• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತವರಿಗೆ ಹಣ ಕೊಟ್ಟ ಪತ್ನಿಯ ಕೊಂದ ಪತಿ; ಪ್ರಶ್ನಿಸಿದ ಮಕ್ಕಳಿಗೂ ಕೊಲೆ ಬೆದರಿಕೆ!

May 03 2024, 01:05 AM IST
ಹಣಕಾಸಿನ ವಿಚಾರದ ಜಗಳದಲ್ಲಿ ಪತಿಯಿಂದಲೇ ಪತ್ನಿಯ ಭೀಕರ ಕೊಲೆಯಾಗಿರುವ ಘಟನೆ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಕ್ಷುಲ್ಲಕ ಕಾರಣಕ್ಕಾಗಿ ಜಗಳ; ವ್ಯಕ್ತಿ ಕೊಲೆ

Apr 27 2024, 01:22 AM IST
ಕ್ಷುಲ್ಲಕ ಕಾರಣದಿಂದ ಜಗಳ ನಡೆದು ವ್ಯಕ್ತಿಯೊಬ್ಬ ಚಾಕುವಿನಿಂದ ಹೊಟ್ಟೆಗೆ ತಿವಿದ ಪರಿಣಾಮ ಯುವಕ ಗೋಪಾಲನಾಯ್ಕ್‌ (40) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ

ಕೊಲೆ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹ

Apr 26 2024, 12:52 AM IST
ದೇಶದಲ್ಲಿ ಧರ್ಮ ಹಾಗೂ ಜಾತಿ ಹೆಸರುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಯುವ ವಿದ್ಯಾರ್ಥಿನಿಯರು ಬಲಿಯಾಗುತ್ತಿರುವುದು ನೋವಿನ ಸಂಗತಿ

ನೇಹಾ ಕೊಲೆ ಪ್ರಕರಣ ಸಿಬಿಐಗೆ ವಹಿಸಿ: ನಟಿ ಮಾಳವಿಕಾ ಅವಿನಾಶ್

Apr 26 2024, 12:52 AM IST
ಕಾಲೇಜು ಕ್ಯಾಂಪಸ್‌ನಲ್ಲೆ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲ, ಹೀಗಾದರೆ ಪಾಲಕರು ಮಕ್ಕಳನ್ನು ಹೇಗೆ ಕಾಲೇಜಿಗೆ ಕಳುಹಿಸಲು ಧೈರ್ಯ ಮಾಡುತ್ತಾರೆ.

ನೇಹಾ ಕೊಲೆ: ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹ

Apr 26 2024, 12:51 AM IST
ಗುರುಮಠಕಲ್ ಸಮೀಪದ ಸೈದಾಪುರ ಪಟ್ಟಣದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಘಟನೆ ಖಂಡಿಸಿ ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಉಪ ತಹಸೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ನೇಹಾ ಕೊಲೆ ಕೇಸ್‌ ಸಿಬಿಐಗೆ ವಹಿಸಿ

Apr 25 2024, 01:01 AM IST
ಕಾಲೇಜಿಗೆ ಬಂದಿದ್ದ ನೇಹಾ ಹಿರೇಮಠಳನ್ನು ಫಯಾಜ್‌ ಬರ್ಬರವಾಗಿ ಹತ್ಯೆ ಮಾಡಿರುವುದು ಖಂಡನಾರ್ಹ. ಈ ಘಟನೆಯಿಂದಾಗಿ ದೇಶವೇ ಬೆಚ್ಚಿ ಬಿದ್ದಿದೆ. ಇನ್ನು ಕಾಲೇಜಿಗೆ ಮಕ್ಕಳನ್ನು ಕಳಿಸಲು ಪಾಲಕರು ಭಯಪಡುತ್ತಿದ್ದಾರೆ.

ನೇಹಾ ಕೊಲೆ ಪ್ರಕರಣ: ವಿಶೇಷ ನ್ಯಾಯಾಲಯ ಸ್ಥಾಪನೆಗೆ ಪತ್ರ

Apr 24 2024, 02:30 AM IST
ಈಗಾಗಲೇ ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿದ್ದು, ತನಿಖೆ ಆರಂಭವಾಗಿದೆ. ಆದಷ್ಟು ಬೇಗ ತಪ್ಪಿತಸ್ಥರಿಗೆ ಶಿಕ್ಷೆಯಾಗಿ, ನ್ಯಾಯ ಸಿಗಲಿದೆ. ರಾಜ್ಯ ಪೊಲೀಸರೇ ಈ ಪ್ರಕರಣದ ತನಿಖೆ ನಡೆಸುತ್ತಿದ್ದರು.

ನೇಹಾ ಕೊಲೆ: ಮಾನವ ಜನಾಂಗಕ್ಕೆ ಕಳಂಕ

Apr 24 2024, 02:21 AM IST
ಮಾನವೀಯ ಮೌಲ್ಯಗಳನ್ನು ಅರಿಯದ ಅವಿವೇಕಿಗಳಿಂದ ನೇಹಾ ಹಿರೇಮಠ ಮೇಲೆ ನಡೆದ ದುಷ್ಕೃತ್ಯ ಆಘಾತಕಾರಿ. ಇದು ಮಾನವ ಜನಾಂಗಕ್ಕೆ ಕಳಂಕ ಎಂದು ಸಾಹಿತಿ ಕವಿತಾ ಕಲ್ಯಾಣಪ್ಪಗೋಳ ಅಭಿಪ್ರಾಯ ಪಟ್ಟರು.

ನೇಹಾ ಕೊಲೆ: ಮುದ್ದೇಬಿಹಾಳ ಬಂದ್‌

Apr 24 2024, 02:20 AM IST
ಹುಬ್ಬಳ್ಳಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಮಂಗಳವಾರ ಕರೆ ನೀಡಿದ್ದ ಮುದ್ದೇಬಿಹಾಳ ಬಂದ್ಗೆ ಬೆಂಬಲ ವ್ಯಕ್ತವಾಯಿತು.

ನೇಹಾ ಹಿರೇಮಠ ಕೊಲೆ ಪ್ರಕರಣ ಎನ್ಐಎಗೆ ವಹಿಸಲಿ

Apr 24 2024, 02:20 AM IST
ಕಂಪ್ಲಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ವಿಜಯ ಕರುನಾಡ ರಕ್ಷಣಾ ವೇದಿಕೆಯ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 47
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved