• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರಿನೊಳಗೆ ಉದ್ಯಮಿಗೆ ಇರಿದು ಬರ್ಬರ ಕೊಲೆ

Mar 13 2024, 02:02 AM IST
ರಿಯಲ್‌ ಎಸ್ಟೇಟ್‌ ಉದ್ಯಮಿ ಕೃಷ್ಣ ಯಾದವ್‌ ಅವರನ್ನು ಅವರ ಕಾರಿನಲ್ಲಿಯೇ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ.

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿ ಪತ್ತೆ: ಕೊಲೆ ಶಂಕೆ

Mar 13 2024, 02:02 AM IST
ಸೂರ್ಯ ನಗರ ಠಾಣಾ ವ್ಯಾಪ್ತಿಯ ಚಂದಾಪುರ ಹೆಡ್ ಮಾಸ್ಟರ್ ಬಡಾವಣೆಯಲ್ಲಿ ಕಂಡು ಬಂದಿದ್ದು ಪೊಲೀಸರು ಕೊಲೆಯಾಗಿರಬಹುದು ಎಂದು ಶಂಕೆ ವ್ಯಕ್ತ ಪಡಿಸಿದ್ದಾರೆ.

ಅಕ್ಮಲ್ ಪಾಷ ಕೊಲೆ ಖಂಡಿಸಿ ಎಸ್‌ ಡಿಪಿಐನಿಂದ ಪ್ರತಿಭಟನೆ

Mar 11 2024, 01:18 AM IST
ಅಕ್ಮಲ್ ಪಾಷ ಅವರನ್ನು ಕೊಲೆ ಮಾಡಿದ ಆರೋಪಿಗಳು ಮತ್ತು ಅವರಿಗೆ ಕುಮ್ಮಕ್ಕು ನೀಡಿದ ವ್ಯಕ್ತಿಗಳ ಬಗ್ಗೆ ಸಾಕಷ್ಟು ಮಾಹಿತಿ ಇದ್ದರೂ ಪೊಲೀಸರು ಆರೋಪಿಗಳನ್ನು ಬಂಧಿಸುತ್ತಿಲ್ಲ. ಏನು ಕಾರಣ? ಯಾರು ಅವರನ್ನು ರಕ್ಷಿಸುತ್ತಿದ್ದಾರೆ? ಪೊಲೀಸರ ಕೈ ಕಟ್ಟಿ ಹಾಕಿರುವ ರಾಜಕಾರಣಿಗಳ ಹೆಸರನ್ನಾದರೂ ಹೇಳಿ ನಾವು ಸರ್ಕಾರವನ್ನು ಪ್ರಶ್ನಿಸುತ್ತೇವೆ

ರೌಡಿಗಳ ಗುಂಪಿನಿಂದ ಯುವಕನ ಕೊಲೆ ಯತ್ನ

Mar 07 2024, 01:47 AM IST
ರಾಮನಗರ: ಮೂವರು ರೌಡಿಗಳ ಗುಂಪೊಂದು ಲಾಂಗ್ ಗಳನ್ನು ಹಿಡಿದು ಯುವಕನನ್ನು ಅಟ್ಟಾಡಿಸಿ ಕೊಲೆಗೆ ಯತ್ನಿಸಿರುವ ಘಟನೆ ನಗರದ ರಾಯರದೊಡ್ಡಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಕುಡಿದ ಮತ್ತಿನಲ್ಲಿ ಪುತ್ರನಿಂದಲೇ ತಂದೆಯ ಕೊಲೆ

Mar 05 2024, 01:35 AM IST
ಕುಡಿದ ಮತ್ತಿನಲ್ಲಿದ್ದ ಪುತ್ರ ಮೈಲಾರಿ (22) ತಂದೆಯನ್ನು ಮನೆಯ ಸಮೀಪದ ಸಿಡಿ ಮೇಲಿಂದ ದೂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬಿಜೆಪಿ ಕಾರ್ಯಕರ್ತರ ಕೊಲೆ ಸಹಿಸುವುದಿಲ್ಲ: ಆರ್.ಅಶೋಕ

Mar 05 2024, 01:35 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಿರಂತರವಾಗಿ ಬಿಜೆಪಿ ಕಾರ್ಯಕರ್ತರ ಕೊಲೆ ನಡೆಯುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಬಿಜೆಪಿ ಯಾವುದೇ ಕಾರಣಕ್ಕೂ ನಮ್ಮ ಕಾರ್ಯಕರ್ತರ ಕೊಲೆಗಳನ್ನು ಸಹಿಸುವುದಿಲ್ಲ: ಆರ್‌ ಅಶೋಕ

ಬ್ರಹ್ಮಾವರ: ಹನೆಹಳ್ಳಿಯಲ್ಲಿ ಗುಂಡಿಕ್ಕಿ ಯುವಕನ ಕೊಲೆ

Mar 04 2024, 01:16 AM IST
ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದ ಕೃಷ್ಣ, ಶನಿವಾರ ರಾತ್ರಿ ಮನೆಗೆ ಬಂದಿದ್ದರು. ಸುಮಾರು 9.30ರ ಸುಮಾರಿಗೆ ಊಟ ಮಾಡುತ್ತಿರುವಾಗ ದುಷ್ಕರ್ಮಿಗಳು ಆಗಮಿಸಿ ಪಿಸ್ತೂಲಿನಿಂದ ಗುಂಡು ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಅಮೆರಿಕದಲ್ಲಿ ಭಾರತೀಯ ನೃತ್ಯಗಾರನ ಗುಂಡಿಕ್ಕಿ ಕೊಲೆ

Mar 03 2024, 01:37 AM IST
ಭರತನಾಟ್ಯ ನೃತ್ಯ ಅಭ್ಯಾಸ ಮಾಡುತ್ತಿದ್ದ ಅಮರ್‌ನಾಥ್‌ ಘೋಷ್‌ನನ್ನು ಅಮೆರಿಕದಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.

ಮಾರಕಾಸ್ತ್ರದಿಂದ ಕೊಚ್ಚಿ ಬಿಜೆಪಿ ಮುಖಂಡನ ಕೊಲೆ

Mar 01 2024, 02:17 AM IST
ಆಳಂದ ತಾಲೂಕಿನ ಬಿಜೆಪಿ ಮುಖಂಡ ಹಾಗೂ ಸಹಕಾರಿ ಧುರೀಣರಾಗಿದ್ದ ಮಹಾಂತಪ್ಪ ಎಸ್. ಆಲೂರೆ (47) ಅವರನ್ನು ದುಷ್ಕರ್ಮಿಗಳು ಗುರುವಾರ ಬೆಳಗಿನ ಜಾವ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಕೊಲೆ ಆರೋಪಿ ಬಂಧನಕ್ಕೆ ರಸ್ತೆಗಿಳಿದ ಸಿದ್ದಿಗಳು

Feb 27 2024, 01:33 AM IST
ಹುಣಶೆಟ್ಟಿಕೊಪ್ಪ ಜಾತ್ರೆಯಲ್ಲಿ ನಡೆದ ಸಿದ್ದಿ ಯುವಕನ ಕೊಲೆಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡ ಆರೋಪಿ ಬಂಧಿಸುವಂತೆ ಸೋಮವಾರ ಸಿದ್ದಿ ಸಮುದಾಯದ ಸಾವಿರಾರು ಜನ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ರವಾನಿಸಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 44
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved