• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿನಿ ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಪ್ರತಿಭಟನೆ

Apr 21 2024, 02:15 AM IST
ರಾಜ್ಯದಲ್ಲಿ ದಿನೇ ದಿನೇ ಹೆಣ್ಣು ಮಕ್ಕಳ ರಕ್ಷಣೆ ಕಡಿಮೆಯಾಗುತ್ತದೆ. ನೇಹಾರನ್ನು ಕೊಲೆ ಮಾಡಿರುವುದು ನಾಗರಿಕ ಸಮಾಜವನ್ನು ತಲೆತಗ್ಗಿಸುವಂತಿದೆ. ಈ ಬಗ್ಗೆ ಸರ್ಕಾರ ಸೂಕ್ತ ಗಮನಹರಿಸಿ ಕಾಲಹರಣ ಮಾಡದೆ ಕೊಲೆ ಆರೋಪಿಯನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು.

ನೇಹಾ ಕೊಲೆ ಆರೋಪಿ ಗಲ್ಲಿಗೇರಿಸಲು ಆಗ್ರಹ

Apr 20 2024, 01:13 AM IST
ಪ್ರೀತಿ ನಿರಾಕರಿಸಿದ್ದಕ್ಕೆ ಆರೋಪಿ ಫಯಾಜ್‌ ಕೊಲೆ ಮಾಡಿದ್ದಾನೆ.

ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಪ್ರತಿಭಟನೆ

Apr 20 2024, 01:10 AM IST
ವಿದ್ಯಾರ್ಥಿನಿ ನೇಹಾ ಹಿರೇಮಠ ಅಮಾನುಷ ಕೊಲೆಗೈದ ಕ್ರೂರಿ ಫಯಾಜ್ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಶುಕ್ರವಾರ ಹಿಂದು ಸಂಘಟನೆಗಳ ಕಾರ್ಯಕರ್ತರು ಮತ್ತು ವಿವಿಧ ಸಮಾಜದ ಮುಖಂಡರು ಸವದತ್ತಿ ಮತ್ತು ಮುನವಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು.

ನೇಹಾ ಕೊಲೆ ಖಂಡಿಸಿ ಕೊಪ್ಪಳದಲ್ಲಿ ಪ್ರತಿಭಟನೆ

Apr 20 2024, 01:01 AM IST
ಹುಬ್ಬಳ್ಳಿಯ ಬಿವಿವಿ ಕಾಲೇಜಿನಲ್ಲಿ ನಡೆದ ನೇಹಾ ಕೊಲೆ ಪ್ರಕರಣವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಲು ಕೊಪ್ಪಳ ನಗರದ ಬಸವೇಶ್ವರ ವೃತ್ತದಿಂದ ಡಿಸಿ ಕಚೇರಿ ವರೆಗೂ ಶುಕ್ರವಾರ ಪ್ರತಿಭಟನೆ ಮೆರವಣಿಗೆ ನಡೆಸಿದರು.

24 ಗಂಟೆಯಲ್ಲಿ ಕೊಲೆ ಆರೋಪಿ ಬಂಧನ

Apr 19 2024, 01:07 AM IST
ಬಹದ್ದೂರುಬಂಡಿ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣವನ್ನು ಕೊಪ್ಪಳ ಪೊಲೀಸರು ಕೇವಲ 24 ಗಂಟೆಯಲ್ಲಿ ಭೇದಿಸಿ, ಆರೋಪಿಯ ಹೆಡೆಮುರಿ ಕಟ್ಟಿದ್ದಾರೆ.

ಹಿಂದೂಗಳ ಅವಹೇಳನ ಮಾಡಿ ಮೇಯರ್‌ಗೆ ಕೊಲೆ ಬೆದರಿಕೆ: ಭಾರತೀಯೆ ಸೆರೆ

Apr 14 2024, 01:55 AM IST
ನವರಾತ್ರಿಯ ವೇಳೆ ಹಿಂಸಾ ಪ್ರವೃತ್ತಿಯಲ್ಲಿ ದುಷ್ಟರನ್ನು ಕೊಲ್ಲಲಾಗುವಂತೆ ನಿಮ್ಮನ್ನೂ (ಬ್ರೇಕ್ಸ್‌ಫೀಲ್ಡ್‌ ನಗರದ ಮೇಯರ್‌ ಮತ್ತು ಇತರ ಸದಸ್ಯರು) ಕೊಲ್ಲುತ್ತೇನೆ ಎಂದು ಹೇಳಿದ್ದ ಪ್ಯಾಲೆಸ್ತೀನ್‌ ಪರ ಭಾರತ ಮೂಲದ ಅಮೆರಿಕ ಹೋರಾಟಗಾರ್ತಿ ರಿದ್ಧಿ ಪಟೇಲ್‌ ಅವರನ್ನು ಬಂಧಿಸಲಾಗಿದೆ.

ಪ್ರತ್ಯೇಕ ಮತೀಯ ಕೊಲೆ ಪ್ರಕರಣ: ಆರೋಪ ಸಾಬೀತು

Apr 09 2024, 12:50 AM IST
ಉಳ್ಳಾಲ ಮತ್ತು ಮೆಲ್ಕಾರ್‌ನಲ್ಲಿ 2015 ಮತ್ತು 2016ರಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಕೊಲೆ ಪ್ರಕರಣಗಳ ಆರೋಪಿಗಳ ಮೇಲಿನ ಆರೋಪವು ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಶಿಕ್ಷೆಯ ಪ್ರಮಾಣದ ಮೇಲಿನ ವಿಚಾರಣೆಯನ್ನು ಏ.16ಕ್ಕೆ ನಿಗದಿಪಡಿಸಲಾಗಿದೆ. ಇವು ಮತೀಯ ಕೊಲೆ ಪ್ರಕರಣಗಳಾಗಿದ್ದವು.

ನಿರ್ಮಾಣ ಹಂತದ ಕಟ್ಟಡದಲ್ಲಿ ಗಾರೆ ಕೆಲಸದವನ ಶವ ಪತ್ತೆ: ಕೊಲೆ ಶಂಕೆ

Apr 08 2024, 01:10 AM IST
ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಕಾರ್ಮಿಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕೋಣನಕುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮದ್ಯ ಸೇವಿಸಲು ಬಂದಿದ್ದ ಮಹಿಳೆ ಎಳೆದೊಯ್ದು ರೇಪ್ ಮಾಡಿ ಕೊಲೆ; ಪೇಂಟರ್‌ ಸೆರೆ

Apr 05 2024, 01:02 AM IST
ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಪೆಂಟರ್‌ವೊಬ್ಬನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

48 ಗಂಟೆಗಳಲ್ಲಿ ಕೊಲೆ ಆರೋಪಿಗಳ ಬಂಧನ

Mar 31 2024, 02:11 AM IST
ಖಾನಾಪುರ ತಾಲೂಕಿನ ಗುಂಜಿ ಗ್ರಾಮದ ಬಳಿ ನಿರ್ಮಾಣ ಹಂತದಲ್ಲಿರುವ ಬೆಳಗಾವಿ ಪಣಜಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಗುತ್ತಿಗೆ ಪಡೆದ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವಾಹನ ಚಾಲಕನ ಕೊಲೆ ಪ್ರಕರಣದ ಜಾಡು ಹತ್ತಿದ ಖಾನಾಪುರ ಠಾಣೆಯ ಪೊಲೀಸರು ದೂರು ದಾಖಲಾದ 48 ಗಂಟೆಯೊಳಗೆ ಕೊಲೆ ಪ್ರಕರಣದ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 52
  • next >

More Trending News

Top Stories
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved