• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ: ಆರೋಪಿಗೆ ಮರಣ ದಂಡನೆ

Oct 23 2023, 12:15 AM IST
ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಆರೋಪಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎಫ್‌ಟಿಎಸ್‌ಸಿ ನ್ಯಾಯಾಧೀಶ ನಿಂಗೌಡ ಪಾಟೀಲ ತೀರ್ಪು ನೀಡಿದ್ದಾರೆ.

ರೌಡಿ ಶೀಟರ್ ಕೊಲೆ

Oct 23 2023, 12:15 AM IST
ರೌಡಿ ಶೀಟರೊಬ್ಬನನ್ನು ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರಿನ ಬಂಡಿಮನೆ ಕಲ್ಯಾಣ ಮಂಟಪದ ಬಳಿ ನಡೆದಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಸಾವು: ಕೊಲೆ ಶಂಕೆ

Oct 20 2023, 01:00 AM IST
ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಜ್ಜನಡು ಹಾಗೂ ಚಿನ್ನಮ್ಮನಹಳ್ಳಿಯ ರಸ್ತೆ ಬಳಿ ಕಂಡು ಬಂದಿದೆ. ನೇಣಿಗೆ ಶರಣಾದ ವ್ಯಕ್ತಿ ಈರಣ್ಣ (45) ಎಂದು ಗುರುತಿಸಲಾಗಿದೆ.

ಗೋಬಿ ಮಂಚೂರಿ ಮಾಡುವ ವ್ಯಕ್ತಿಯ ಕೊಲೆ

Oct 19 2023, 12:46 AM IST
ಗೋಬಿಮಂಚೂರಿ ಹಾಕುವ ಕೆಲಸ ಮಾಡುತ್ತಿದ್ದ ವ್ಯಕ್ತಿ ಓರ್ವನನ್ನು ಕಲ್ಲು, ಇಟ್ಟಿಗೆಯಿಂದ ಮನಸೋ ಇಚ್ಛೆ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಅರಸೀಕೆರೆ ಮುಖ್ಯ ರಸ್ತೆಯಲ್ಲಿಯೇ ನಡೆದಿದೆ.

ನಿಠಾರಿ ಕೊಲೆ ಸಾಕ್ಷ್ಯ ಸಂಗ್ರಹದ ಬಗ್ಗೆ ಕೋರ್ಟ್‌ ತೀವ್ರ ಆಕ್ಷೇಪ

Oct 17 2023, 12:45 AM IST
ನಿಠಾರಿ ಕೊಲೆ ಕೇಸ್‌ನ ಆರೋಪಿಗಳಾದ ಮೊನಿಂದರ್‌ ಸಿಂಗ್‌ ಪಂದೇರ್‌ ಹಾಗೂ ಸುರೇಂದ್ರ ಕೋಲಿ ಅವರ ಮೆಲಿನ ಆರೋಪ ಸಾಬೀತುಪಡಿಸುವಲ್ಲಿ ತನಿಖಾ ತಂಡದ ವೈಫಲ್ಯದ ಬಗ್ಗೆ ಅಲಹಾಬಾದ್ ಹೈಕೋರ್ಟ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ದುಷ್ಕರ್ಮಿಗಳಿಂದ ರೌಡಿ ಶೀಟರ್ ಲೋಕೇಶ್ ಕೊಲೆ

Oct 16 2023, 01:45 AM IST
ರಾಮನಗರ: ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ರೌಡಿಶೀಟರ್‌ ನನ್ನು ಕೊಲೆ ಮಾಡಿರುವ ಘಟನೆ ತಾಲೂಕಿನ ಕೈಲಾಂಚ ಹೋಬಳಿ ಕೆರೆಮೇಗಳದೊಡ್ಡಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ.

ಮಾವನ ಕೊಲೆ: ಆರೋಪಿ ಬಂಧನ

Oct 16 2023, 01:45 AM IST
ದಾಬಸ್‌ಪೇಟೆ: ಮಾವನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ದಾಬಸ್‌ಪೇಟೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಗಂಗಸಂದ್ರ ಗ್ರಾಮದ ಕುಮಾರ್ (42) ಬಂಧಿತ.

ಸುಪಾರಿ ಕೊಟ್ಟು ವ್ಯಕ್ತಿಯ ಕೊಲೆ

Oct 13 2023, 12:15 AM IST
ಸುಪಾರಿ ಕೊಟ್ಟ ವ್ಯಕ್ತಿ ಹಾಗೂ ಕೊಲೆಯಾದ ವ್ಯಕ್ತಿಯ ನಡುವೆ ಹಣದ ವ್ಯವಹಾರ ಇತ್ತು ಎನ್ನಲಾಗಿದೆ. ಸುಪಾರಿ ನೀಡಿದ ಆರೋಪಿ ಪರಾರಿಯಾಗಿದ್ದು, ಹುಡುಕಾಟ ನಡೆದಿದೆ. ಆರೋಪಿಯಿಂದದ ಕೃತ್ಯಕ್ಕೆ ಬಳಸಿದ ಕಾರು, ಮೃತನ ಮೋಟಾರ್ ಸೈಕಲ್, ಮೊಬೈಲ್‌, ಚಪ್ಪಲಿ, ವಾಚ್ ಜಪ್ತಿ ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ

ಶೀಲ ಶಂಕಿಸಿ ಪತ್ನಿ, ಅಣ್ಣನ ಕೊಲೆ

Oct 09 2023, 12:46 AM IST
ಕಾವ್ಯಾ (28) ಹಾಗೂ ಕೊಟ್ರೇಶ (32) ಕೊಲೆಗೀಡಾದ ಅಣ್ಣ- ತಂಗಿಯರು.

ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ. ರಾಮಕೃಷ್ಣ ಕೊಲೆ ಪ್ರಕರಣ:ಡಾ. ರೇಣುಕಾ ಪ್ರಸಾದ್ ಸಹಿತ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Oct 06 2023, 01:19 AM IST
ಬೆಂಗಳೂರು ಹೈಕೋರ್ಟ್‌ನಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರಿಂದ ಶಿಕ್ಷೆ ಪ್ರಕಟ, ಮಂಗಳೂರಲ್ಲಿ ನ್ಯಾಯಾಲಯಕ್ಕೆ ಹಾಜರಾದ ಅಪರಾಧಿಗಳು
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved