• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಖ್ಯ ಅರ್ಚಕ ದೇವಪ್ಪಜ್ಜನ ಕೊಲೆ ಆರೋಪಿ ಬಂಧನ

Jul 24 2024, 12:23 AM IST
ಆರೋಪಿ ಸಂತೋಷನ ಕುಟುಂಬದ ವಿರುದ್ಧ ಆತನ ಕೆಲ ಸಂಬಂಧಿಕರು ದೇವಪ್ಪಜ್ಜನ ಬಳಿ ಕೆಲ ವರ್ಷಗಳ ಹಿಂದೆ ಪೂಜೆ ಮಾಡಿಸಿದ್ದರಂತೆ. ಇದರಿಂದ ಸಂತೋಷನ ಕುಟುಂಬಕ್ಕೆ ತೊಂದರೆಯಾಗಿತ್ತು. ಜತೆಗೆ ಕುಟುಂಬದ ಕೆಲವರ ಆರೋಗ್ಯದಲ್ಲಿ ಏರುಪೇರಾಗಿ ಕೆಲ ದಿನಗಳಲ್ಲಿ ಮೃತಪಟ್ಟಿದ್ದರು.

ಐಆರ್‌ಬಿ ಮೇಲೆ ಕೊಲೆ ಕೇಸ್ ದಾಖಲಿಸಿ: ಪ್ರಣವಾನಂದ ಸ್ವಾಮೀಜಿ

Jul 24 2024, 12:15 AM IST
ಶಿರೂರು ಬಳಿ ಭೀಕರ ಗುಡ್ಡ ಕುಸಿತದಿಂದ ಹಲವಾರು ಜನ ಪ್ರಾಣ ಕಳೆದುಕೊಂಡಿದ್ದು, ಮೃತರ ಕುಟುಂಬಕ್ಕೆ ಒಂದು ಕೋಟಿ ರು. ಪರಿಹಾರ ನೀಡಬೇಕು.

ಮುಖ್ಯ ಅರ್ಚಕನ ಕೊಲೆ: ತನಿಖೆ ಚುರುಕು

Jul 23 2024, 12:39 AM IST
ದೇವೇಂದ್ರಪ್ಪಜ್ಜ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯ ಫೋಟೋವನ್ನು ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಈ ವ್ಯಕ್ತಿಯ ಚಲನವಲನ ಕುರಿತು ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ.

ಕೌಟುಂಬಿಕ ಕಲಹ: ಪತಿಯಿಂದ ಪತ್ನಿ ಕೊಲೆ

Jul 21 2024, 01:23 AM IST
ವ್ಯಕ್ತಿಯೊಬ್ಬ ಕೋಪದಿಂದ ತನ್ನ ಒಂಟಿ ನಳಿಕೆಯ ಕೋವಿಯಿಂದ ಪತ್ನಿಯನ್ನೇ ಹತ್ಯೆ ಮಾಡಿ ಪೊಲೀಸರಿಗೆ ಶರಣಾಗತನಾದ ಘಟನೆ ನಡೆದಿದೆ.

ಅಪಘಾತವೆಂದು ಬಿಂಬಿಸಿದ್ದ ಕೊಲೆ ಆರೋಪಿಗಳ ಬಂಧನ

Jul 20 2024, 12:59 AM IST
ಜಮೀನು ವಿವಾದದ ಹಿನ್ನೆಲೆ ಬೈಕ್ ಮೇಲೆ ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಬೊಲೆರೋ ಗೂಡ್ಸ್‌ ವಾಹನದಿಂದ ಗುದ್ದಿಸಿ ಅಪಘಾತ ಎಂದು ಬಿಂಬಿಸಿದ್ದ ಪ್ರಕರಣವನ್ನು ಭೇದಿಸಿರುವ ಕಾಗವಾಡ ಠಾಣೆ ಪೊಲೀಸರು, ನಾಲ್ವರು ಕೊಲೆ ಆರೋಪಿಗಳನ್ನು ಬಂಧಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್- ದರ್ಶನ್‌ಗೆ ಡಬಲ್ ಶಾಕ್ : 14 ದಿನ ನ್ಯಾಯಾಂಗ ಬಂಧನದಲ್ಲಿ

Jul 19 2024, 10:20 AM IST

ಎಲ್ಲರಿಗೂ ಆಗಸ್ಟ್ 1ರ ತನಕ ನ್ಯಾಯಾಂಗ ಬಂಧನ ಮುಂದುವರಿಯಲಿದೆ. ಈ ಮೂಲಕ ದರ್ಶನ್ ಮತ್ತೆ ಹಿನ್ನೆಡೆಯಾಗಿದ್ದು ದರ್ಶನ್ಗೆ ದೊಡ್ಡ ನಿರಾಸೆ ಎದುರಾಗಿದೆ

ಇಬ್ಬರು ವ್ಯಕ್ತಿಗಳ ನಡುವೆ ಜಗಳ ನಡೆದು, ಜಗಳ ವಿಕೋಪಕ್ಕೆ : ಕಲ್ಲಿನಿಂದ ಹಲ್ಲೆಗೈದು ಚಿಂದಿ ಆಯುವವನ ಕೊಲೆ

Jul 18 2024, 01:38 AM IST
ಇಬ್ಬರು ವ್ಯಕ್ತಿಗಳ ನಡುವೆ ಜಗಳ ನಡೆದು, ಜಗಳ ವಿಕೋಪಕ್ಕೆ ಹೋಗಿ ವ್ಯಕ್ತಿಯೊಬ್ಬನ ಮೇಲೆ ಕಲ್ಲಿನಿಂದ ಹಲ್ಲೆಗೈದು ಕೊಲೆ ಮಾಡಿರುವ ಘಟನೆ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಎರಡು ದಶಕಗಳ ಹಿಂದಿನ ಕೊಲೆ ಪ್ರಕರಣ : 20 ವರ್ಷದಿಂದ ಕೋರ್ಟ್‌ಗೆ ಬಾರದ ಸಿನಿಮಾ ನಟ ಕೊನೆಗೂ ಅರೆಸ್ಟ್‌!

Jul 18 2024, 01:35 AM IST
ಎರಡು ದಶಕಗಳ ಹಿಂದಿನ ಕೊಲೆ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಚಲನಚಿತ್ರಗಳಲ್ಲಿ ನಟಿಸುತ್ತಿದ್ದ ಹಳೇ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆಸ್ತಿಗಾಗಿ ಒಡಹುಟ್ಟಿದ ತಮ್ಮನ ಪತ್ನಿಯ ಕೊಲೆ

Jul 18 2024, 01:34 AM IST
murder own brother wife: police arrest culprint, another person obscond

ತಮಿಳುನಾಡು ಬಿಎಸ್ಪಿ ರಾಜ್ಯಾಧ್ಯಕ್ಷ ಕೊಲೆ: ಸಿಬಿಐಗೆ ವಹಿಸಲು ಒತ್ತಾಯ

Jul 17 2024, 12:45 AM IST
ಕೆ.ಆರ್ಮ್ ಸ್ಟ್ರಾಂಗ್ ಅವರ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಮನವಿ ಮಾಡಲಾಯಿತು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 44
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved