• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಲ್ಕತಾ ವೈದ್ಯೆ ವಿದ್ಯಾರ್ಥಿನಿ ಅತ್ಯಾಚಾರ-ಕೊಲೆ

Aug 18 2024, 01:47 AM IST
ಸಿಂಧನೂರಿನಲ್ಲಿ ಐಎಂಎ ನೆತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಐಎಂಎ ಮಾಜಿ ಅಧ್ಯಕ್ಷ ಡಾ.ಕೆ.ಶಿವರಾಜ ಮಾತನಾಡಿದರು.

ಕೊಲೆ ಖಂಡಿಸಿ ಆಸ್ಪತ್ರೆಗಳು ಒಪಿಡಿ ಬಂದ್

Aug 18 2024, 01:45 AM IST
ಕೆ.ಆರ್. ಆಸ್ಪತ್ರೆ, ಚೆಲುವಾಂಬ ಆಸ್ಪತ್ರೆ, ಜೆಎಸ್ಎಸ್ ಆಸ್ಪತ್ರೆ ಸೇರಿದಂತೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗವನ್ನು ಮುಚ್ಚಲಾಗಿತ್ತು.

ಬಲಾತ್ಕಾರ, ಕೊಲೆ ಖಂಡಿಸಿ ಮೌನ ಪಂಜಿನ ಮೆರವಣಿಗೆ

Aug 17 2024, 12:55 AM IST
ವೈದ್ಯರು ತಮ್ಮ ಸೇವೆ ಸ್ಥಗಿತಗೊಳಿಸಿ, ಮೌನ ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸಿ, ಮುಂದಿನ ದಿನಗಳಲ್ಲಿ ಸಮಾಜದಲ್ಲಿ ವೈದ್ಯರ ಮೇಲಿನ ದೌರ್ಜನ್ಯ ಕೊನೆಗೊಳ್ಳಬೇಕು ಎಂದು ಒತ್ತಾಯಿಸಿದರು.

ವೈದ್ಯೆ ಕೊಲೆ ಖಂಡಿಸಿ ಕೊಪ್ಪಳದಲ್ಲಿ ಮೊಂಬತ್ತಿ ಮೆರವಣಿಗೆ

Aug 17 2024, 12:48 AM IST
ಕೊಪ್ಪಳ ನಿವಾಸಿ ವೈದ್ಯರ ಸಂಘ ಹಾಗೂ ಭಾರತೀಯ ವೈದ್ಯಕೀಯ ಸಂಘವು ಇತ್ತೀಚಿಗೆ ಕೊಪ್ಪಳದಲ್ಲಿ ಶಾಂತಿಯುತ ಕ್ಯಾಂಡಲ್ ಮಾರ್ಚ್ ನಡೆಸಿ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕಾಗಿ ಆಗ್ರಹಿಸಿದೆ.

ವೈದ್ಯ ವಿದ್ಯಾರ್ಥಿನಿ ಕೊಲೆ ಖಂಡಿಸಿ ಪ್ರತಿಭಟನೆ

Aug 17 2024, 12:46 AM IST
ನಡುರಾತ್ರಿಯಲ್ಲಿ ದುಡಿಯುವ ಮಹಿಳೆಗೆ ರಕ್ಷಣ ಇಲ್ಲದೇ ಇರುವಾಗ ಲಕ್ಷ್ಮೀ ಪೂಜೆ, ಸ್ವಾತಂತ್ರ್ಯ ದಿನಾಚರಣೆ ಆಚರಿಸಿ ಏನೂ ಉಪಯೋಗ, ಅತ್ಯಾಚಾರ ನಡೆಸಿ ಕೊಲೆ ಮಾಡಿದ ದುರ್ಷ್ಕರ್ಮಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಸುರಕ್ಷತೆ ಇಲ್ಲದ ಕಡೆ, ಕರ್ತವ್ಯ ನಿರ್ವಹಿಸಲ್ಲ ಮತ್ತು ಸಂತ್ರಸ್ತರಿಗೆ ನ್ಯಾಯ ಬೇಕು’

ವೈದ್ಯೆಯ ರೇಪ್‌ ಹಾಗೂ ಕೊಲೆ ಸಂಭವಿಸಿದ ಕೋಲ್ಕತಾದ ಆರ್‌ಜಿ ಕರ್‌ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಪುಂಡರ ದಾಂಧಲೆ, ಧ್ವಂಸ

Aug 16 2024, 12:55 AM IST

ವೈದ್ಯೆಯ ರೇಪ್‌ ಹಾಗೂ ಕೊಲೆ ಸಂಭವಿಸಿದ ಕೋಲ್ಕತಾದ ಆರ್‌ಜಿ ಕರ್‌ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ, ಕೃತ್ಯ ಖಂಡಿಸಿ ವೈದ್ಯರು ಬುಧವಾರ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ವೇಳೆ, ಸುಮಾರು 40 ಗೂಂಡಾಗಳು ಏಕಾಏಕಿ ನುಗ್ಗಿ ಗೂಂಡಾಗಿರಿ ನಡೆಸಿದ್ದಾರೆ 

ರಸ್ತೆ ಮೇಲೆ ಹೆಸರು ರಾಶಿ ಮಾಡಿದ್ದಕ್ಕೆ ಜಗಳ: ವ್ಯಕ್ತಿಯ ಭೀಕರ ಕೊಲೆ

Aug 15 2024, 01:54 AM IST
ಹೆಸರು ರಾಶಿ ತೆಗೆಯುವ ಸಂದರ್ಭದಲ್ಲಿ ಪರಸ್ಪರ ವಾಗ್ವಾದ ನಡೆದು ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ

ಕೋಲ್ಕತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ - ನಿಲ್ಲದ ವೈದ್ಯ ಪ್ರತಿಭಟನೆ : ರೋಗಿಗಳ ಪರದಾಟ

Aug 15 2024, 01:53 AM IST
ಕೋಲ್ಕತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ನಡೆಯುತ್ತಿರುವ ಪ್ರತಿಭಟನೆ ಮೂರನೇ ದಿನವೂ ಮುಂದುವರೆದಿದೆ. ಪ್ರತಿಭಟನೆಗೆ ಕರೆ ನೀಡಿದ್ದ ಸ್ಥಾ​ನಿಕ ವೈದ್ಯರ ಸಂಸ್ಥೆಯು ತಮ್ಮ ಮುಷ್ಕರವನ್ನು ಹಿಂದಕ್ಕೆ ತೆಗೆದುಕೊಂಡಿದ್ದರೂ, ಇತರ ಸಂಘಟನೆಗಳು ಪ್ರತಿಭಟನೆಯನ್ನು ಮುಂದುವರೆದಿದೆ.

ನ್ಯಾಯವಾದಿಯ ಅಪಘಾತ: ಕೊಲೆ ಪ್ರಕರಣವಾಗಿ ತಿರುವು

Aug 15 2024, 01:48 AM IST
ಇತ್ತೀಚಿಗೆ ಇನ್ನೋವಾ ಕಾರ್‌ನಿಂದ ಡಿಕ್ಕಿ ಹೊಡೆದು ನ್ಯಾಯವಾದಿಯನ್ನು ಎಳೆದಾಡಿಕೊಂಡು ಹೋಗಿರುವ ದೃಶ್ಯ ಇಡೀ ನಗರವನ್ನು ಬೆಚ್ಚಿಬೀಳಿಸಿತ್ತು. ಅಪಘಾತ ಪ್ರಕರಣ ಕೊಲೆ ಪ್ರಕರಣವಾಗಿ ತಿರುವು ಪಡೆದುಕೊಂಡಿದ್ದು ಅತ್ಯಂತ ಚಾಣಾಕ್ಷತನದಿಂದ ತನಿಖೆ ನಡೆಸಿರುವ ವಿಜಯಪುರ ಜಿಲ್ಲಾ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೋಲ್ಕತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ವಿರುದ್ಧ ಬೀದಿಗಿಳಿದ ವೈದ್ಯರು : ವೈದ್ಯಕೀಯ ಸೇವೆಯಲ್ಲಿ ಅಡಚಣೆ

Aug 15 2024, 01:46 AM IST
ಕೋಲ್ಕತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ 3ನೇ ದಿನವಾದ ಬುಧವಾರವೂ ಮುಂದುವರೆದಿದೆ. ಸ್ಥಾ​ನಿಕ ವೈದ್ಯರ ಒಕ್ಕೂಟ ತಮ್ಮ ಮುಷ್ಕರ ಹಿಂದಕ್ಕೆ ತೆಗೆದುಕೊಂಡಿದ್ದರೂ, ಇತರ ಸಂಘಟನೆಗಳು ಮುಷ್ಕರ ಕೈಬಿಟ್ಟಿಲ್ಲ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 47
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved