• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಕಾರ್ಯಕರ್ತರ ಕೊಲೆ ಸಹಿಸುವುದಿಲ್ಲ: ಆರ್.ಅಶೋಕ

Mar 05 2024, 01:35 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಿರಂತರವಾಗಿ ಬಿಜೆಪಿ ಕಾರ್ಯಕರ್ತರ ಕೊಲೆ ನಡೆಯುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಬಿಜೆಪಿ ಯಾವುದೇ ಕಾರಣಕ್ಕೂ ನಮ್ಮ ಕಾರ್ಯಕರ್ತರ ಕೊಲೆಗಳನ್ನು ಸಹಿಸುವುದಿಲ್ಲ: ಆರ್‌ ಅಶೋಕ

ಬ್ರಹ್ಮಾವರ: ಹನೆಹಳ್ಳಿಯಲ್ಲಿ ಗುಂಡಿಕ್ಕಿ ಯುವಕನ ಕೊಲೆ

Mar 04 2024, 01:16 AM IST
ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದ ಕೃಷ್ಣ, ಶನಿವಾರ ರಾತ್ರಿ ಮನೆಗೆ ಬಂದಿದ್ದರು. ಸುಮಾರು 9.30ರ ಸುಮಾರಿಗೆ ಊಟ ಮಾಡುತ್ತಿರುವಾಗ ದುಷ್ಕರ್ಮಿಗಳು ಆಗಮಿಸಿ ಪಿಸ್ತೂಲಿನಿಂದ ಗುಂಡು ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಅಮೆರಿಕದಲ್ಲಿ ಭಾರತೀಯ ನೃತ್ಯಗಾರನ ಗುಂಡಿಕ್ಕಿ ಕೊಲೆ

Mar 03 2024, 01:37 AM IST
ಭರತನಾಟ್ಯ ನೃತ್ಯ ಅಭ್ಯಾಸ ಮಾಡುತ್ತಿದ್ದ ಅಮರ್‌ನಾಥ್‌ ಘೋಷ್‌ನನ್ನು ಅಮೆರಿಕದಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.

ಮಾರಕಾಸ್ತ್ರದಿಂದ ಕೊಚ್ಚಿ ಬಿಜೆಪಿ ಮುಖಂಡನ ಕೊಲೆ

Mar 01 2024, 02:17 AM IST
ಆಳಂದ ತಾಲೂಕಿನ ಬಿಜೆಪಿ ಮುಖಂಡ ಹಾಗೂ ಸಹಕಾರಿ ಧುರೀಣರಾಗಿದ್ದ ಮಹಾಂತಪ್ಪ ಎಸ್. ಆಲೂರೆ (47) ಅವರನ್ನು ದುಷ್ಕರ್ಮಿಗಳು ಗುರುವಾರ ಬೆಳಗಿನ ಜಾವ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಕೊಲೆ ಆರೋಪಿ ಬಂಧನಕ್ಕೆ ರಸ್ತೆಗಿಳಿದ ಸಿದ್ದಿಗಳು

Feb 27 2024, 01:33 AM IST
ಹುಣಶೆಟ್ಟಿಕೊಪ್ಪ ಜಾತ್ರೆಯಲ್ಲಿ ನಡೆದ ಸಿದ್ದಿ ಯುವಕನ ಕೊಲೆಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡ ಆರೋಪಿ ಬಂಧಿಸುವಂತೆ ಸೋಮವಾರ ಸಿದ್ದಿ ಸಮುದಾಯದ ಸಾವಿರಾರು ಜನ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ರವಾನಿಸಿದರು.

ಕೊಲೆ ಕೇಸ್‌ನಲ್ಲಿ ಜೈಲಿಂದ ಬಿಡುಗಡೆ ಆಗಿದ್ದ ವ್ಯಕ್ತಿಯ ಮಚ್ಚಿಂದ ಕೊಚ್ಚಿ ಹತ್ಯೆ

Feb 26 2024, 01:38 AM IST
ಆನೇಕಲ್ ತಾಲೂಕಿನಲ್ಲಿ ಒಂದೇ ದಿನ ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರ ಹತ್ಯೆಯಾಗಿದೆ. ಸೂರ್ಯನಗರ ಠಾಣಾ ವ್ಯಾಪ್ತಿಯ ಮರಸೂರಿನಲ್ಲಿ ಯುವಕನ ಹತ್ಯೆಯಾಗಿದೆ. ಮತ್ತೊಂದು ಪ್ರಕರಣದಲ್ಲಿ ಕಾಲೇಜು ವಿದ್ಯಾರ್ಥಿಯನ್ನು ಕೊಂದು ಸುಟ್ಟು ಹಾಕಲಾಗಿದೆ.

ಕುಡಿದ ಮತ್ತಿನಲ್ಲಿ ಸ್ನೇಹಿತನ ಕೊಲೆ; ಇಬ್ಬರ ಬಂಧನ

Feb 24 2024, 02:31 AM IST
ಕುಡಿದ ಮತ್ತಿನಲ್ಲಿ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದ ಮೃತನ ಮನೆ ಮಾಲಿಕ ಸೇರಿದಂತೆ ಇಬ್ಬರನ್ನು ಬೇಗೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆಸ್ತಿ ವಿಷಯವಾಗಿ ಅಣ್ಣನಿಂದ ತಮ್ಮನ ಕೊಲೆ

Feb 22 2024, 01:46 AM IST
ಫಕ್ಕೀರಪ್ಪ ಕಮ್ಮಾರ (50) ಹಾಗೂ ಅಶೋಕ ಕಮ್ಮಾರ (45) ಮಧ್ಯೆ ಆಸ್ತಿ ವಿವಾದದಿಂದ ಜಗಳವಾಗಿ ಕೊಲೆಯಲ್ಲಿ ಅಂತ್ಯವಾಗಿದೆ.

ಯುವಕನ ಕೊಲೆ: ಕಾಲುವೆ ಬಳಿ ಶವ

Feb 17 2024, 01:16 AM IST
ತಾಲೂಕಿನ ಹುಲಿಗೊಂದಿ ಗ್ರಾಮದಲ್ಲಿ ಯುವಕನ ಕೊಲೆ ಮಾಡಿ ಶವವನ್ನು ಕಾಲುವೆ ಬಳಿ ಎಸೆದು ಹೋಗಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.

ನೇಜಾರು ತಾಯಿ ಮಕ್ಕಳ ಕೊಲೆ: ಜಾರ್ಚ್ ಶೀಟ್ ಸಲ್ಲಿಕೆ

Feb 13 2024, 12:48 AM IST
ಪ್ರಕರಣಕ್ಕೆ ಸಂಬಂಧಿಸಿದ ವಿಧಿವಿಜ್ಞಾನ ಪ್ರಯೋಗಾಲಯದ ವರದಿಗಳು ಪೊಲೀಸರ ಕೈಸೇರಿದ್ದು, ಅವುಗಳೊಂದಿಗೆ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 50
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved