12:32 AM IST
2020ರಲ್ಲಿ ಸಂಭವಿಸಿದ ದಿ। ನಟ ಸುಶಾಂತ್ ಸಿಂಗ್ ರಜಪೂತ್‌ ಅವರ ಮ್ಯಾನೇಜರ್‌ ದಿಶಾ ಸಾಲಿಯಾನ್ ಅವರ ಸಾವು ಆತ್ಮಹತ್ಯೆಯೇ ವಿನಾ ಕೊಲೆಯಲ್ಲ. ಅವರ ಸಾವಿನಲ್ಲಿ ಯಾವುದೇ ಅಸಹಜ ನಡೆ ಕಂಡುಬಂದಿಲ್ಲ ಎಂದು ಮುಂಬೈ ಪೊಲೀಸರು ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ವೃದ್ಧ ತಾಯಿ ಆರೈಕೆಗಾಗಿ ಕೊಲೆ ಆರೋಪಿಯ ಶಿಕ್ಷೆಯೇ ಅಮಾನತು

Jun 30 2025, 12:37 PM IST

ಅನಾರೋಗ್ಯಪೀಡಿತ ತಾಯಿ ಮತ್ತು ತನ್ನ ಮಗನ ಆರೈಕೆ ಮಾಡಲೆಂದು, ವಯೋವೃದ್ಧೆಯನ್ನು ಕೊಲೆಗೈದು ಚಿನ್ನಾಭರಣ ದೋಚಿದ್ದ ಪ್ರಕರಣದ ಆರೋಪಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್‌ ಅಮಾನತುಪಡಿಸಿ ಜಾಮೀನು ನೀಡಿದೆ.

ದ್ವೇಷದಿಂದ ಪರಿಚಿತನ ಕೊಲೆ ಮಾಡಿದ್ದ ಮೂವರು ಬಂಧನ

Jun 30 2025, 09:16 AM IST

ದ್ವೇಷದ ಹಿನ್ನೆಲೆಯಲ್ಲಿ ಪರಿಚಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆಗೈದು ಕೊಲೆ ಮಾಡಿ ಪರಾರಿಯಾಗಿದ್ದ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿ ಮೂವರು ಆರೋಪಿಗಳನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಸಿಸ್ಟೆಂಟ್‌ ಪ್ರೊಫೆಸರ್‌ ಕೊಲೆ : ಮೂವರ ಬಂಧನ

Jun 30 2025, 12:34 AM IST

ಲಂಡನ್ ನಲ್ಲಿ‌ ಕೆಲಸ ಕೊಡಿಸುವುದಾಗಿ ನಂಬಿಸಿ ಸ್ನೇಹಿತನಿಂದ ಲಕ್ಷ ಲಕ್ಷ ಹಣ ಪಡೆದು ಕೊನೆಗೆ ಆತನನ್ನೇ ಕೊಲೆ ಮಾಡಿ ಬಾವಿಗೆ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಜಿಲ್ಲೆಯ ಚಿಂತಾಮಣಿ ಪೋಲಿಸರು ಬಂಧಿಸಿದ್ದಾರೆ.

ಪೊಲೀಸರ ಮೇಲೆ ಹಲ್ಲೆ: ಇಬ್ಬರು ಆರೋಪಿಗಳಿಗೆ ಗುಂಡೇಟು, ಗುತ್ತಿಗೆದಾರ ಕೊಲೆ ಪ್ರಕರಣ: 6 ಆರೋಪಿಗಳ ಬಂಧನ

Jun 27 2025, 12:48 AM IST
ಆರೋಪಿಗಳನ್ನು ಬಂಧಿಸಿ ಕರೆತರುವಾಗ ಹಾನಗಲ್ಲ ತಾಲೂಕಿನ ಕೊಂಡಜ್ಜಿ ಕ್ರಾಸ್ ಬಳಿ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆಗ ಶಿಗ್ಗಾಂವಿ ಸಿಪಿಐ ಸತ್ಯಪ್ಪ ಮಾಳಗೊಂಡ ಹಾಗೂ ಹಾನಗಲ್ಲ ಪಿಎಸ್‌ಐ ಸಂಪತ್ ಆನಿಕಿವಿ ಆತ್ಮರಕ್ಷಣೆಗಾಗಿ ಪ್ರಮುಖ ಆರೋಪಿಗಳಾದ ನಾಗರಾಜ ಸವದತ್ತಿ ಎಡಗಾಲಿಗೆ ಹಾಗೂ ಅಶ್ರಫ್‌ಖಾನ್ ಪಠಾಣ ಬಲಗಾಲಿಗೆ ಗುಂಡು ಹೊಡೆದು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 47
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved