• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಲಿಯಾಸ್‌ ಕೊಲೆ ಪ್ರಕರಣ: ಪತಿ ಬಲಿ ಪಡೆದ ಪತ್ನಿ, ಪ್ರಿಯಕರ ಸೆರೆ

Sep 27 2024, 01:20 AM IST
ಅನೈತಿಕ ಸಂಬಂಧ ಹಿನ್ನೆಲೆ ಬಸವಾಪಟ್ಟಣದಲ್ಲಿ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ್ದ ಪ್ರಕರಣವನ್ನು ಬಸವಾಪಟ್ಟಣ ಪೊಲೀಸರು ಮಂಗಳವಾರ ಬೇಧಿಸಿದ್ದಾರೆ. ಮೃತ ಚನ್ನಗಿರಿ ಪಟ್ಟಣದ ಇಲಿಯಾಸ್ ಅಹಮ್ಮದ್‌ನ ಪತ್ನಿ ಆಯೇಷಾ ಬೀಬಿ ಹಾಗೂ ಆಕೆಯ ಪ್ರಿಯಕರ ಮಂಜುನಾಥನನ್ನು ಬಂಧಿಸಿದ್ದಾರೆ.

ಆಸ್ತಿ ವೈಷಮ್ಯದಿಂದ ಮಹಿಳೆ ಕೊಲೆ: ಆರೋಪಿ ಪುತ್ತೂರಿನಲ್ಲಿ ಸೆರೆ

Sep 27 2024, 01:17 AM IST
ಎರಡು ವರ್ಷ ಎಂಟು ತಿಂಗಳ ಹಿಂದೆ ಆಸ್ತಿ ವೈಷಮ್ಯದಲ್ಲಿ ಮಹಿಳೆಯನ್ನು ಕತ್ತಿಯಿಂದ ಕಡೆದು ಕೊಲೆ ಮಾಡಿ ಮತ್ತೋರ್ವ ಮಹಿಳೆಯನ್ನು ಗಂಭೀರವಾಗಿ ಗಾಯಗೊಳಿಸಿ ನಾಪತ್ತೆಯಾಗಿದ್ದ ಆರೋಪಿಯನ್ನು ಶ್ರೀಮಂಗಲ ಪೊಲೀಸರು ಬಂಧಿಸಿದ್ದಾರೆ. ಮೃತ ಪ್ರೇಮಾ ಅವರ ಗಂಡನ ಅಕ್ಕನ ಮಗ, ಮಂಗಳೂರು ತಣ್ಣೀರುಬಾವಿ ನಿವಾಸಿ ರಾಜೇಶ್ (42) ಬಂಧಿತ ಆರೋಪಿ.

ಬಾವಿಯಲ್ಲಿ ಮಹಿಳೆ ಶವ ಪತ್ತೆ: ಕೊಲೆ ಶಂಕೆ

Sep 27 2024, 01:17 AM IST
ಬೆಳಗಾವಿ ತಾಲೂಕಿನ ಶಿಂಧೋಳಿ ಗ್ರಾಮದಲ್ಲಿ ಗುರುವಾರ ಮಹಿಳೆಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗುವ ಮೂಲಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌ ನ ಮೂವರು ಸಹಚರರಿಗೆ ಜಾಮೀನು- ಬಿಡುಗಡೆ ಇಂದು

Sep 26 2024, 09:50 AM IST

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತುಮಕೂರು ಜೈಲಿನಲ್ಲಿರುವ ನಟ ದರ್ಶನ್‌ನ ಮೂವರು ಸಹಚರರಿಗೆ ಜಾಮೀನು ಮಂಜೂರಾದರೂ ಬುಧವಾರ ಬಿಡುಗಡೆ ಭಾಗ್ಯ ಸಿಗಲಿಲ್ಲ.

ಸ್ವ ಗ್ರಾಮದ ಸ್ಮಶಾನದ ಬಳಿ ಬದುಕು ಅಂತ್ಯಗೊಳಿಸಿದ ಮಹಾಲಕ್ಷ್ಮಿ ಕೊಲೆ ಶಂಕಿತ ಆರೋಪಿ!

Sep 26 2024, 04:51 AM IST

ಬೆಂಗಳೂರಿನಲ್ಲಿ ನೇಪಾಳಿ ಮೂಲದ ಮಹಾಲಕ್ಷ್ಮಿಯನ್ನು ಹತ್ಯೆಗೈದು ನಾಪತ್ತೆಯಾಗಿದ್ದ ಶಂಕಿತ ಕೊಲೆ ಆರೋಪಿ ಮುಕ್ತಿ ರಂಜನ್ ದಾಸ್ ತನ್ನ ಸ್ವಗ್ರಾಮದಲ್ಲಿ ಬದುಕು ಅಂತ್ಯಗೊಳಿಸಿದ್ದಾನೆ. ಸ್ಕೂಟಿಯಲ್ಲಿ ತೆರಳಿದ್ದ ಮುಕ್ತಿ ರಂಜನ್ ಸ್ಮಶಾನದ ಪಕ್ಕದಲ್ಲೇ ಬದುಕು ಅಂತ್ಯಗೊಳಿಸಿದ್ದಾನೆ.

ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿ ಕೊಲೆ

Sep 25 2024, 12:51 AM IST
ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿಕೊಡಿರುವ ಘಟನೆ ನಡೆದಿದೆ.

ರೇಣುಕಾ ಕೊಲೆ ಕೇಸಲ್ಲಿ ಮೊದಲ ಬಾರಿಗೆ ಕೇಶವಮೂರ್ತಿ, ಕಾರ್ತಿಕ್‌, ನಿಖಿಲ್‌ಗೆ ಜಾಮೀನು

Sep 24 2024, 11:45 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಬೆಂಗಳೂರಿನ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲಾ 17 ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಐಟಿ ಕುಣಿಕೆ?: 84 ಲಕ್ಷ ಹಣದ ಮೂಲ ಪತ್ತೆಗೆ ತನಿಖೆ

Sep 24 2024, 01:53 AM IST
ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಸಂಬಂಧಿಸಿದ 84 ಲಕ್ಷ ಹಣದ ಮೂಲ ಪತ್ತೆ ಹಚ್ಚಲು ಆದಾಯ ತೆರಿಗೆ ಇಲಾಖೆ ಮುಂದಾಗಿದೆ. ಈ ಹಣವನ್ನು ತನ್ನ ವಶಕ್ಕೆ ನೀಡಬೇಕೆಂದು ಐಟಿ ಇಲಾಖೆ ನ್ಯಾಯಾಲಯಕ್ಕೆ ಮನವಿ ಮಾಡಿದೆ.

ಮಹಿಳೆಯ ಪ್ರೀತಿ, ಮೋಸ ಮತ್ತು 30 ಪೀಸ್ ಮಾಡಿ ಕೊಲೆ : ಬೆಂಗಳೂರಿನಲ್ಲಿ ನಡೆದ ಭೀಕರ ಸತ್ಯ ಬಯಲು

Sep 24 2024, 01:47 AM IST

ಬೆಂಗಳೂರಿನಲ್ಲಿ ನಡೆದ ಮಹಾಲಕ್ಷ್ಮಿ ಹತ್ಯೆ ಪ್ರಕರಣದಲ್ಲಿ ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಆರೋಪಿ ತನ್ನ ಸೋದರನಿಗೆ ಕರೆ ಮಾಡಿ ಕೃತ್ಯದ ಬಗ್ಗೆ ತಿಳಿಸಿ ಪರಾರಿಯಾಗಿದ್ದಾನೆ.  

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲು ಸೇರಿರುವ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಇಂದು ವಿಚಾರಣೆ

Sep 23 2024, 12:44 PM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಟಿ ಸಿವಿಲ್ ನ್ಯಾಯಾಲಯ ಇಂದು ನಡೆಸಲಿದೆ.  

  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 47
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved