ತಾಯಿ, ಮಕ್ಕಳ ಕೊಲೆ ಆರೋಪಿ ಸ್ಥಳ ಮಹಜರು ವೇಳೆ ಸಿಟ್ಟಿಗೆದ್ದ ನಾಗರಿಕರು: ಪೊಲೀಸ್ ಲಾಠಿ ಪ್ರಹಾರ
Nov 17 2023, 06:45 PM ISTತೃಪ್ತಿ ಲೇಔಟ್ ನ ನಿವಾಸಿ ಹಸೀನಾ ಮತ್ತು ಅವರ ಮೂವರು ಮಕ್ಕಳನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಂದ ಆರೋಪಿ, ಸಾಂಗ್ಲಿ ಮೂಲದ ಪ್ರವೀಣ್ ಚೌಗುಲೆಯನ್ನು ಪೊಲೀಸರು ಗುರುವಾರ ತೃಪ್ತಿ ಲೇಔಟಿಗೆ ಕರೆ ತಂದಿದ್ದರು. ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನೂರಾರು ಮಂದಿ ಜಮಾಯಿಸಿದರು.