• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿತ್ರದುರ್ಗದ ರೇಣುಕಾಸ್ವಾಮಿಯ ಅಪಹರಣ ಮತ್ತು ಕೊಲೆ ಪ್ರಕರಣ : ಆ.31ರಂದು ನಟಿ ಪವಿತ್ರಾ ಗೌಡ ಜಾಮೀನು ಅರ್ಜಿ ತೀರ್ಪು

Aug 29 2024, 11:25 AM IST

ನಟಿ ಪವಿತ್ರಾ ಗೌಡ ಹಾಗೂ ಅನುಕುಮಾರ್‌ ಜಾಮೀನು ಅರ್ಜಿಗಳ ತೀರ್ಪನ್ನು ಆ.31ರಂದು ಮತ್ತು ಕೇಶವಮೂರ್ತಿ ಹಾಗೂ ಪಟ್ಟಣಗೆರೆ ವಿನಯ್‌ ಅವರ ಜಾಮೀನು ಅರ್ಜಿಗಳ ತೀರ್ಪನ್ನು ಸೆ.2ರಂದು ನಗರದ 57ನೇ ಸಿಟಿ ಸಿವಿಲ್‌ ಮತ್ತು ಸೆಷನ್‌ ಕೋರ್ಟ್‌ ಪ್ರಕಟಿಸಲಿದೆ.

ವೈದ್ಯೆ ಅತ್ಯಾಚಾರ ಮತ್ತು ಕೊಲೆ ವಿರುದ್ಧ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಮೇಲೆ ಪೊಲೀಸರ ದೌರ್ಜನ್ಯ ಖಂಡಿಸಿ ಬಂದ್‌ ವೇಳೆ ಹಿಂಸೆ, ಗುಂಡಿನ ದಾಳಿ

Aug 29 2024, 12:57 AM IST
ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ವಿರುದ್ಧ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಮೇಲೆ ಪೊಲೀಸರ ದೌರ್ಜನ್ಯ ಖಂಡಿಸಿ ಬಿಜೆಪಿ ಕರೆ ನೀಡಿದ್ದ ಪಶ್ಚಿಮ ಬಂಗಾಳ ಬಂದ್‌ ಭಾಗಶಃ ಯಶಸ್ವಿಯಾಗಿದೆ. ಬಂದ್‌ ವೇಳೆ ಹಿಂಸಾಚಾರ ನಡೆದಿದ್ದು, ಗುಂಡಿನ ದಾಳಿಗಳು ಕೂಡ ನಡೆದಿವೆ.

ಒಂದು ಕೊಲೆ ಪ್ರಕರಣದಿಂದ ಮತ್ತೊಂದು ಕೊಲೆಯ ಪ್ರಕರಣ ಪತ್ತೆ !

Aug 29 2024, 12:46 AM IST
ತಾಲೂಕಿನ ಹೂಜಗಲ್ ಗ್ರಾಮದ ಉಮೇಶ್ ಬೆಂಗಳೂರಿನ ಮಾದನಾಯಹಳ್ಳಿಯ ಹೆಂಡತಿ ದಿವ್ಯ ರವರನ್ನು ಮಾಗಡಿ ತಾಲೂಕಿನ ಚೀಳೂರು ಬೆಟ್ಟದ ಹತ್ತಿರ ದೇವಸ್ಥಾನಕ್ಕೆ ಎಂದು ಕರೆದುಕೊಂಡು ಹೋಗಿ ಆ. 12ರಂದು ಕೊಲೆ ಮಾಡಿ ಹೂತು ಹಾಕಿದ ಪ್ರಕರಣದ ಆರೋಪಿ ಕಿರಣ್ ಆರೋಪಿಯ ಹೆಂಡತಿ ಪೂಜಾ ರವರನ್ನು 5 ವರ್ಷದ ಹಿಂದೆ ಅದೇ ಜಾಗದಲ್ಲಿ ಕೊಲೆ ಮಾಡಿ ಹೂತು ಹಾಕಿದ್ದ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಮಾಗಡಿ ಪೋಲೀಸರು ಯಶಸ್ವಿಯಾಗಿದ್ದಾರೆ.

ಕೊಲೆ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ವಕೀಲರ ಪ್ರತಿಭಟನೆ

Aug 28 2024, 01:06 AM IST
ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆಯ ವಿರುದ್ಧ ಈಗಾಗಲೇ ಜನರು ಬೀದಿಗಿಳಿದಿದ್ದಾರೆ.

ಹೆಂಡತಿಯ ತವರು ಮನೆಯ ಆಸ್ತಿಗಾಗಿ ಅಳಿಯ-ಮೊಮ್ಮಗನಿಂದ ನಿವೃತ್ತ ಶಿಕ್ಷಕನ ಕೊಲೆ : ಇಬ್ಬರು ವಶ

Aug 26 2024, 01:35 AM IST
ಹೆಂಡತಿಯ ತವರು ಮನೆಯ ಆಸ್ತಿಗಾಗಿ ಮಾವನನ್ನೇ ಕೊಲೆ ಮಾಡಿದ ಅಳಿಯ ಮತ್ತು ಮೊಮ್ಮಗನನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.

ಖಾಸಗಿ ನೌಕರ ಶರತ್‌ ಕೊಲೆ ಕೇಸ್: ಇಬ್ಬರ ಬಂಧನ

Aug 24 2024, 01:27 AM IST
ಅಂಜನಾಪ್ಪ ಗಾರ್ಡನ್‌ನಲ್ಲಿ ಗುರುವಾರ ನಡೆದಿದ್ದ ಖಾಸಗಿ ಕಂಪನಿ ನೌಕರ ಶರತ್ ಕುಮಾರ್‌ ಕೊಲೆ ಪ್ರಕರಣ ಸಂಬಂಧ ಮೃತನ ನಾಲ್ವರು ಸ್ನೇಹಿತರನ್ನು ಕಾಟನ್‌ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಾಂಗ್ಲಾದೇಶದ ವಿವಾದಿತ ಕ್ರಿಕೆಟಿಗ ಶಕೀಬ್‌ ಹಸನ್‌ ವಿರುದ್ಧ ಈಗ ಕೊಲೆ ಕೇಸ್‌! ಎಫ್‌ಐಆರ್‌ ದಾಖಲು

Aug 24 2024, 01:20 AM IST
ಹಿಂಸಾಚಾರ ವೇಳೆ ವ್ಯಕ್ತಿಯ ಕೊಲೆ ಪ್ರಕರಣ. ಘಟನೆಗೆ ಸಂಬಂಧಿಸಿದಂತೆ ಶೇಕ್‌ ಹಸೀನಾ, ಶಕೀಬ್‌ ಸೇರಿ ಒಟ್ಟು 147 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ವಿಚಾರಣೆ - ವಾರದಲ್ಲಿ ವೈದ್ಯರ ಸುರಕ್ಷತೆಗೆ ಕ್ರಮ : ಸುಪ್ರೀಂ ತಾಕೀತು

Aug 23 2024, 01:04 AM IST

 ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ವಿಚಾರಣೆ ಮುಂದುವರಿಸಿರುವ ಸುಪ್ರೀಂಕೋರ್ಟ್‌, ‘ದೇಶಾದ್ಯಂತ ವೈದ್ಯಕೀಯ ಸಿಬ್ಬಂದಿಯ ಸುರಕ್ಷತೆಯ ಬಗ್ಗೆ 1 ವಾರದಲ್ಲಿ ಕ್ರಮ ಜರುಗಿಸಬೇಕು’ ಎಂದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಆತ್ಯಾಚಾರ, ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಕಠಿಣ ಶಿಕ್ಷೆಗಾಗಿ ಆಗ್ರಹಿಸಿ ಎಸ್ಎಫ್ಐ ಪ್ರತಿಭಟನೆ

Aug 22 2024, 01:07 AM IST
ಆತ್ಯಾಚಾರ, ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ತಪ್ಪಿತಸ್ಥರನ್ನು ಕೂಡಲೇ ಬಂಧಸಿ ಗಲ್ಲು ಶಿಕ್ಷೆ ವಿಧಿಸಬೇಕು

ಕೊಪ್ಪಳ ಜಿಲ್ಲೆಯ ದಳಿತ ಯುವಕನ ಕೊಲೆ ಖಂಡಿಸಿ ಆಕ್ರೋಶ

Aug 22 2024, 12:48 AM IST
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನಲ್ಲಿ ನಡೆದಿರುವ ದಲಿತ ಯುವಕನ ಕೊಲೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 52
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved