ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ನೇಹಾ ಹಿರೇಮಠ ಬರ್ಬರ ಕೊಲೆ ಪ್ರಕರಣ ಸಮಗ್ರ ತನಿಖೆಯಾಗಲಿ
Apr 21 2024, 02:27 AM IST
ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ದುಷ್ಕರ್ಮಿಗೆ ಕಠಿಣ ಶಿಕ್ಷೆ ವಿಧಿಸುವುದರ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು.
ನೇಹಾ ಕೊಲೆ: ಬ್ಯಾಡಗಿಯಲ್ಲಿ ಒಂದು ತಾಸು ರಸ್ತೆ ತಡೆ
Apr 21 2024, 02:26 AM IST
ಬ್ಯಾಡಗಿ ಪಟ್ಟಣದ ಬಿಇಎಸ್ ಕಾಲೇಜು ಆವರಣದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ, ರಟ್ಟೀಹಳ್ಳಿ ರಸ್ತೆ, ಹಳೇ ಪುರಸಭೆ, ಬಸ್ ನಿಲ್ದಾಣ ಮುಖ್ಯರಸ್ತೆ ಸುಭಾಸ್ ವೃತ್ತದ ವರೆಗೂ ಸಂಚರಿಸಿ ಬಳಿಕ ಧರಣಿ ನಡೆಸಿದರು.
ನೇಹಾ ಕೊಲೆ ಖಂಡಿಸಿ ಮಠಾಧೀಶರ ಪ್ರತಿಭಟನೆ
Apr 21 2024, 02:25 AM IST
ಗ್ಯಾರಂಟಿ ಎಂದೆಲ್ಲ ಯೋಜನೆಗಳನ್ನು ಘೋಷಿಸುವ ಸರ್ಕಾರಗಳು, ರಾಜಕಾರಣಿಗಳು ಹೆಣ್ಮಕ್ಕಳ ರಕ್ಷಣೆಗೆ ಯಾವ ಗ್ಯಾರಂಟಿ ಕೊಡುತ್ತೀರಿ ಎಂಬುದನ್ನು ಸ್ಪಷ್ಟಪಡಿಸಬೇಕು. ಹೆಣ್ಮಕ್ಕಳು ಮನೆಯಿಂದ ಹೊರ ಬರುವುದು ಕಷ್ಟವಾಗಿದೆ.
ನೇಹಾ ಕೊಲೆ: ಮಠಾಧೀಶರ, ಗಣ್ಯರ ಭೇಟಿ, ಸಾಂತ್ವನ
Apr 21 2024, 02:24 AM IST
ಕಾನೂನು ಸುವ್ಯವಸ್ಥೆ ದಾರಿ ತಪ್ಪಿರುವ ಆತಂಕ ಎದುರಾಗಿದೆ. ಸರ್ಕಾರ ಮತ್ತು ಜನಪ್ರನಿಧಿಗಳು ಬೇಜಬಾಬ್ದಾರಿ ಹೇಳಿಕೆ ನೀಡಿ ಕುಟುಂಬಕ್ಕೆ ನೋವನ್ನುಂಟು ಮಾಡಬಾರದು.
ನೇಹಾ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ
Apr 21 2024, 02:23 AM IST
ರಾಮನಗರ: ಹುಬ್ಬಳಿಯ ಯುವತಿ ನೇಹಾ ಹಿರೇಮಠ್ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹ
Apr 21 2024, 02:22 AM IST
ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆಪಾದಿತನಿಗೆ ಕ್ಷಮೆ ಇಲ್ಲದಂತೆ ಗಲ್ಲು ಶಿಕ್ಷೆಗೆ ಗುರಿಪಡಿಸಬೇಕೆಂದು ಬಡದಾಳ ನಾಗರಿಕ ಹೋರಾಟ ಸಮಿತಿಯಿಂದ ಆಗ್ರಹಿಸಲಾಯಿತು.
ನೇಹಾ ಕೊಲೆ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
Apr 21 2024, 02:20 AM IST
ಹುಬ್ಬಳ್ಳಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಪ್ರತಿಬಾವಂತೆ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಕಾಲೇಜಿನ ಕ್ಯಾಂಪಸ್ನಲ್ಲಿಯೇ ಅತ್ಯಂತ ಭೀಕರವಾಗಿ ಅಮಾನುಷವಾಗಿ ಕೊಲೆ ಮಾಡಿರುವುದು ಅತ್ಯಂತ ಖಂಡನೀಯವಾಗಿದೆ.
ನೇಹಾ ಹಿರೇಮಠ ಕೊಲೆ ಹಿಂದೆ ವ್ಯವಸ್ಥಿತ ಷಡ್ಯಂತ್ರ: ಜಗದೀಶ ಶೆಟ್ಟರ್
Apr 21 2024, 02:19 AM IST
ವ್ಯವಸ್ಥಿತವಾದ ತಂತ್ರದಿಂದ ನೇಹಾ ಹಿರೇಮಠ ಕೊಲೆಯಾಗಿದ್ದು, ಇದರ ಹಿಂದೆ ದೊಡ್ಡ ಗುಂಪೇ ಇದೆ. ಸರ್ಕಾರ ಇದನ್ನು ಹೊರಹಾಕುವ ಕಾರ್ಯ ನಡೆಯಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಒತ್ತಾಯಿಸಿದರು.
ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ರಸ್ತೆತಡೆದು ಪ್ರತಿಭಟನೆ
Apr 21 2024, 02:18 AM IST
ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ ಖಂಡಿಸಿ ಕಲಬುರಗಿಯಲ್ಲಿ ನಾಗರಿಕ ಹಿತ ರಕ್ಷಣಾ ವೇದಿಕೆ ಹಾಗೂ ಹಿಂದು ಪರ ಸಂಘಟನೆಗಳ ಅಡಿಯಲ್ಲಿ ಶನಿವಾರ ಭಾರಿ ಪ್ರತಿಭಟನೆ ನಡೆಯಿತು.
ನೇಹಾ ಕೊಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹ
Apr 21 2024, 02:16 AM IST
ಹುಬ್ಬಳ್ಳಿಯಲ್ಲಿ ಯುವತಿ ಕೊಲೆ ಪ್ರಕರಣ ಖಂಡಿಸಿ ಶಹಾಪುರ ನಗರದ ತಹಸೀಲ್ದಾರ್ ಕಚೇರಿ ಮುಂದೆ ಅಖಿಲ ಭಾರತ ವೀರಶೈವ ಮಹಾಸಭಾದ ತಾಲೂಕು ಯುವ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.
< previous
1
...
38
39
40
41
42
43
44
45
46
...
52
next >
More Trending News
Top Stories
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ