• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರೇಯಸಿ ಕೊಲೆ ಯತ್ನ: ಆರೋಪಿಗೆ 18 ವರ್ಷ ಸಜೆ

Jan 13 2024, 01:34 AM IST
ಮಾಜಿ ಪ್ರೇಯಸಿಯನ್ನು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ 2ನೇ ಹೆಚ್ಚುವರಿ ನ್ಯಾಯಾಲಯ ಒಟ್ಟು 18 ವರ್ಷ 1 ತಿಂಗಳ ಸಜೆ ಹಾಗೂ ಸಂತ್ರಸ್ತೆಗೆ 2 ಲಕ್ಷ ರು. ನೀಡುವಂತೆ ಆದೇಶ ನೀಡಿದೆ.

ಭೂ ವಿಜ್ಞಾನಿ ಪ್ರತಿಮಾ ಕೊಲೆ ಕೇಸ್‌ ತನಿಖೆ ಪೂರ್ಣ: ಶೀಘ್ರ ಚಾರ್ಜ್‌ಶೀಟ್‌

Jan 12 2024, 01:45 AM IST
ಎರಡು ತಿಂಗಳ ಹಿಂದೆ ನಡೆದಿದ್ದ ಬೆಂಗಳೂರು ನಗರ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣ ಸಂಬಂಧ ಪೊಲೀಸರ ತನಿಖೆ ಅಂತಿಮ ಹಂತಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ನ್ಯಾಯಾಲಯಕ್ಕೆ ಪೊಲೀಸರು ಆರೋಪಪಟ್ಟಿಯನ್ನು ಸಲ್ಲಿಸಲಿದ್ದಾರೆ.

ಅಂಕೋಲಾ: ವೃದ್ಧ ದಂಪತಿ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jan 10 2024, 01:45 AM IST

ಅಂಕೋಲಾ ತಾಲೂಕನ್ನೆ ಬೆಚ್ಚಿ ಬಿಳಿಸಿದ್ದ ವೃದ್ಧ ದಂಪತಿಗಳ ಬರ್ಬರ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಸುಖೇಶ ನಾಯಕ ಗ್ಯಾಂಗ್‌ಗೆ ಜೀವಾವಧಿ ಶಿಕ್ಷೆಯನ್ನು ಜಿಲ್ಲಾ ಸತ್ರ ನ್ಯಾಯಾಲಯ ಮಂಗಳವಾರ ಪ್ರಕಟಿಸಿ ಆದೇಶ ಹೊರಡಿಸಿದೆ.

ಕ್ಷುಲ್ಲಕ ವಿಚಾರಕ್ಕಾಗಿ ಯುವಕನ ಕೊಲೆ, ಸಂಬಂಧಿಕರ ಪ್ರತಿಭಟನೆ

Jan 09 2024, 02:00 AM IST
ಬೆಂಗಳೂರಿನ ಯಶವಂತಪುರ ರೈಲು ಹಳಿಯಲ್ಲಿ ಕೊಳ್ಳೇಗಾಲದ ಯುವಕನ ಶವ ಪತ್ತೆಯಾದ ಹಿನ್ನೆಲೆ ಆತನನ್ನು ಕೊಲೆ ಮಾಡಿ ಬೆಂಗಳೂರಿನಲ್ಲಿ ಬಿಸಲಾಡಲಾಗಿದೆ. ತಪ್ಪಿತಸ್ಥರನ್ನು ಬಂಧಿಸಬೇಕು. ಕ್ಷುಲ್ಲಕ ಕಾರಣಕ್ಕಾಗಿ ಕೊಲೆ ಮಾಡಿರುವವರ ರಕ್ಷಣೆ ಮಾಡದೆ, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ ಮೃತ ಯುವಕನ ಸಂಬಂಧಿಗಳು ಮತ್ತು ವಿವಿಧ ಸಂಘಟನೆಗಳ ಮುಖಂಡರೊಡಗೂಡಿ ಸೋಮವಾರ ಪ್ರತಿಭಟನೆ ನಡೆಯಿತು.

ಯುವತಿಯನ್ನು ಪದೇ ಪದೆ ಮಾತನಾಡಿಸಿದ ಎಂಬ ಕಾರಣಕ್ಕೆ ಇರಿದು ಕೊಲೆ

Jan 06 2024, 02:00 AM IST
ಯುವತಿಯೊರ್ವಳನ್ನು ಪದೇ ಪದೇ ಮಾತನಾಡಿಸುತ್ತಿದ್ದ ಎಂಬ ಕಾರಣಕ್ಕೆ ಯುವತಿಯ ಮನೆಯವರು ಯುವಕನಿಗೆ ಚಾಕುವಿನಿಂದ ತಿವಿದು ಕೊಲೆ ಮಾಡಿದ ಘಟನೆ ತಾಲೂಕಿನ ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾಗನಾಯ್ಕನಕಟ್ಟೆ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ನಾಗನಾಯ್ಕನಕಟ್ಟೆ ಗ್ರಾಮದ ಮನೋಜ್ ನಾಯ್ಕ (23) ಮೃತ ದುರ್ದೈವಿ.

ಕೊಲೆ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ

Jan 05 2024, 01:45 AM IST
ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಇತರರನ್ನು ಕೂಡಲೇ ಬಂಧಿಸಿ, ಗೂಂಡಾ ಕಾಯ್ದೆಯಡಿ ಗಡಿಪಾರಿಗೆ ಕ್ರಮ ವಹಿಸಬೇಕು. ಕೊಲೆಗೆ ಪರೋಕ್ಷವಾಗಿ ಪ್ರೇರೇಪಿಸಿದವರನ್ನು ಪತ್ತೆ ಮಾಡಿ, ತನಿಖೆ ನಡೆಸಬೇಕು.

ಮಹದೇವಯ್ಯ ಕೊಲೆ: ಇಬ್ಬರು ಮತ್ತೆ ಸಿಐಡಿ ವಶಕ್ಕೆ

Jan 01 2024, 01:15 AM IST
ಚನ್ನಪಟ್ಟಣ: ವಿಧಾನ ಪರಿಷತ್ ಸದಸ್ಯ ಯೋಗೇಶ್ವರ್ ಭಾವ ಮಹದೇವಯ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಇಬ್ಬರು ಆರೋಪಿಗಳನ್ನು ಮತ್ತೆ ಸಿಐಡಿ ವಶಕ್ಕೆ ನೀಡಿದ್ದು, ಇನ್ನಿಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಮಹದೇವಯ್ಯ ಕೊಲೆ ಪ್ರಕರಣ ಸಿಐಡಿಗೆ ಹಸ್ತಾಂತರ

Dec 29 2023, 01:32 AM IST
ಚನ್ನಪಟ್ಟಣ: ಜಿಲ್ಲೆಯಲ್ಲಿ ತಲ್ಲಣ ಮೂಡಿಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಭಾವ ಮಹದೇವಯ್ಯ ಕೊಲೆ ಪ್ರಕರಣದ ತನಿಖೆಯನ್ನು ಚನ್ನಪಟ್ಟಣ ಗ್ರಾಮಾಂತರ ಪೊಲೀಸರಿಂದ ಸಿಐಡಿಗೆ ಹಸ್ತಾಂತರಿಸುವಂತೆ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಗುರುವಾರ ಆದೇಶ ಹೊರಡಿಸಿದ್ದಾರೆ.

ಮಹದೇವಯ್ಯ ಕೊಲೆ ಪ್ರಕರಣ ಸಿಐಡಿಗೆ ಹಸ್ತಾಂತರ

Dec 29 2023, 01:32 AM IST
ಚನ್ನಪಟ್ಟಣ: ಜಿಲ್ಲೆಯಲ್ಲಿ ತಲ್ಲಣ ಮೂಡಿಸಿದ್ದ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಭಾವ ಮಹದೇವಯ್ಯ ಕೊಲೆ ಪ್ರಕರಣದ ತನಿಖೆಯನ್ನು ಚನ್ನಪಟ್ಟಣ ಗ್ರಾಮಾಂತರ ಪೊಲೀಸರಿಂದ ಸಿಐಡಿಗೆ ಹಸ್ತಾಂತರಿಸುವಂತೆ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಗುರುವಾರ ಆದೇಶ ಹೊರಡಿಸಿದ್ದಾರೆ.

ಕರವೇ ಅಧ್ಯಕ್ಷರಿಗೆ ಮುಂಬೈನಿಂದ ಕೊಲೆ ಬೆದರಿಕೆ

Dec 28 2023, 01:46 AM IST
ಕರವೇ ಅಧ್ಯಕ್ಷ ನಾರಾಯಣಗೌಡ ಅವರಿಗೆ ಮುಂಬೈನಿಂದ ಕೊಲೆ ಬೆದರಿಕೆ ಕರೆಯೊಂದು ಬಂದಿದ್ದು, ಈ ಕುರಿತು ದೂರು ದಾಖಲಾಗಿದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved