• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಂದೇ ತಿಂಗಳಲ್ಲಿ ಪಿಜಿಯಲ್ಲಿ ನಡೆದಿದ್ದ ಬಿಹಾರ ಯುವತಿ ಹತ್ಯೆ ಕೃತ್ಯ ಕೊಲೆ ಕೇಸ್‌ ಚಾರ್ಜ್‌ಶೀಟ್‌

Sep 01 2024, 01:47 AM IST
ಕೋರಮಂಗಲದ ಪೇಯಿಂಗ್‌ ಗೆಸ್ಟ್‌ನಲ್ಲಿ (ಪಿಜಿ) ನಡೆದಿದ್ದ ಬಿಹಾರ ಮೂಲದ ಯುವತಿ ಹತ್ಯೆ ಕೃತ್ಯದ ತನಿಖೆಯನ್ನು ಒಂದೇ ತಿಂಗಳಲ್ಲಿ ಮುಕ್ತಾಯಗೊಳಿಸಿ ಆರೋಪಿ (ಮೃತಳ ಸ್ನೇಹಿತೆಯ ಪ್ರಿಯತಮ) ವಿರುದ್ಧ ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಶನಿವಾರ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದಾರೆ.

ಗೋಮಾಂಸ ಸೇವಿಸಿದ್ದಾನೆಂದು ಆರೋಪಿಸಿ ಪಶ್ಚಿಮ ಬಂಗಾಳದ ವಲಸಿಗನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ

Sep 01 2024, 01:47 AM IST
ಹರ್ಯಾಣದಲ್ಲಿ ಗೋಮಾಂಸ ಸೇವಿಸಿದ ಆರೋಪದ ಮೇಲೆ ವಲಸಿಗನೊಬ್ಬನನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಐವರನ್ನು ಬಂಧಿಸಲಾಗಿದ್ದು, ಇಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ. ಗುಂಪು ಹಲ್ಲೆ ನಡೆಸಿ ವ್ಯಕ್ತಿಯನ್ನು ಕೊಂದಿದೆ ಎಂದು ಆರೋಪಿಸಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ : ಬಳ್ಳಾರಿ ಜೈಲಿನ 10*10 ಸೆಲ್‌ನಲ್ಲಿ ದರ್ಶನ್‌ ಏಕಾಂಗಿ ಕೈದಿ

Aug 30 2024, 01:11 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟ ದರ್ಶನ್‌ರನ್ನು ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ಗುರುವಾರ ಬೆಳಗ್ಗೆ ಕರೆತರಲಾಯಿತು.

ಚಿತ್ರದುರ್ಗದ ರೇಣುಕಾಸ್ವಾಮಿಯ ಅಪಹರಣ ಮತ್ತು ಕೊಲೆ ಪ್ರಕರಣ : ಆ.31ರಂದು ನಟಿ ಪವಿತ್ರಾ ಗೌಡ ಜಾಮೀನು ಅರ್ಜಿ ತೀರ್ಪು

Aug 29 2024, 11:25 AM IST

ನಟಿ ಪವಿತ್ರಾ ಗೌಡ ಹಾಗೂ ಅನುಕುಮಾರ್‌ ಜಾಮೀನು ಅರ್ಜಿಗಳ ತೀರ್ಪನ್ನು ಆ.31ರಂದು ಮತ್ತು ಕೇಶವಮೂರ್ತಿ ಹಾಗೂ ಪಟ್ಟಣಗೆರೆ ವಿನಯ್‌ ಅವರ ಜಾಮೀನು ಅರ್ಜಿಗಳ ತೀರ್ಪನ್ನು ಸೆ.2ರಂದು ನಗರದ 57ನೇ ಸಿಟಿ ಸಿವಿಲ್‌ ಮತ್ತು ಸೆಷನ್‌ ಕೋರ್ಟ್‌ ಪ್ರಕಟಿಸಲಿದೆ.

ವೈದ್ಯೆ ಅತ್ಯಾಚಾರ ಮತ್ತು ಕೊಲೆ ವಿರುದ್ಧ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಮೇಲೆ ಪೊಲೀಸರ ದೌರ್ಜನ್ಯ ಖಂಡಿಸಿ ಬಂದ್‌ ವೇಳೆ ಹಿಂಸೆ, ಗುಂಡಿನ ದಾಳಿ

Aug 29 2024, 12:57 AM IST
ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ವಿರುದ್ಧ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಮೇಲೆ ಪೊಲೀಸರ ದೌರ್ಜನ್ಯ ಖಂಡಿಸಿ ಬಿಜೆಪಿ ಕರೆ ನೀಡಿದ್ದ ಪಶ್ಚಿಮ ಬಂಗಾಳ ಬಂದ್‌ ಭಾಗಶಃ ಯಶಸ್ವಿಯಾಗಿದೆ. ಬಂದ್‌ ವೇಳೆ ಹಿಂಸಾಚಾರ ನಡೆದಿದ್ದು, ಗುಂಡಿನ ದಾಳಿಗಳು ಕೂಡ ನಡೆದಿವೆ.

ಒಂದು ಕೊಲೆ ಪ್ರಕರಣದಿಂದ ಮತ್ತೊಂದು ಕೊಲೆಯ ಪ್ರಕರಣ ಪತ್ತೆ !

Aug 29 2024, 12:46 AM IST
ತಾಲೂಕಿನ ಹೂಜಗಲ್ ಗ್ರಾಮದ ಉಮೇಶ್ ಬೆಂಗಳೂರಿನ ಮಾದನಾಯಹಳ್ಳಿಯ ಹೆಂಡತಿ ದಿವ್ಯ ರವರನ್ನು ಮಾಗಡಿ ತಾಲೂಕಿನ ಚೀಳೂರು ಬೆಟ್ಟದ ಹತ್ತಿರ ದೇವಸ್ಥಾನಕ್ಕೆ ಎಂದು ಕರೆದುಕೊಂಡು ಹೋಗಿ ಆ. 12ರಂದು ಕೊಲೆ ಮಾಡಿ ಹೂತು ಹಾಕಿದ ಪ್ರಕರಣದ ಆರೋಪಿ ಕಿರಣ್ ಆರೋಪಿಯ ಹೆಂಡತಿ ಪೂಜಾ ರವರನ್ನು 5 ವರ್ಷದ ಹಿಂದೆ ಅದೇ ಜಾಗದಲ್ಲಿ ಕೊಲೆ ಮಾಡಿ ಹೂತು ಹಾಕಿದ್ದ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಮಾಗಡಿ ಪೋಲೀಸರು ಯಶಸ್ವಿಯಾಗಿದ್ದಾರೆ.

ಕೊಲೆ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ವಕೀಲರ ಪ್ರತಿಭಟನೆ

Aug 28 2024, 01:06 AM IST
ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆಯ ವಿರುದ್ಧ ಈಗಾಗಲೇ ಜನರು ಬೀದಿಗಿಳಿದಿದ್ದಾರೆ.

ಹೆಂಡತಿಯ ತವರು ಮನೆಯ ಆಸ್ತಿಗಾಗಿ ಅಳಿಯ-ಮೊಮ್ಮಗನಿಂದ ನಿವೃತ್ತ ಶಿಕ್ಷಕನ ಕೊಲೆ : ಇಬ್ಬರು ವಶ

Aug 26 2024, 01:35 AM IST
ಹೆಂಡತಿಯ ತವರು ಮನೆಯ ಆಸ್ತಿಗಾಗಿ ಮಾವನನ್ನೇ ಕೊಲೆ ಮಾಡಿದ ಅಳಿಯ ಮತ್ತು ಮೊಮ್ಮಗನನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.

ಖಾಸಗಿ ನೌಕರ ಶರತ್‌ ಕೊಲೆ ಕೇಸ್: ಇಬ್ಬರ ಬಂಧನ

Aug 24 2024, 01:27 AM IST
ಅಂಜನಾಪ್ಪ ಗಾರ್ಡನ್‌ನಲ್ಲಿ ಗುರುವಾರ ನಡೆದಿದ್ದ ಖಾಸಗಿ ಕಂಪನಿ ನೌಕರ ಶರತ್ ಕುಮಾರ್‌ ಕೊಲೆ ಪ್ರಕರಣ ಸಂಬಂಧ ಮೃತನ ನಾಲ್ವರು ಸ್ನೇಹಿತರನ್ನು ಕಾಟನ್‌ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಾಂಗ್ಲಾದೇಶದ ವಿವಾದಿತ ಕ್ರಿಕೆಟಿಗ ಶಕೀಬ್‌ ಹಸನ್‌ ವಿರುದ್ಧ ಈಗ ಕೊಲೆ ಕೇಸ್‌! ಎಫ್‌ಐಆರ್‌ ದಾಖಲು

Aug 24 2024, 01:20 AM IST
ಹಿಂಸಾಚಾರ ವೇಳೆ ವ್ಯಕ್ತಿಯ ಕೊಲೆ ಪ್ರಕರಣ. ಘಟನೆಗೆ ಸಂಬಂಧಿಸಿದಂತೆ ಶೇಕ್‌ ಹಸೀನಾ, ಶಕೀಬ್‌ ಸೇರಿ ಒಟ್ಟು 147 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 47
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved