• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jun 05 2025, 01:16 AM IST
ಭದ್ರಾಪುರ ಕೊಲೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ರಾಡ್ ನಿಂದ ಹೊಡೆದು ಗುತ್ತಿಗೆದಾರನ ಬರ್ಬರ ಕೊಲೆ

Jun 01 2025, 04:17 AM IST
ಗುತ್ತಿಗೆದಾರನ ಮೈಮೇಲಿದ್ದ ಒಂದು ಚಿನ್ನದ ಸರ ಹಾಗೂ ಕೈಬೆರಳಲ್ಲಿದ್ದ ಉಂಗುರಗಳು ಬರದಿದ್ದರಿಂದ ಬೆರಳನ್ನೇ ತುಂಡರಿಸಿ ಬೆರಳು ಸಮೇತ ಚಿನ್ನದ ಉಂಗುರ ಆಭರಣ ದೋಚಿಕೊಂಡು ಪರಾರಿಯಾಗಿದ್ದರು.

ಕ್ರೈಂ))) ಮಹಿಳೆ ಅತ್ಯಾಚಾರ ನಡೆಸಿ ಕೊಲೆ: ಮುಂದುವರಿದ ತನಿಖೆ

Jun 01 2025, 01:33 AM IST
ಸಕಲೇಶಪುರ ಮೂಲದ ಸುಂದರಿ (35) ಮೃತದೇಹ, ಮೇ 29ರಂದು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸೊಂಟಕ್ಕೆ ಕೆಂಪು ಕಲ್ಲುಗಳನ್ನು ಕಟ್ಟಿ ಸುಂದರಿ ಅವರನ್ನು ತೋಟದ ಕೆರೆಗೆ ಎಸೆಯಲಾಗಿತ್ತು. ಮೃತದೇಹ ಕೊಳೆತ ನಂತರವೇ ಕೆರೆಗೆ ಎಸೆಯಲಾಗಿರುವ ವಿಚಾರವೂ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.

ಕಟಿಂಗ್‌ ಹಣದ ವಿಚಾರಕ್ಕೆ ಸೋದರರ ಜಗಳ : ಬಿಡಿಸಲು ಹೋದ ತಾಯಿ ಕೊಲೆ

May 31 2025, 12:12 AM IST
ಕಟಿಂಗ್ ಮಾಡಿದ ಹಣದ ವಿಚಾರವಾಗಿ ಸಹೋದರರ ಮಧ್ಯೆ ಜಗಳ ನಡೆದಿದ್ದು, ಜಗಳ ಬಿಡಿಸಲು ಹೋದ ತಾಯಿಯನ್ನೇ ಕಿಟಕಿಯ ಗ್ಲಾಸ್‌ನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದ ತೊರವಿಹಕ್ಕಲ ಬಡಾವಣೆಯಲ್ಲಿ ಗುರುವಾರ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ದುಷ್ಕರ್ಮಿಗಳಿಂದ ಯುವಕನ ಕೊಲೆ ನೋವಿನ ಸಂಗತಿ

May 29 2025, 02:17 AM IST
ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವುದು ಬಹಳ ನೋವಿನ ಸಂಗತಿ. ಪೊಲೀಸರಿಗೆ ಕೊಲೆ ಆರೋಪಿಗಳ ಪ್ರಾಥಮಿಕ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಬಂಧಿಸುತ್ತಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಗಂಡನನ್ನು ಕೊಲೆ ಮಾಡಿಸಿದ ಪತ್ನಿ, 4 ಆರೋಪಿಗಳ ಬಂಧನ

May 25 2025, 11:56 PM IST
ನರಸಿಂಹರಾಜಪುರ, ಅನುಮಾನಾಸ್ಪದ ಸಾವಿನ ಪ್ರಕರಣವನ್ನು 24 ಗಂಟೆಯಲ್ಲೇ ಪೊಲೀಸರು ಬೇಧಿಸಿ ನಾಲ್ವರು ಕೊಲೆ ಆರೋಪಿಗಳನ್ನು ಭಾನುವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ ಎನ್‌ಐಎಗೆ ವಹಿಸಲು ಬೃಹತ್‌ ಪ್ರತಿಭಟನೆ

May 25 2025, 11:45 PM IST
ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎಗೆ ನೀಡಬೇಕು ಎಂದು ಅಗ್ರಹಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಬಜ್ಪೆ ಬಳಿ ಭಾನುವಾರ ಬೃಹತ್‌ ಪ್ರತಿಭಟನೆ ನಡೆಯಿತು.

ಅಧಿಕಾರಕ್ಕೊಸ್ಕರ ಬಿಜೆಪಿಯಿಂದಲೇ ಹಿಂದುಗಳ ಕೊಲೆ

May 25 2025, 01:40 AM IST
ಬಿಜೆಪಿಯವರು ಅಧಿಕಾರಕ್ಕೋಸ್ಕರ ಮಾಡಬಾರದ ಕೆಲಸವನ್ನು ಮಾಡುತ್ತಾ ಹಿಂದುಗಳನ್ನ ಇವರೇ ಕೊಲೆ ಮಾಡಿ ಮುಸ್ಲಿಮರು ಕೊಲೆ ಮಾಡಿದರು ಎಂದು ಶಾಂತಿ ಕದಾಡುತ್ತಿದ್ದಾರೆ. ಇಂತಹ ಕೆಲಸವನ್ನು ಯಾರು ಸಹ ಮಾಡಬಾರದು ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದರು.

ರೀಲ್ಸ್‌ ಪವನ್ ಸಾವು ಅಪಘಾತವಲ್ಲ, ಕೊಲೆ: ತಂದೆ ಆರೋಪ

May 20 2025, 11:52 PM IST
ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್‌ ಮಾಡಿಕೊಂಡು ಲಕ್ಷಾಂತರ ಫಾಲೋವರ್ಸ್ ಹೊಂದಿದ್ದ ತಮ್ಮ ಮಗ ಮಾ.5ರಂದು ರಾತ್ರಿ ನಿಗೂಢವಾಗಿ ಸಾವನ್ನಪ್ಪಿದ್ದು, ಇದನ್ನು ಪುಷ್ಠೀಕರಿಸಲು ಸಿಸಿ ಕ್ಯಾಮೆರಾ ಫುಟೇಜ್‌ ಸಾಕ್ಷಿಗಳಿವೆ. ಆದರೂ, ಪ್ರಕರಣ ಮುಚ್ಚಿ ಹಾಕುವ ಕೆಲಸ ಪೊಲೀಸ್ ಇಲಾಖೆಯಿಂದ ಆಗುತ್ತಿದೆ ಎಂದು ಮೃತ ಪವನ್ ತಂದೆ ತರಗಾರ ಕೆಲಸ ಮಾಡುವ ಕರಿಯಪ್ಪ ಆರೋಪಿಸಿದ್ದಾರೆ.

ವೈಯಕ್ತಿಕ ದ್ವೇಷಕ್ಕೆ ಸಂಪತ್‌ ನಾಯರ್‌ ಕೊಲೆ: ಎಸ್ಪಿ

May 18 2025, 11:46 PM IST
ಸೋಮವಾರಪೇಟೆ ಚೌಡ್ಲು ಗ್ರಾಮದ ನಿವಾಸಿ ಸಂಪತ್‌ ನಾಯರ್‌ ಕೊಲೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 47
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved