ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ತಾಯಿಯ ನಿಂದಿಸಿದ್ದಕ್ಕೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಯುವಕನ ಕೊಲೆ
Jun 25 2024, 12:31 AM IST
ತಾಯಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಮಲ್ಲೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರೇಣುಕಾಸ್ವಾಮಿ ಕೊಲೆ ಆರೋಪಿಗಳ ಶಿಕ್ಷೆಗೆ ಒತ್ತಾಯಿಸಿ ಪ್ರತಿಭಟನೆ
Jun 24 2024, 01:40 AM IST
ರೇಣುಕಾಸ್ವಾಮಿಯನ್ನು ಅಪಹರಿಸಿ ಕೊಲೆಗೈದ ಪ್ರಕರಣದ ಆರೋಪಿಗಳಿಗೆ ಉಗ್ರ ಶಿಕ್ಷೆಯಾಗಬೇಕು.
ಆಕಾಶ ಕೊಲೆ ಪ್ರಕರಣದ ಸೂಕ್ತ ತನಿಖೆಯಾಗಲಿ: ಮಹೇಶ ಟೆಂಗಿನಕಾಯಿ
Jun 24 2024, 01:39 AM IST
ಆಕಾಶ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ಕೊಡಿಸುವ ಕ್ರಮವಾಗಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು
ಆಕಾಶ ಕೊಲೆ ಪ್ರಕರಣ: ಕಾರಣ ಇನ್ನೂ ನಿಗೂಢ
Jun 24 2024, 01:31 AM IST
ಆಕಾಶ ಕೊಲೆ ಪ್ರಕರಣದಲ್ಲಿ ಈಗಾಗಲೇ 12 ಜನರಲ್ಲಿ 8 ಜನರನ್ನು ಪೊಲೀಸರು ಬಂಧಿಸಿದ್ದು, ಉಳಿದವರ ಬಂಧನಕ್ಕೆ ಬಲೆ ಬೀಸಲಾಗಿದೆ.
ನಟ ಪ್ರಥಮ್ಗೆ ಕೊಲೆ ಬೆದರಿಕೆ ಆರೋಪ: ಎಫ್ಐಆರ್ ದಾಖಲು
Jun 23 2024, 02:03 AM IST
ಸಾಮಾಜಿಕ ಜಾಲತಾಣದಲ್ಲಿ ತನಗೆ ಮತ್ತು ತನ್ನ ಕುಟುಂಬಕ್ಕೆ ಕೊಲೆ ಬೆದರಿಕೆ ಸಂದೇಶಗಳು ಬರುತ್ತಿವೆ ಎಂದು ಆರೋಪಿಸಿ ನಟ ಪ್ರಥಮ್ ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅಪಹರಿಸಿ ಕೊಲೆ ಮಾಡಲು ಸಂಚು: 6 ಜನರ ಬಂಧನ
Jun 22 2024, 12:49 AM IST
ಜೂ. 19ರಂದು ರಾತ್ರಿ ಸಿದ್ಧಾರೂಢ ಮಠದ ಬಳಿ ಅಪರಾಧ ಕೃತ್ಯ ಎಸಗಲು 7 ಜನರ ತಂಡ ಸಂಶಯಾಸ್ಪದ ರೀತಿಯಲ್ಲಿ ತಿರುಗಾಡುತ್ತಿತ್ತು. ಈ ಕುರಿತು ಪೊಲೀಸರಿಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ತೆರಳಿದ ಹಳೇಹುಬ್ಬಳ್ಳಿ ಠಾಣೆ ಪಿಐ ಸುರೇಶ ಯಳ್ಳೂರ ನೇತೃತ್ವದ ತಂಡ ಮೊದಲಿಗೆ ಇಬ್ಬರನ್ನು ಬಂಧಿಸಿತ್ತು.
ಶಹಾಪುರ ಅರಣ್ಯಾಧಿಕಾರಿಯ ಅಟ್ಟಾಡಿಸಿ ಕೊಲೆ: ಐವರ ಬಂಧನ
Jun 21 2024, 01:09 AM IST
ಶಹಾಪುರ ಅರಣ್ಯಾಧಿಕಾರಿ ಕೊಲೆಗೆ ಸಂಬಂಧಿಸಿದಂತೆ ಐವರು ಆರೋಪಗಳನ್ನು ಬಂಧಿಸಲಾಗಿದೆ.
ಅರಣ್ಯಾಧಿಕಾರಿ ಅಟ್ಟಾಡಿಸಿ ಹೊಡೆದು ಕೊಲೆ?
Jun 21 2024, 01:07 AM IST
ಶಹಾಪುರ ನಗರದ ರೆಸ್ಟೋರೆಂಟ್ವೊಂದರ ಎದುರು ಜೂ.5 ರಂದು ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಅರಣ್ಯಾಧಿಕಾರಿ (ಡಿವೈಎಫ್ಓ) ಒಬ್ಬರನ್ನು ಅಟ್ಟಾಡಿಸಿ ಕೊಲೆ ಮಾಡಿರುವ ಪ್ರಕರಣ ಇದೀಗ ಮುನ್ನೆಲೆಗೆ ಬಂದಿದೆ.
ಸುಳ್ಯ: ಕೊಲೆ ಪ್ರಕರಣ ಭೇದಿಸಿದ ಪೊಲೀಸರು
Jun 19 2024, 01:06 AM IST
ತನಿಖೆ ಕೈಗೆತ್ತಿಕೊಂಡ ಪೊಲೀಸರು ಸಿಸಿಟಿವಿ ಫುಟೆಜ್, ಸ್ಥಳದಲ್ಲಿ ದೊರೆತ ಮದ್ಯದ ಪಾಕೇಟ್ ಆಧಾರದಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಉಪ್ಪಿನಂಗಡಿ: ಮಹಿಳೆ ಸಾವು, ಕೊಲೆ ಶಂಕೆ
Jun 18 2024, 12:49 AM IST
ಮಹಿಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸುದ್ದಿ ಹರಡಿದ್ದು, ಆದರೆ ಅವರ ಸಾವಿನ ಕುರಿತು ಸಾಕಷ್ಟು ಅನುಮಾನಗಳು ಮೂಡಿದ್ದರಿಂದ ಪೊಲೀಸರು ಸ್ಥಳಕ್ಕಾಗಮಿಸಿ, ಮಹಜರು ನಡೆಸಿದರು.
< previous
1
...
23
24
25
26
27
28
29
30
31
...
44
next >
More Trending News
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್ರಂಥವರು ಬ್ಯಾನ್ ಆಗಬೇಕು: ನಾಗಶೇಖರ್
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್ ಜಾಮೀನು