• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಲಿಗೆ ಗುಂಡು ಹಾರಿಸಿ ಕೊಲೆ ಆರೋಪಿ ಸೆರೆ

Jul 31 2024, 01:14 AM IST
ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಕೌಶಿಕ ಗಡಿಯಲ್ಲಿರುವ ನಂದಿನಿ ಬೂತ್‌ನ ಮಾಲೀಕ ಸತೀಶ್‌ ಎಂಬಾತನನ್ನು ಸೋಮವಾರ ಬೆಳಗ್ಗೆ ಲಾಂಗ್‌ನಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಕೊಲೆ ಮಾಡಿದ್ದ ಆರೋಪಿಗಳನ್ನು ಹಿಡಿಯಲು ಹೋದ ಪೊಲೀಸರ ಮೇಲೆಯೇ ಆರೋಪಿ ಕಾರು ಹತ್ತಿಸಿ ಲಾಂಗ್‌ ಬೀಸಲು ಯತ್ನಿಸಿದ್ದು, ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ರೌಡಿಗಳಿಂದ ಹಾಲಿನ ಡೇರಿ ಯುವಕನ ಬರ್ಬರ ಕೊಲೆ

Jul 30 2024, 12:40 AM IST
ಹಲವು ವರ್ಷಗಳಿಂದ ಕೌಶಿಕ ಗಡಿಯಲ್ಲಿ ನಂದಿನಿ ಬೂತ್‌ ನಡೆಸುತ್ತಿದ್ದ ಸತೀಶ್‌ ಗೆ, ಈ ಹಿಂದೆ ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ಮತ್ತು ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿರುವ ರಾಜು ಮಾಮೂಲಿ(ಹಣ) ನೀಡುವಂತೆ ಬೆದರಿಕೆ ಹಾಕಿದ್ದ. ಈ ಬಗ್ಗೆ ಹಲವಾರು ಬಾರಿ ಫೋನ್‌ ಮಾಡಿಯೂ ಬೆದರಿಸುತ್ತಿದ್ದ. ಈ ಘಟನೆ ಹಿಂದೆ ಸಮುದ್ರವಳ್ಳಿಯ ರೌಡಿಶೀಟರ್ ಅಶೋಕ್ ಕೈವಾಡವಿದೆ ಎಂದು ಮೃತನ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಬಡ್ಡಿ ಬಸಮ್ಮ ಕೊಲೆ ಹಂತಕನ ಸೆರೆ: ಎಸ್ಪಿ ಶ್ರೀನಿವಾಸುಲು

Jul 29 2024, 12:48 AM IST
ಕಳೆದ ಜು.14ರಂದು ಕಮಲಾಪುರ ತಾಲೂಕಿನ ಮಹಾಗಾಂವ್‌ ಠಾಣೆ ವ್ಯಾಪ್ತಿಯ ನಾಗೂರ ಸೀಮೆಯಲ್ಲಿ ಸಂಭವಿಸಿದ್ದ ಬಡ್ಡಿ ಬಸಮ್ಮ ಕೊಲೆ ಪ್ರಕರಣದಲ್ಲಿ ಮೇಲ್ನೋಟಕ್ಕೆ ಮೊಬೈಲ್‌ ಸೇರಿದಂತೆ ಡಿಜಿಟಲ್‌ ರೂಪದ ಯಾವುದೇ ಸಾಕ್ಷಿ ಪುರಾವೆ ಸ್ಪಷ್ಟವಾಗಿರದೆ ಇದ್ದರೂ ಕೂಡಾ ವೃತ್ತಿ ಜಾಣತನ ಬಳಸಿ ಹಂತಕನನ್ನು ಬೆನ್ನಟ್ಟಿ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಉತ್ತರ ಪ್ರದೇಶದ ಹಳ್ಳಿಯಲ್ಲಿ 2007ರಲ್ಲಿ ನಡೆದ ಕೊಲೆ, ದರೋಡೆ ಕೇಸ್‌: ಕುಟುಂಬದ 14 ಮಂದಿಗೆ ಜೀವಾವಧಿ

Jul 28 2024, 02:05 AM IST
17 ವರ್ಷಗಳ ಹಿಂದೆ ನಡೆದ ಕೊಲೆ ಹಾಗೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ವಿಶೇಷ ನ್ಯಾಯಾಲಯವು ಒಂದೇ ಕುಟುಂಬದ 14 ಜನರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.

ಮುಖ್ಯ ಅರ್ಚಕ ದೇವಪ್ಪಜ್ಜನ ಕೊಲೆ ಆರೋಪಿ ಬಂಧನ

Jul 24 2024, 12:23 AM IST
ಆರೋಪಿ ಸಂತೋಷನ ಕುಟುಂಬದ ವಿರುದ್ಧ ಆತನ ಕೆಲ ಸಂಬಂಧಿಕರು ದೇವಪ್ಪಜ್ಜನ ಬಳಿ ಕೆಲ ವರ್ಷಗಳ ಹಿಂದೆ ಪೂಜೆ ಮಾಡಿಸಿದ್ದರಂತೆ. ಇದರಿಂದ ಸಂತೋಷನ ಕುಟುಂಬಕ್ಕೆ ತೊಂದರೆಯಾಗಿತ್ತು. ಜತೆಗೆ ಕುಟುಂಬದ ಕೆಲವರ ಆರೋಗ್ಯದಲ್ಲಿ ಏರುಪೇರಾಗಿ ಕೆಲ ದಿನಗಳಲ್ಲಿ ಮೃತಪಟ್ಟಿದ್ದರು.

ಐಆರ್‌ಬಿ ಮೇಲೆ ಕೊಲೆ ಕೇಸ್ ದಾಖಲಿಸಿ: ಪ್ರಣವಾನಂದ ಸ್ವಾಮೀಜಿ

Jul 24 2024, 12:15 AM IST
ಶಿರೂರು ಬಳಿ ಭೀಕರ ಗುಡ್ಡ ಕುಸಿತದಿಂದ ಹಲವಾರು ಜನ ಪ್ರಾಣ ಕಳೆದುಕೊಂಡಿದ್ದು, ಮೃತರ ಕುಟುಂಬಕ್ಕೆ ಒಂದು ಕೋಟಿ ರು. ಪರಿಹಾರ ನೀಡಬೇಕು.

ಮುಖ್ಯ ಅರ್ಚಕನ ಕೊಲೆ: ತನಿಖೆ ಚುರುಕು

Jul 23 2024, 12:39 AM IST
ದೇವೇಂದ್ರಪ್ಪಜ್ಜ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯ ಫೋಟೋವನ್ನು ಪೊಲೀಸರು ಬಿಡುಗಡೆಗೊಳಿಸಿದ್ದಾರೆ. ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಈ ವ್ಯಕ್ತಿಯ ಚಲನವಲನ ಕುರಿತು ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ.

ಕೌಟುಂಬಿಕ ಕಲಹ: ಪತಿಯಿಂದ ಪತ್ನಿ ಕೊಲೆ

Jul 21 2024, 01:23 AM IST
ವ್ಯಕ್ತಿಯೊಬ್ಬ ಕೋಪದಿಂದ ತನ್ನ ಒಂಟಿ ನಳಿಕೆಯ ಕೋವಿಯಿಂದ ಪತ್ನಿಯನ್ನೇ ಹತ್ಯೆ ಮಾಡಿ ಪೊಲೀಸರಿಗೆ ಶರಣಾಗತನಾದ ಘಟನೆ ನಡೆದಿದೆ.

ಅಪಘಾತವೆಂದು ಬಿಂಬಿಸಿದ್ದ ಕೊಲೆ ಆರೋಪಿಗಳ ಬಂಧನ

Jul 20 2024, 12:59 AM IST
ಜಮೀನು ವಿವಾದದ ಹಿನ್ನೆಲೆ ಬೈಕ್ ಮೇಲೆ ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಬೊಲೆರೋ ಗೂಡ್ಸ್‌ ವಾಹನದಿಂದ ಗುದ್ದಿಸಿ ಅಪಘಾತ ಎಂದು ಬಿಂಬಿಸಿದ್ದ ಪ್ರಕರಣವನ್ನು ಭೇದಿಸಿರುವ ಕಾಗವಾಡ ಠಾಣೆ ಪೊಲೀಸರು, ನಾಲ್ವರು ಕೊಲೆ ಆರೋಪಿಗಳನ್ನು ಬಂಧಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್- ದರ್ಶನ್‌ಗೆ ಡಬಲ್ ಶಾಕ್ : 14 ದಿನ ನ್ಯಾಯಾಂಗ ಬಂಧನದಲ್ಲಿ

Jul 19 2024, 10:20 AM IST

ಎಲ್ಲರಿಗೂ ಆಗಸ್ಟ್ 1ರ ತನಕ ನ್ಯಾಯಾಂಗ ಬಂಧನ ಮುಂದುವರಿಯಲಿದೆ. ಈ ಮೂಲಕ ದರ್ಶನ್ ಮತ್ತೆ ಹಿನ್ನೆಡೆಯಾಗಿದ್ದು ದರ್ಶನ್ಗೆ ದೊಡ್ಡ ನಿರಾಸೆ ಎದುರಾಗಿದೆ

  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 47
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved