• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾರ್ಟಿಗೆ ಹೋಗಿದ್ದ ಯುವಕ ಕೊಲೆ: ಓಬಜ್ಜಿಹಳ್ಳಿ ಬಳಿ ಶವ ಪತ್ತೆ

May 17 2024, 12:36 AM IST
ರಾತ್ರಿ ಪಾರ್ಟಿಗೆಂದು ತೆರಳಿದ್ದ ಯುವಕನೊಬ್ಬನನ್ನು ಚಾಕುವಿನಿಂದ ಬರ್ಬರವಾಗಿ ಇರಿದು, ಹತ್ಯೆ ಮಾಡಿರುವ ಘಟನೆ ದಾವಣಗೆರೆ ತಾಲೂಕಿನ ಓಬಜ್ಜಿಹಳ್ಳಿ ಗ್ರಾಮದ ಹೊರವಲಯದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ದಾವಣಗೆರೆ ನಗರದ ಬೂದಾಳ್ ರಸ್ತೆಯ ವಾಸಿ ಸಂದೀಪ್ (25) ಕೊಲೆಯಾದ ಯುವಕ. ಕಳೆದ ರಾತ್ರಿ ಸ್ನೇಹಿತರು ಪಾರ್ಟಿಗೆಂದು ಕರೆದೊಯ್ದಿದ್ದರು.

ಅಂಜಲಿ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ನೀಡಲು ಒತ್ತಾಯ

May 17 2024, 12:34 AM IST
ಅಂಜಲಿ ಕೊಲೆ ಮಾಡಿರುವ ಅರೋಪಿಯನ್ನು ಬಂಧಿಸಿ ಕಠಿಣ ಶೀಕ್ಷೆ ನೀಡುವಂತೆ ಒತ್ತಾಯಿಸಿ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕೊಡಗಿನ ಅಪ್ರಾಪ್ತ ವಯಸ್ಕ ಬಾಲಕಿ ಕೊಲೆ: ಗೃಹ ಸಚಿವ ಸಾಂತ್ವನ

May 17 2024, 12:33 AM IST
ಸೋಮವಾರಪೇಟೆ ಸಮೀಪದ ಕುಂಬಾರಗಡಿಗೆ ಗ್ರಾಮದಲ್ಲಿ ಅಪ್ರಾಪ್ತೆ ಮೀನಾ ಎಂಬ ಬಾಲಕಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಕುಟುಂಬದವರನ್ನು ಗುರುವಾರ ಭೇಟಿ ಮಾಡಿ ಸಾಂತ್ವನ ಹೇಳಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಶಾಸಕ ಎಚ್‌.ಡಿ.ರೇವಣ್ಣ ಹಾಗೂ ಹಾಗೂ ಪೆನ್‍ಡ್ರೈವ್ ಪ್ರಕರಣದ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಉತ್ತರಿಸಲು ನಿರಾಕರಿಸಿದರು.

ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಅಂಜಲಿ ಕೊಲೆ ಸಾಕ್ಷಿ

May 16 2024, 12:49 AM IST
ಕಳೆದ ಹಲವು ದಿನಗಳಿಂದ ಹುಬ್ಬಳ್ಳಿಯಲ್ಲಿ ಕ್ರೈಂ ರೇಟ್ ಹೆಚ್ಚಳವಾಗುತ್ತಿದ್ದು ಅದರಲ್ಲೂ ಪ್ರೀತಿಯ ವಿಚಾರಕ್ಕೇ ಯುವತಿಯರ ಕೊಲೆ ಆಗುತ್ತಿರುವುದು ಜನತೆಗೆ ಆತಂಕವನ್ನುಂಟು ಮಾಡಿದೆ.

ಕಲ್ಲು ಎತ್ತಿಹಾಕಿ ಅಪರಿಚಿತನ ಕೊಲೆ; ಜಯನಗರ 7ನೇ ಹಂತದಲ್ಲಿ ಘಟನೆ

May 15 2024, 01:33 AM IST
ದುಷ್ಕರ್ಮಿಗಳು ವ್ಯಕ್ತಿಯೊಬ್ಬನ ತಲೆ ಮೇಲೆ ಕತ್ತು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಬನಶಂಕರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೊಲೆ ಪ್ರಕರಣ: ನಾಲ್ವರು ಹಂತಕರ ಬಂಧನ

May 14 2024, 01:02 AM IST
ಮಣೂರ ಗ್ರಾಮದ ರಮಜಾನ್ ತಾರಾ ಮೇ.11 ರಂದು ಸಾಯಂಕಾಲ 4.30ರ ಸುಮಾರಿಗೆ ಬೈಕ್ ಮೇಲೆ ಉಪ್ಪಾರಹಟ್ಟಿ ರಸ್ತೆಯಲ್ಲಿರುವ ಹೊಲಕ್ಕೆ ಹೋಗಿ ದನಗಳಿಗೆ ನೀರು ಕುಡಿಸಿ ಮರಳಿ ಗ್ರಾಮಕ್ಕೆ ಬರುತ್ತಿದ್ದಾಗ ಮಾರ್ಗ ಮಧ್ಯೆ ಆತನನ್ನು ತಡೆದು ಚಾಕುವಿನಿಂದ ಇರಿದು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದರು.

ಇದು ಪ್ರಜಾಪ್ರಭುತ್ವದ ಕೊಲೆ : ಖರ್ಗೆ ಕಾಪ್ಟರ್‌ ಪರಿಶೀಲನೆಗೆ ಕಾಂಗ್ರೆಸ್‌ ಕಿಡಿ

May 13 2024, 01:06 AM IST
ಬಿಹಾರದ ಸಮಸ್ತಿಪುರದಲ್ಲಿ ಶನಿವಾರ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಅನ್ನು ಚುನಾವಣಾ ಅಧಿಕಾರಿಗಳು ಪರಿಶೀಲನೆಗೆ ಒಳಪಡಿಸಿದ್ದಾರೆ. ಇದಕ್ಕೆ ಕಾಂಗ್ರೆಸ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ

ಮಣ್ಣೂರು ಗ್ರಾಮದಲ್ಲಿ ಯುವಕನ ಬರ್ಬರ ಕೊಲೆ

May 12 2024, 01:18 AM IST
ಭೀಮಾ ತೀರದಲ್ಲಿ ನಡೆದಿರುವ ಈ ಹತ್ಯೆಯ ಹಿಂದೆ ಅನೈತಿಕ ಸಂಬಂಧದ ಬಲವಾದ ಶಂಕೆ ಮೂಡಿದೆ. ಯುವಕ ರಂಜಾನ್‌ ಅಲಿಯಾಸ್‌ ಪಪ್ಪು ಎಂಬುವವನಿಗೆ ಮಾರಕಾಸ್ತ್ರಗಳಿಂದ ಹಲ್ಲೆಗೈದು ಹಾಡುವಾಗಲೇ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಆನ್‌ಲೈನ್‌ ಗೇಮ್‌, ಆಫ್‌ಲೈನ್‌ ಕೊಲೆ

May 10 2024, 11:47 PM IST
ವಿಜಯ್ ರಾಘವೇಂದ್ರ ಮುಂತಾದವರು ನಟಿಸಿರುವ ಗ್ರೇ ಗೇಮ್ಸ್ ಸಿನಿಮಾ ಹೇಗಿದೆ?

ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ಹಾಕಿ ಕೊಲೆ ಯತ್ನ: ಬಂಧನ

May 07 2024, 02:01 AM IST
ಕೊಡಿಗೇಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯ ಶೀಲ ಶಂಕಿಸಿ ಆಕೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 47
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved