• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ತಾಯಿಯಿಂದಲೇ ಬಾಲಕಿ ಕೊಲೆ?

Jul 15 2024, 01:50 AM IST
ಮೆಜೆಸ್ಟಿಕ್‌ನ ಪಾರ್ಕಿಂಗ್‌ ಬಳಿ ಸಿಕ್ಕ 5 ವರ್ಷದ ಬಾಲಕಿಯ ಮೃತದೇಹದ ಗುರುತು ಪತ್ತೆ ಆಗಿದೆ. ತಾಯಿ-ಆಕೆಯ ಪ್ರೇಮಿ ಮಗುವನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಮಾಜಿ ಮುಖ್ಯಮಂತ್ರಿ ಜಗನ್‌ ವಿರುದ್ಧ ಕೊಲೆ ಯತ್ನ ಕೇಸು

Jul 13 2024, 01:41 AM IST
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್‌ಆರ್‌ ಕಾಂಗ್ರೆಸ್‌ ಅಧ್ಯಕ್ಷ ಜಗನ್ ಮೋಹನ್ ರೆಡ್ಡಿ ಅವರ ಮೇಲೆ ಚಂದ್ರಬಾಬು ನಾಯ್ಡು ಸರ್ಕಾರ ಪ್ರಹಾರ ಮುಂದುವರಿಸಿದೆ.

ಇದೆಂತಾ ಪೈಶಾಚ ವರ್ತನೆ: ಅಪ್ರಾಪ್ತರಿಂದಲೇ 8ರ ಬಾಲೆ ಸಾಮೂಹಿಕ ರೇಪ್‌, ಕೊಲೆ

Jul 12 2024, 01:41 AM IST

8 ವರ್ಷದ ಬಾಲಕಿ ಮೇಲೆ ಮೂವರು ಅಪ್ರಾಪ್ತರು ಸಾಮೂಹಿಕವಾಗಿ ಅತ್ಯಾಚಾರ ಎಸಗಿ, ಬಳಿಕ ಸಾಕ್ಷ್ಯ ನಾಶಪಡಿಸಲು ಆಕೆಯನ್ನು ಕೊಂದು ಶವವನ್ನು ನೀರಿನ ಕಾಲುವೆಗೆ ಎಸೆದ ಘಟನೆ ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.

ದರ್ಶನ್‌ ಕೊಲೆ ಮಾಡೋ ವ್ಯಕ್ತಿ ಅಲ್ಲ: ಮೌನ ಮುರಿದ ಸುಮಲತಾ!

Jul 05 2024, 09:20 AM IST

  ಸುಮಲತಾ ಅಂಬರೀಷ್‌ ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಾಕಿರುವ 'ಸತ್ಯಮೇವ ಜಯತೆ' ಎಂಬ ಪೋಸ್ಟ್‌ವೊಂದು ಎಲ್ಲರ ಗಮನ ಸೆಳೆದಿದೆ.,

ಕ್ಷುಲ್ಲಕ ವಿಚಾರಕ್ಕೆ ಕೊಲೆ: ಇಬ್ಬರ ಬಂಧನ

Jul 05 2024, 01:49 AM IST
ನಗರದ ಪಿಎಸ್‌ಕೆ ನಾಯ್ಡು ಲೇಔಟ್‌ನಲ್ಲಿ ಬುಧವಾರ ನಡೆದಿದ್ದ ಖಾಸಗಿ ಕಂಪನಿ ಉದ್ಯೋಗಿ ಅಜಿತ್ ಹತ್ಯೆ ನಡೆದು 24 ತಾಸಿನೊಳಗೆ ಇಬ್ಬರು ಪ್ರಮುಖ ಆರೋಪಿಗಳನ್ನು ಪುಲಿಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೊಲೆ ಪ್ರಕರಣ ದಾಖಲಿಸಲು ಆಗ್ರಹಿಸಿ ಪ್ರತಿಭಟನೆ

Jul 05 2024, 01:00 AM IST
police neglected murder case register

ದರ್ಶನ್‌ ಮಗ ಇದ್ದಂತೆ, ಕೊಲೆ ಮಾಡುವ ವ್ಯಕ್ತಿತ್ವ ಅಲ್ಲ: ಸುಮಲತಾ

Jul 05 2024, 12:51 AM IST
ರೇಣುಕಾಸ್ವಾಮಿ ಕುಟುಂಬಸ್ಥರಿಗೆ ನ್ಯಾಯ ದೊರಕಬೇಕು. ಕೊಲೆಯಂತಹ ಕೃತ್ಯ ಮಾಡುವ ವ್ಯಕ್ತಿತ್ವ ನಟ ದರ್ಶನ್ ಅವರದ್ದಲ್ಲ ಎಂಬುದಾಗಿ ನಂಬಿದ್ದೇನೆ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಷ್‌ ಹೇಳಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸು ನ್ಯಾಯಾಂಗ ತನಿಖೆಗೆ ವಹಿಸಲು ಆಗ್ರಹಿಸಿ ಪ್ರತಿಭಟನೆ

Jul 05 2024, 12:45 AM IST
ಬಳ್ಳಾರಿ ಜಿಲ್ಲಾ ಪ್ರಜ್ಞಾವಂತ ನಾಗರಿಕರ ವೇದಿಕೆ ಸದಸ್ಯರು ಹಾಗೂ ಸಾರ್ವಜನಿಕರು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿಯ ಗಾಂಧಿ ಪ್ರತಿಮೆ ಮುಂಭಾಗ ಗುರುವಾರ ಪ್ರತಿಭಟನೆ ನಡೆಸಿದರು

ಸುಪಾರಿ ನೀಡಿ ಪತಿ ಕೊಲೆ: ಪತ್ನಿ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

Jul 03 2024, 12:21 AM IST
ಪ್ರಕರಣದ ಸಮಗ್ರ ವಿಚಾರಣೆ ನಡೆಸಿದ 6ನೇ ಜಿಲ್ಲಾ ಮತ್ತು ಹೆಚ್ಚುವರಿ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಅನೈತಿಕ ಸಂಬಂಧ ಶಂಕೆ: ಚಾಕುವಿನಿಂದ ಇರಿದು ಪ್ರಿಯತಮೆಯ ಕೊಲೆ

Jun 25 2024, 12:38 AM IST

ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪ್ರಿಯತಮೆಯನ್ನು ಪ್ರಿಯಕರನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕುವೆಂಪು ನಗರದಲ್ಲಿ ನಡೆದಿದೆ.

  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 44
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved