• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಸ್ತಿಗಾಗಿ ಸಂಬಂಧಿಕರಿಂದಲೇ ನಡೆಯಿತು ಬರ್ಬರ ಕೊಲೆ!

Dec 05 2023, 01:30 AM IST
ಆ ವ್ಯಕ್ತಿಯ ಬಳಿ ಸಾಕಷ್ಟು ಆಸ್ತಿ ಇತ್ತು. ನೆಮ್ಮದಿಯಿಂದ ಬದುಕಲು ಸಾಕಷ್ಟು ಹಣವೂ ಇತ್ತು. ಆದರೆ, ಆತ ಜೀವನ ಅನುಭವಿಸುವುದಕ್ಕಿಂತ ಹೆಚ್ಚು ಕೂಡಿ ಇಡುವುದರಲ್ಲಿಯೇ ಕಳೆದುಬಿಟ್ಟ. ಹಣ, ಆಸ್ತಿ-ಪಾಸ್ತಿ ಇದ್ದರೂ ತಮ್ಮವರಿಗಾಗಲೀ ಅಥವಾ ಸಮಾಜಕ್ಕಾಗಲೀ ಒಂದು ಪೈಸೆಯನ್ನೂ ಕೊಡಲಿಲ್ಲ. ದುರದೃಷ್ಟವಶಾತ್‌ ಅದೇ ಆಸ್ತಿಗಾಗಿ ಬರ್ಬರವಾಗಿ ಕೊಲೆಯಾಗಿದ್ದಾನೆ. ಅದೂ ತನ್ನ ರಕ್ತ ಸಂಬಂಧಿಗಳಿಂದ!

ಕೊಲೆ ಬೆದರಿಕೆ: ಆರು ಮಂದಿ ವಿರುದ್ಧ ದೂರು

Dec 03 2023, 01:00 AM IST
ರಾಮನಗರ: ರಕ್ತದ ಮಾದರಿ ಪರೀಕ್ಷೆ ವರದಿ ವಿಚಾರವಾಗಿ ಡಯಾಗ್ನೋಸ್ಟಿಕ್ ಸೆಂಟರ್‌ ಗೆ ಅತಿಕ್ರಮವಾಗಿ ಪ್ರವೇಶಿಸಿ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ದಲ್ಲದೆ, ಕೊಲೆ ಬೆದರಿಕೆ ಹಾಕಿರುವ ಆರು ಮಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೆಂಟರ್‌ನ ಜಿ. ವೇಣುಗೋಪಾಲ್‌ ಐಜೂರು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯನ ಬರ್ಬರ ಕೊಲೆ

Nov 23 2023, 01:45 AM IST
ಜನನಿಬಿಡ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಹಾಲಿ ಸದಸ್ಯನನ್ನೇ ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ಬುಧವಾರ ಸಂಜೆ ಜರುಗಿದೆ.

ನೇಜಾರು ಕೊಲೆ: ಆರೋಪಿ ಚೌಗುಲೆಗೆ ನ್ಯಾಯಾಂಗ ಬಂಧನ

Nov 23 2023, 01:45 AM IST
ಉಡುಪಿ ನೇಜಾರಿನಲ್ಲಿ ನಡೆದ ತಾಯಿ, ಮಕ್ಕಳ ಕೊಲೆ ಪ್ರಕರಣ ಆರೋಪಿ ಪ್ರವೀಣ್ಣ್‌ ಚೌಗುಲೆಗೆ ನ್ಯಾಯಾಂಗ ಬಂಧನ, ತನಿಖೆ ಚುರುಕುಗೊಳಿಸಿರುವ ಪೊಲೀಸರು

ಮೂವರು ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Nov 21 2023, 12:45 AM IST
ತಿಕೋಟಾ ತಾಲೂಕಿನ ರತ್ನಾಪುರದ ಸಂತೊಷ ಪಾಂಡುರಂಗ ಬಜಬಳೆ, ಸಂದೀಪ ಭೀಮಸೇನ್ @ಭೀಮಣ್ಣ ಯಡವೆ, ದಶರಥ ಜಟ್ಟೆಪ್ಪ @ಬಪ್ಪು ಯಡವೆ ಶಿಕ್ಷೆಗೊಳಗಾದ ಅಪರಾಧಿಗಳು.

ನೇಜಾರು ಕೊಲೆ: ಪ್ರಚೋದನಕಾರಿ ಬರಹ ವಿರುದ್ಧ ಸ್ವಯಂ ಪ್ರಕರಣ ದಾಖಲು

Nov 21 2023, 12:45 AM IST
ಇಲ್ಲಿನ ನೇಜಾರು ಗ್ರಾಮದಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್ ಬುಕ್ ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಆರೋಪಿ, ಶಿವಮೊಗ್ಗದ ಯುವಕನ ಮೇಲೆ ಉಡುಪಿ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿದ್ದಾರೆ.

ತಾಯಿ, ಮಕ್ಕಳ ಕೊಲೆ ಆರೋಪಿ ಸ್ಥಳ ಮಹಜರು ವೇಳೆ ಸಿಟ್ಟಿಗೆದ್ದ ನಾಗರಿಕರು: ಪೊಲೀಸ್‌ ಲಾಠಿ ಪ್ರಹಾರ

Nov 17 2023, 06:45 PM IST
ತೃಪ್ತಿ ಲೇಔಟ್ ನ ನಿವಾಸಿ ಹಸೀನಾ ಮತ್ತು ಅವರ ಮೂವರು ಮಕ್ಕಳನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಂದ ಆರೋಪಿ, ಸಾಂಗ್ಲಿ ಮೂಲದ ಪ್ರವೀಣ್ ಚೌಗುಲೆಯನ್ನು ಪೊಲೀಸರು ಗುರುವಾರ ತೃಪ್ತಿ ಲೇಔಟಿಗೆ ಕರೆ ತಂದಿದ್ದರು. ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನೂರಾರು ಮಂದಿ ಜಮಾಯಿಸಿದರು.

ವಕೀಲ ಅಮಿತ್‌ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

Nov 17 2023, 06:45 PM IST
ಬೆಂಗಳೂರು: ನೆಲಮಂಗಲದ ಖ್ಯಾತ ವಕೀಲ ಕೇಶವಮೂರ್ತಿ ಅವರ ಪುತ್ರ ವಕೀಲ ಅಮಿತ್‌ ಕೇಶವಮೂರ್ತಿ ಕೊಲೆ ಪ್ರಕರಣದ ಅಪರಾಧಿ ರಾಜೇಶ್‌ ಗೌಡಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.

ಉಡುಪಿ: ತಾಯಿ, ಮೂವರು ಮಕ್ಕಳ ಕೊಲೆ ಆರೋಪಿ ಬಂಧನ

Nov 16 2023, 01:18 AM IST
ಉಡುಪಿಯ ನೇಜಾರಿನಲ್ಲಿ ತಾಯಿ ಹಾಗೂ ಮೂವರು ಮಕ್ಕಳನ್ನು ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿ ಪ್ರವೀಣ್ಣ್‌ ಚೌಗಲೆಯನ್ನು ಬಂಧಿಸಿದ ಪೊಲೀಸರು.

‘ಕೊಲೆ ಆಗಿದ್ದ’ ಬಾಲಕ ತಾನು ಬದುಕಿದ್ದೇನೆ ಎಂದ!

Nov 12 2023, 01:00 AM IST
ಬಾಲಕ ಶುಕ್ರವಾರ ಸುಪ್ರೀಂ ಕೋರ್ಟ್‌ ಮುಂದೆ ಹಾಜರಾಗಿ ತಾನು ಬದುಕಿದ್ದೇನೆ ಎಂದು ಹೇಳಿ ಎಲ್ಲರನ್ನೂ ಬೆಚ್ಚಿ ಬೀಳಿಸಿದ್ದಾನೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved