• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಲ್ಕತ್ತಾ ವೈದ್ಯ ಅತ್ಯಾಚಾರ, ಕೊಲೆ ಖಂಡಿಸಿ ಪ್ರತಿಭಟನೆ

Aug 18 2024, 01:55 AM IST
ಕೊಲ್ಕತ್ತಾದ ವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಕೃತ್ಯ ಅಮಾನವೀಯ. ಇಂತಹ ಪೈಶಾಚಿಕ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಬೀಳಗಿ ವೈದ್ಯಾಧಿಕಾರಿ ಡಾ.ಸಚಿನ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.

ವೈದ್ಯೆಯ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ಪ್ರತಿಭಟನೆ

Aug 18 2024, 01:55 AM IST
ಕೊಲ್ಕತ್ತಾದ ಆರ್‌.ಜಿ.ಕರ್‌ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವೈದ್ಯೆಯ ಮೇಲಿನ ಅತ್ಯಾಚಾರ ಕೊಲೆ ಹಾಗೂ ಪ್ರತಿಭಟನಾಕಾರರ ಮೇಲಿನ ದಾಳಿಯನ್ನು ಖಂಡಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂಥ್ ಆರ್ಗನೈಸೇಷನ್ (ಎಐಡಿವೈಒ) ಹಾಗೂ ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್) ವಿಜಯಪುರ ಜಿಲ್ಲಾ ಸಮಿತಿಗಳು ಖಂಡಿಸಿ ನಗರದ ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿಪತ್ರ ಸಲ್ಲಿಸಲಾಯಿತು.

ಅತ್ಯಾಚಾರ, ಕೊಲೆ ಖಂಡಿಸಿ ಐಎಂಎ ಪ್ರತಿಭಟನೆ

Aug 18 2024, 01:53 AM IST
ಈ ಘಟನೆ ದೇಶದ ವೈದ್ಯಕೀಯ ಸಮೂಹವನ್ನೇ ಆಘಾತಕ್ಕೀಡು ಮಾಡಿದೆ. ಘಟನೆ ನಡೆದ ದಿನದಿಂದಲೇ ಕಾಲೇಜಿನ ವೈದ್ಯ ವಿದ್ಯಾರ್ಥಿಗಳು ಮುಷ್ಕರ ನಡೆಸುತ್ತಿದ್ದಾರೆ. ವೈದ್ಯೆ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣ, ಕೊಲೆ ಸಂಬಂಧ ಮೊದಲನೆಯ ದಿನವೇ ಕಾಲೇಜಿನ ಆಡಳಿತ ಮಂಡಳಿ ಹಾಗೂ ಪೊಲೀಸರು ಪ್ರಕರಣವನ್ನು ನಿಕೃಷ್ಟವಾಗಿ ತನಿಖೆ ನಡೆಸಿ, ಆ ಬಳಿಕ ತನಿಖೆಯನ್ನೇ ಸ್ಥಗಿತಗೊಳಿಸಿದ್ದಾರೆ.

ಪಿಜಿ ವೈದ್ಯೆ ಕೊಲೆ ಖಂಡಿಸಿ ಬೃಹತ್‌ ಪ್ರತಿಭಟನೆ

Aug 18 2024, 01:51 AM IST
ಪಿಜಿ ವೈದ್ಯೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ವೈದ್ಯಕೀಯ ಲೋಕವೇ ತಲೆತಗ್ಗಿಸುವಂತಾಗಿದೆ.

ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

Aug 18 2024, 01:51 AM IST
ಕೋಲ್ಕತ್ತಾದ ಆರ್.ಜಿ.ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ತಾಳಿಕೋಟೆಯ ವೈದ್ಯರ ಸಂಘದ ನೇತೃತ್ವದಲ್ಲಿ ಎಲ್ಲ ವೈದ್ಯರು ತುರ್ತು ಸೇವೆಗಳನ್ನು ಹೊರತುಪಡಿಸಿ, ಪಟ್ಟಣದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರಲ್ಲದೇ ಭಾರತೀಯ ವೈದ್ಯಕೀಯ ಸಂಘ ದೇಶಾದ್ಯಂತ ಹಮ್ಮಿಕೊಂಡಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.

ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಖಂಡಿಸಿ ಮೇಣದ ಬತ್ತಿ ಹಿಡಿದು ಪ್ರತಿಭಟನೆ

Aug 18 2024, 01:50 AM IST
ಮೈಸೂರು ವಿವಿ ದಲಿತ ವಿದ್ಯಾರ್ಥಿ ಸಂಘಟನೆಯ ಸದಸ್ಯರು ಮಾನಸಗಂಗೋತ್ರಿ ಆವರಣದಲ್ಲಿ ಮೇಣದ ಬತ್ತಿ ಬೆಳಗಿಸಿ ಮೃತ ವಿದ್ಯಾರ್ಥಿನಿಗೆ ಶ್ರದ್ದಾಂಜಲಿ ಸಲ್ಲಿಸಿದರು

ಕೋಲ್ಕತಾ ವೈದ್ಯೆ ವಿದ್ಯಾರ್ಥಿನಿ ಅತ್ಯಾಚಾರ-ಕೊಲೆ

Aug 18 2024, 01:47 AM IST
ಸಿಂಧನೂರಿನಲ್ಲಿ ಐಎಂಎ ನೆತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಐಎಂಎ ಮಾಜಿ ಅಧ್ಯಕ್ಷ ಡಾ.ಕೆ.ಶಿವರಾಜ ಮಾತನಾಡಿದರು.

ಕೊಲೆ ಖಂಡಿಸಿ ಆಸ್ಪತ್ರೆಗಳು ಒಪಿಡಿ ಬಂದ್

Aug 18 2024, 01:45 AM IST
ಕೆ.ಆರ್. ಆಸ್ಪತ್ರೆ, ಚೆಲುವಾಂಬ ಆಸ್ಪತ್ರೆ, ಜೆಎಸ್ಎಸ್ ಆಸ್ಪತ್ರೆ ಸೇರಿದಂತೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗವನ್ನು ಮುಚ್ಚಲಾಗಿತ್ತು.

ಬಲಾತ್ಕಾರ, ಕೊಲೆ ಖಂಡಿಸಿ ಮೌನ ಪಂಜಿನ ಮೆರವಣಿಗೆ

Aug 17 2024, 12:55 AM IST
ವೈದ್ಯರು ತಮ್ಮ ಸೇವೆ ಸ್ಥಗಿತಗೊಳಿಸಿ, ಮೌನ ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸಿ, ಮುಂದಿನ ದಿನಗಳಲ್ಲಿ ಸಮಾಜದಲ್ಲಿ ವೈದ್ಯರ ಮೇಲಿನ ದೌರ್ಜನ್ಯ ಕೊನೆಗೊಳ್ಳಬೇಕು ಎಂದು ಒತ್ತಾಯಿಸಿದರು.

ವೈದ್ಯೆ ಕೊಲೆ ಖಂಡಿಸಿ ಕೊಪ್ಪಳದಲ್ಲಿ ಮೊಂಬತ್ತಿ ಮೆರವಣಿಗೆ

Aug 17 2024, 12:48 AM IST
ಕೊಪ್ಪಳ ನಿವಾಸಿ ವೈದ್ಯರ ಸಂಘ ಹಾಗೂ ಭಾರತೀಯ ವೈದ್ಯಕೀಯ ಸಂಘವು ಇತ್ತೀಚಿಗೆ ಕೊಪ್ಪಳದಲ್ಲಿ ಶಾಂತಿಯುತ ಕ್ಯಾಂಡಲ್ ಮಾರ್ಚ್ ನಡೆಸಿ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕಾಗಿ ಆಗ್ರಹಿಸಿದೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 44
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved