• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಗ್ಗಾಂವಿಯ ಗಂಗೇಬಾವಿ ಗ್ರಾಸ್ ಬಳಿ ಗುತ್ತಿಗೆದಾರನ ಭೀಕರ ಕೊಲೆ

Jun 25 2025, 12:33 AM IST
ಪಟ್ಟಣದ ಗುತ್ತಿಗೆದಾರ ಹಾಗೂ ಯುವ ಮುಖಂಡ ಶಿವಾನಂದ ಕುನ್ನೂರ (೪೫) ಎಂಬವರೇ ಕೊಲೆಯಾದ ವ್ಯಕ್ತಿ.

ತಾಯಿಗೆ ಬೈದ ಕಾರಣಕ್ಕೆ ಸ್ನೇಹಿತನ ಕೊಲೆ

Jun 24 2025, 12:32 AM IST
ಕೊಲೆಯಾದ ಮಿತಿಲೇಶಕುಮಾರ ಬಿಹಾರ ಮೂಲದವನಾಗಿದ್ದು, ಕೊಲೆ ಮಾಡಿದ ವ್ಯಕ್ತಿ ರಾಜೇಶಕುಮಾರ ಹರಿಯಾಣ ಮೂಲದವನಾಗಿದ್ದಾನೆ. ಇಬ್ಬರು ವಿಕಲಚೇತನರಾಗಿದ್ದು, ನಗರದಲ್ಲಿ ಭಿಕ್ಷೆ ಬೇಡಿಕೊಂಡಿದ್ದರು. ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಹುಬ್ಬಳ್ಳಿಗೆ ಬಂದು ಕುಟುಂಬಸ್ಥರ ಮನೆಯಲ್ಲಿ ವಾಸವಿದ್ದರು.

ಪ್ರಿಯಕರನಿಂದಲೇ ಮೋಳೆ ಸೋನಾಕ್ಷಿ ಕೊಲೆ

Jun 23 2025, 11:48 PM IST
ಹಳೇ ಹಂಪಾಪುರ ಗ್ರಾಮದ ಸುವರ್ಣಾವತಿ ನದಿ ದಡದ ಮಣ್ಣಿನಲ್ಲಿ ಹೊತಿದ್ದ ಮಹಿಳೆ ಕೊಲೆ ಪ್ರಕರಣದಲ್ಲಿ ಪೊಲೀಸರು ತಾರ್ಕಿಕ ಅಂತ್ಯ ಕಂಡಿದ್ದು ಮಹಿಳೆ ಕೊಲೆಗೆ ತ್ರಿಕೋನ ಸಂಬಂಧ ಕಾರಣವಾಗಿದೆ ಎಂದು ತಿಳಿಸಿದ್ದಾರೆ.‌

ಕಂಪ್ಲಿಯಲ್ಲಿ ಕೊಲೆ ಆರೋಪಿಗಳ ಬಂಧನ

Jun 21 2025, 12:49 AM IST
ಕಂಪ್ಲಿ ಸೋಮಪ್ಪ ಕೆರೆಯ ಮೇಲೆ ಮೇ 15ರಂದು ದೊಡ್ಡ ಬಸವನಗೌಡ ಅವರನ್ನು ಕೊಲೆ ಮಾಡಿದ್ದ ಆರೋಪಿಗಳನ್ನು ಕಂಪ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರೇಯಸಿ ಕೊಲೆ: ಮೃತದೇಹದ ಅವಶೇಷಕ್ಕಾಗಿ ಶೋಧ ಕಾರ್ಯ

Jun 18 2025, 03:14 AM IST
ಪ್ರೇಯಸಿ ಮದುವೆಯಾಗುವಂತೆ ಪದೇ ಪದೇ ಒತ್ತಾಯಿಸಿದ್ದರಿಂದ ಬೇಸತ್ತು ಅವಳನ್ನು ತನ್ನ ಹೊಲಕ್ಕೆ ಕರೆದೊಯ್ದು ಹತ್ಯೆಗೈದು ಹೊಲದ ದಂಡೆಯ ಬದುವಿನಲ್ಲಿ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಮೃತದೇಹದ ಅವಶೇಷಗಳಿಗಾಗಿ ಮಂಗಳವಾರ ಶೋದ ಕಾರ್ಯ ನಡೆಸಲಾಯಿತು.

‘ಬಾ ನಲ್ಲ’ ಕೊಲೆ ಕೇಸ್‌: ಅಪರಾಧ ಸನ್ನಿವೇಶ ಮರುಸೃಷ್ಟಿ

Jun 18 2025, 01:26 AM IST
ಮೇಘಾಲಯದ ಮಧುಚಂದ್ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರ ವಿಶೇಷ ತನಿಖಾ ದಳ (ಎಸ್‌ಐಟಿ) ಮಂಗಳವಾರ ಕೊಲೆ ಸನ್ನಿವೇಶವನ್ನು ಮರುಸೃಷ್ಟಿಸಿದೆ. ಈ ವೇಳೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಒಬ್ಬರು ಮೃತ ರಾಜಾ ರಘುವಂಶಿಯಾಗಿ ನಟಿಸಿದ್ದರು.

ಕುಡಿದ ಮತ್ತಿನಲ್ಲಿ ಗಲಾಟೆ: ಯುವಕನ ಕೊಲೆ

Jun 17 2025, 11:57 PM IST
ಗುಂಡ್ಲುಪೇಟೆ ಪೊಲೀಸ್‌ ಠಾಣೆ ಮುಂದೆ ಶವ ಇಟ್ಟುಕೊಂಡು ಪ್ರತಿಭಟನೆ ನಡೆಯಿತು.

ಸಿನಿಮಾ ಮಾದರಿ ಕೊಲೆ ಪ್ರಕರಣ ಭೇದಿಸಿದ ಗದಗ ಪೊಲೀಸರು

Jun 16 2025, 12:52 AM IST
ಸುಮಾರು ಆರು ತಿಂಗಳ ಹಿಂದೆ ಯುವತಿಯೋರ್ವಳು ನಾಪತ್ತೆಯಾಗಿದ್ದ ಪ್ರಕರಣವನ್ನು ಬೇಧಿಸುವಲ್ಲಿ ಗದಗ ಪೊಲೀಸರು ಯಶಸ್ವಿಯಾಗಿದ್ದು, ಅವಳ ಪ್ರಿಯಕರನೇ ತನ್ನ ಹೊಲದಲ್ಲಿ ಬೀಭತ್ಸವಾಗಿ ಕೊಲೆ ಮಾಡಿ ಬಳಿಕ ಶವವನ್ನು ಹೊಲದಲ್ಲಿ ಹೂತು ಹಾಕಿದ್ದು ಆರೋಪಿಯನ್ನು ಬಂಧಿಸಲಾಗಿದೆ.

ಸುಹಾಸ್‌ ಶೆಟ್ಟಿ ಕೊಲೆ ಕೇಸ್‌ : ಎನ್‌ಐಎಯಿಂದ ತನಿಖೆ ಶುರು

Jun 15 2025, 10:59 AM IST

ಮಂಗಳೂರಿನಲ್ಲಿ ನಡೆದಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಆರಂಭ ಮಾಡಿದೆ.

ಅನೈತಿಕ ಸಂಬಂಧ: ವ್ಯಕ್ತಿ ಕೊಲೆ ಮಾಡಿದ್ದ ಆರೋಪಿಗಳ ಬಂಧನ

Jun 10 2025, 11:28 AM IST
,ಕಡೂರು, ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಿ ಸುಟ್ಟು ಹಾಕಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಕಡೂರು ಪೊಲೀಸರು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 47
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved