• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣೆಗೆ 3 ದಿನ ಬಾಕಿ:ಛತ್ತೀಸ್‌ಗಢದಲ್ಲಿ ನಕ್ಸಲರಿಂದಬಿಜೆಪಿ ನಾಯಕನ ಕೊಲೆ

Nov 05 2023, 01:20 AM IST
ಛತ್ತೀಸ್‌ಗಢದಲ್ಲಿ ಚುನಾವಣೆಗೆ ಮೂರು ದಿನ ಇರುವಾಗಲೇ ಬಿಜೆಪಿ ಮುಖಂಡರೊಬ್ಬರನ್ನು ನಕ್ಸಲರು ಬರ್ಬರವಾಗಿ ಕೊಲೆ ಮಾಡಿದ ಘಟನೆ ಶನಿವಾರ ನಡೆದಿದೆ.

ಚುನಾವಣೆಯಲ್ಲಿ ಬಿಜೆಪಿ ಕೊಲೆ ಮಾಡದಿದ್ದರೆ ಸಾಕು

Nov 05 2023, 01:15 AM IST
ನಮ್ಮ ಪಕ್ಷದ 136 ಅಭ್ಯರ್ಥಿಗಳನ್ನು ಗೆಲ್ಲಿಸಿ ಐದು ವರ್ಷ ಅಧಿಕಾರ ನಡೆಸಲು ಜನರು ಅವಕಾಶ ಮಾಡಿಕೊಟ್ಟಿದ್ದಾರೆ. ಯಾರು ಮುಖ್ಯಮಂತ್ರಿ ಆಗುತ್ತಾರೆ? ಎಷ್ಟು ವರ್ಷ ಆಗುತ್ತಾರೆ ಎನ್ನುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ

ಕೊಲೆ ಪ್ರಕರಣ-ಬ್ಯಾಂಕ್ ನೌಕರನ ಬಂಧನ

Oct 31 2023, 01:15 AM IST
ಕೊಲೆಯಾದ ಚಂದ್ರಗೌಡ ಹಾಗೂ ಆರೋಪಿ ನಾರಾಯಣಸ್ವಾಮಿ ನಡುವೆ ಹಣದ ವ್ಯವಹಾರ ಹಾಗೂ ವೈಯಕ್ತಿಕ ದ್ವೇಷ ಇತ್ತು ಎನ್ನಲಾಗಿದೆ. ಈ ನಡುವೆ ಇಬ್ಬರಲ್ಲಿ ವೈಮನಸ್ಸು ಏರ್ಪಟ್ಟಿತ್ತು. ಕೊಪ್ಪಳ ಬಳಿಯ ಮಂಗಳಾಪುರದ ತೋಟವೊಂದರಲ್ಲಿ ಚಂದ್ರಗೌಡನನ್ನು ಊಟಕ್ಕೆ ಕರೆದು, ಊಟದ ನಂತರ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಂದಿದ್ದ ಆರೋಪ ಈತನ ವಿರುದ್ಧ ಕೇಳಿಬಂದಿದೆ. ಆರೋಪಿಯು ಈತನನ್ನು ಕೊಲೆಗೈಯಲು ಆಂಧ್ರಪ್ರದೇಶ ಮೂಲದ ಸುಧೀರಕುಮಾರ ಶ್ರೀಹರಿ ಎಂಬವರಿಗೆ ಸುಪಾರಿ ನೀಡಿ, ಹತ್ಯೆಗೈದಿದ್ದರು.

ಸೈಯದ್‌ ಕೊಲೆ ಪ್ರಕರಣ: 8 ಹಂತಕರಲ್ಲಿ ನಾಲ್ವರ ಬಂಧನ

Oct 29 2023, 01:00 AM IST
ಅ.20ರಂದು ಗೌಡರಹಳ್ಳಿಯಲ್ಲಿ ಕೊಲೆಯಾಗಿದ್ದ ಶಿವಮೊಗ್ಗ ಟಿಪ್ಪುನಗರದ ಸೈಯದ್ ರಾಝಿಕ್

ಮಹಿಳೆ ಕೊಲೆ: ಮಗನ ಮೇಲೆ ಶಂಕೆ

Oct 26 2023, 01:00 AM IST
ಮಹಿಳೆ ಕೊಲೆ: ಮಗನ ಮೇಲೆ ಶಂಕೆಚಿಕೋರಿ ಕಾರ್ಖಾನೆಯಲ್ಲಿ ಒಂಟಿಯಾಗಿ ನೆಲೆಸಿದ್ದ ನಳಿನಿಕಾರ್ಖಾನೆ ಮಾರಿ ಮನೆ ಉಳಿಸಿಕೊಳ್ಳುವ ಆಸೆಪಟ್ಟಿದ್ದರು

ಅಕ್ರಮ ಮರಳು ದಂಧೆ<bha>;</bha> ಇಬ್ಬರ ಕಿಡ್ನಾಪ್‌, ಕೊಲೆ ಯತ್ನ!

Oct 23 2023, 12:16 AM IST
ಅಕ್ರಮ ಮರಳು ದಂಧೆ; ಇಬ್ಬರ ಕಿಡ್ನಾಪ್‌, ಕೊಲೆ ಯತ್ನ!ಅಕ್ರಮದ ವೀಡಿಯೋ ಮಾಡಿದ್ದಕ್ಕೆ ಕಾರು ಡಿಕ್ಕಿಯಲ್ಲಿ ಹಾಕಿ ದಂಧೆಕೋರರಿಂದ ಥಳಿತ । ಜೀವಂತವಾಗಿ ಕೃಷ್ಣಾ ನದಿಗೆಸೆಯಲು ಸಂಚುಹಲ್ಲೆಗೊಳಗಾದ ಶರಣಗೌಡ ಸ್ಥಿತಿ ಗಂಭೀರ, ರಾಜು ಎಂಬಾತನ ಕಾಲು ಫ್ರ್ಯಾಕ್ಚರ್ । ಶಹಾಪುರ ತಾಲೂಕಿನ ವಿಭೂತಿಹಳ್ಳಿ ಬಳಿ ಘಟನೆ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ: ಆರೋಪಿಗೆ ಮರಣ ದಂಡನೆ

Oct 23 2023, 12:15 AM IST
ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಆರೋಪಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎಫ್‌ಟಿಎಸ್‌ಸಿ ನ್ಯಾಯಾಧೀಶ ನಿಂಗೌಡ ಪಾಟೀಲ ತೀರ್ಪು ನೀಡಿದ್ದಾರೆ.

ರೌಡಿ ಶೀಟರ್ ಕೊಲೆ

Oct 23 2023, 12:15 AM IST
ರೌಡಿ ಶೀಟರೊಬ್ಬನನ್ನು ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರಿನ ಬಂಡಿಮನೆ ಕಲ್ಯಾಣ ಮಂಟಪದ ಬಳಿ ನಡೆದಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಸಾವು: ಕೊಲೆ ಶಂಕೆ

Oct 20 2023, 01:00 AM IST
ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಜ್ಜನಡು ಹಾಗೂ ಚಿನ್ನಮ್ಮನಹಳ್ಳಿಯ ರಸ್ತೆ ಬಳಿ ಕಂಡು ಬಂದಿದೆ. ನೇಣಿಗೆ ಶರಣಾದ ವ್ಯಕ್ತಿ ಈರಣ್ಣ (45) ಎಂದು ಗುರುತಿಸಲಾಗಿದೆ.

ಗೋಬಿ ಮಂಚೂರಿ ಮಾಡುವ ವ್ಯಕ್ತಿಯ ಕೊಲೆ

Oct 19 2023, 12:46 AM IST
ಗೋಬಿಮಂಚೂರಿ ಹಾಕುವ ಕೆಲಸ ಮಾಡುತ್ತಿದ್ದ ವ್ಯಕ್ತಿ ಓರ್ವನನ್ನು ಕಲ್ಲು, ಇಟ್ಟಿಗೆಯಿಂದ ಮನಸೋ ಇಚ್ಛೆ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಅರಸೀಕೆರೆ ಮುಖ್ಯ ರಸ್ತೆಯಲ್ಲಿಯೇ ನಡೆದಿದೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved