• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಲೆ ಮಾಡಿಸಲು ಸಿದ್ಧನಾಗಿದ್ದವನನ್ನೇ ಕೊಲ್ಲಿಸಿದರು!

Mar 29 2024, 02:02 AM IST
ಎದುರಾಳಿಯನ್ನು ಕೊಲ್ಲಲು ಸಿದ್ಧತೆ ನಡೆಸಿದ್ದ ರೌಡಿ ದಿನೇಶ್‌ನನ್ನು ಆತನ ಸಹಚರರೇ ಕೊಂದು ಹಾಕಿದ್ದಾರೆ. ಈ ಸಂಬಂಧ 12 ಮಂದಿಯನ್ನು ಬಂಧಿಸಲಾಗಿದೆ.

ಕುಡಿಯುವ ನೀರಿಗಾಗಿ ಜಗಳ: ಚಾಕುವಿನಿಂದ ಇರಿದು ಯುವಕನ ಕೊಲೆ

Mar 29 2024, 12:53 AM IST
ಕುಡಿಯುವ ನೀರಿಗಾಗಿ ಎರಡು ಕುಟುಂಬಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಬಳಿಕ ಘಟನೆ ವಿಕೋಪಕ್ಕೆ ತಿರುಗಿ ನಂದಕುಮಾರ ಕಟ್ಟಿಮನಿ ಎಂಬಾತನಿಗೆ ಚಾಕು ಇರಿತ

ಮಹಿಳೆಯ ಕೊಲೆ ಪ್ರಕರಣದ ಆರೋಪಿ ಸೆರೆ

Mar 29 2024, 12:51 AM IST
ಆರೋಪಿ ಮೃತಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ನಂತರ ಇಬ್ಬರ ಸಂಬಂಧದಲ್ಲಿ ಬಿರುಕುಂಟಾಗಿದೆ. ನಂತರ ಅಬ್ರಾರ್‌ಗೆ ಸುಲ್ತಾನ್ ತಾಜ್ ಬ್ಲಾಕ್ ಮೇಲೆ ಮಾಡುವ ಮೂಲಕ ಹಣವನ್ನು ಪೀಕಿದ್ದಳಂತೆ.

ಹೋಟೆಲಲ್ಲಿ ಸ್ನೇಹಿತನಿಂದಲೇ ರೌಡಿಶೀಟರ್‌ ದಿನೇಶ್‌ ಕೊಲೆ; ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಶಂಕೆ

Mar 28 2024, 01:30 AM IST
ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಹೋಟೆಲ್‌ನಲ್ಲಿ ರೌಡಿಯೊಬ್ಬನನ್ನು ಆತನ ಸ್ನೇಹಿತನೇ ಕೊಂದು ಪರಾರಿ ಆಗಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.

ನೇಜಾರು ನಾಲ್ವರ ಕೊಲೆ ಪ್ರಕರಣ: ಆರೋಪ ನಿರಾಕರಿಸಿದ ಪ್ರವೀಣ್ ಚೌಗುಲೆ

Mar 28 2024, 12:53 AM IST
ನ.12ರಂದು ಏರ್ ಇಂಡಿಯಾ ಏಕ್ಸ್‌ಪ್ರೆಸ್‌ಲ್ಲಿ ಸಹೋದ್ಯೋಗಿಯಾಗಿದ್ದ ಐನಾಜ್ ಮತ್ತು ಅಕೆಯ ತಾಯಿ, ಸಹೋದರಿ ಮತ್ತು ಸಹೋದರನನ್ನು ಹಾಡಹಗಲೇ ಇರಿದು ಭೀಕರವಾಗಿ ಕೊಲೆ ಮಾಡಿದ್ದ. ನಂತರ ಆತನನ್ನು ಬಂಧಿಸಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು.

ಕಾರು ಗುದ್ದಿಸಿ ಕೊಲೆ ಮಾಡಿ ಅಪಘಾತ ನಾಟಕ ಸೃಷ್ಟಿಸಿದ್ದವನ ಬಂಧನ

Mar 27 2024, 02:03 AM IST
ಅಪರಿಚಿತ ಕಾರು ಡಿಕ್ಕಿಯಾಗಿ ಅವರು ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದ್ದ ಗೋಪಿ ಎಂಬ ವ್ಯಕ್ತಿಯ ಸಾವಿನ ತನಿಖೆ ನಡೆಸಿದಾಗ ಅವರದ್ದು ಕೊಲೆ ಎಂಬುದು ಗೊತ್ತಾಗಿದೆ.

ನೆಟ್ಟಾರು ಕೊಲೆ: ಒಂದೇ ಜೈಲಿಗೆ ಸ್ಥಳಾಂತರಿಸುವ ಅರ್ಜಿ ವಜಾ

Mar 22 2024, 01:02 AM IST
ರಾಜ್ಯದ ಎಲ್ಲ ಜೈಲುಗಳಲ್ಲಿ ಕೈದಿಗಳೊಂದಿಗೆ ವಕೀಲರು ಸಂಭಾಷಣೆ/ಸಮಾಲೋಚನೆ ನಡೆಸಲು ಅತ್ಯತ್ತಮ ವಿಡಿಯೋ ಕಾನ್ಫರೆನ್ಸಿಂಗ್ ವ್ಯವಸ್ಥೆ ಕಲ್ಪಿಸಬೇಕು. ವಕೀಲರು ಹಾಗೂ ಕುಟುಂಬದ ಸದಸ್ಯರೊಂದಿಗೆ ನಡೆಸುವ ಸಂಭಾಷಣೆ ಮತ್ತೊಬ್ಬರಿಗೆ ತಿಳಿಯದಂತೆ ಗೌಪ್ಯತೆ ಕಾಪಾಡಲು ಹೆಡ್‌ಫೋನ್‌ಗಳನ್ನು ಒದಗಿಸಬೇಕು ಎಂದು ಆದೇಶದಲ್ಲಿ ಸರ್ಕಾರಕ್ಕೆ ನ್ಯಾಯಪೀಠ ನಿರ್ದೇಶಿಸಿದೆ.

ಪ್ರವೀಣ್‌ ನೆಟ್ಟಾರು ಕೊಲೆ: ಜಬೀರ್‌ ಜಾಮೀನು ಅರ್ಜಿ ವಜಾ

Mar 20 2024, 01:20 AM IST
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿ ಸಮಿತಿಯ ಸದಸ್ಯನಾಗಿದ್ದ ಪ್ರವೀಣ್ ನೆಟ್ಟಾರು ಅವರನ್ನು 2022ರ ಜು.26ರಂದು ರಾತ್ರಿ 8.30ರ ವೇಳೆ ಕೆಲ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ದಾಳಿ ನಡೆಸಿದ್ದರಿಂದ ಮೃತಪಟ್ಟಿದ್ದರು.

ಜಗಳ: ಗಂಡನ ಶವ ಕೆರೆಯಲ್ಲಿ ಪತ್ತೆ ಕೊಲೆ ಶಂಕೆ!

Mar 20 2024, 01:20 AM IST
ನವ ವಿವಾಹಿತನೊಬ್ಬನ ಮೃತದೇಹ ತಾಲೂಕಿನ ಕಮರಹಳ್ಳಿ ಕೆರೆಯಲ್ಲಿ ಪತ್ತೆಯಾಗಿದೆ. ತಾಲೂಕಿನ ಯಡವನಹಳ್ಳಿ ಗ್ರಾಮದ ಗೋವಿಂದಸ್ವಾಮಿ(೩೨)ಈತನ ಮೃತ ದೇಹ ಕೆರೆಯ ದಡದಲ್ಲಿ ಬಿದ್ದಿದೆ .ಅಲ್ಲದೆ ಆತನ ಬೈಕ್‌ ಕೂಡ ಸನಿಹವೇ ಇದೆ. ಇದು ಆತ್ಮಹತ್ಯೆಯೋ, ಕೊಲೆಯೋ ಎಂಬುದು ಪೊಲೀಸರ ತನಿಖೆಯಿಂದ ಹೊರ ಬರಬೇಕಿದೆ.

ಮರ್ಮಾಂಗ ಹಿಸುಕಿ ಪತಿ ಕೊಲೆ ಮಾಡಿದ ಮಹಿಳೆ

Mar 20 2024, 01:16 AM IST
ಅನೈತಿಕ ಸಂಬಂಧವೇ ಈ ರೀತಿ ಪತಿಯನ್ನು ಹತ್ಯೆ ಮಾಡಲು ಕಾರಣ ಎನ್ನಲಾಗಿದೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 52
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved