• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೋಡಿ ಕೊಲೆ ಪ್ರಕರಣ, ಐವರ ಬಂಧನ

Mar 21 2025, 12:35 AM IST
Double murder case, five arrested

ಕಾಂಗ್ರೆಸ್‌ ಮುಖಂಡ ಶ್ರೀನಿವಾಸನ್‌ ಕೊಲೆ ತನಿಖೆ ಸಿಬಿಐಗೆ

Mar 18 2025, 12:34 AM IST
ಪ್ರಕರಣದಲ್ಲಿ ಸ್ಥಳೀಯ ಪೊಲೀಸರು ಮತ್ತು ಸಿಐಡಿ ಅಧಿಕಾರಿಗಳು ಸಮರ್ಪಕ ತನಿಖೆ ನಡೆಸಿಲ್ಲ. ತನಿಖೆಯ ಗುಣಮಟ್ಟ ಕಳಪೆಯಾಗಿದ್ದು, ಸಾಕಷ್ಟು ಲೋಪದೋಷಗಳಿವೆ. ಕೊಲೆಯಲ್ಲಿ ಪ್ರಮುಖ ರಾಜಕಾರಣಿಯ ಕೈವಾಡವಿದೆ ಎಂಬುದಾಗಿ ಮೃತ ಪತ್ನಿ ಆರೋಪ ಮಾಡಿದ್ದಾರೆ. ಹಾಗಾಗಿ, ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ವಾದಕ್ಕೆ ಹೈಕೋರ್ಟ್‌ ಮನ್ನಣೆ.

ಸ್ವಾತಿ ಬ್ಯಾಡಗಿ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಹಿಂದೂ ಜಾಗರಣ ವೇದಿಕೆ ಆಗ್ರಹ

Mar 18 2025, 12:33 AM IST
ರಾಜ್ಯದಲ್ಲಿಯೇ ಅತಿ ಹೆಚ್ಚು ಲವ್ ಜಿಹಾದ ಪ್ರಕರಣಗಳು ಹಾವೇರಿ ಜಿಲ್ಲೆಯಲ್ಲಿ ಪತ್ತೆಯಾಗುತ್ತಿದ್ದು, ಇದಕ್ಕೆ ಉದಾಹರಣೆ ಮಾಸೂರಿನ ಸ್ವಾತಿ ಪ್ರಕರಣ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಚಾಕು ತೋರಿಸಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಕೊಲೆ ಬೆದರಿಕೆ

Mar 17 2025, 12:33 AM IST
ವಿದ್ಯಾರ್ಥಿನಿಯರ ಶೌಚಗೃಹದ ಮೇಲೆ ಕಲ್ಲು ತೂರುತ್ತಿದ್ದ ಅನ್ಯ ಕೋಮಿನ ಯುವಕರನ್ನು ಪ್ರಶ್ನಿಸಿದ 10ನೇ ತರಗತಿ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿ ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿರುವ ಆತಂಕಕಾರಿ ಘಟನೆ ಪಟ್ಟಣದ ಕೆಂಕೆರೆ ಕೆಪಿಎಸ್ ಶಾಲಾ ಆವರಣದಲ್ಲಿ ಶುಕ್ರವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಸ್ವಾತಿ ಕೊಲೆ ಕೇಸ್‌ನಲ್ಲಿ ಪೊಲೀಸರಿಂದ ಲೋಪ: ಬೊಮ್ಮಾಯಿ

Mar 16 2025, 01:46 AM IST
ಇತ್ತೀಚೆಗೆ ಹತ್ಯೆಗೀಡಾಗಿದ್ದ ಸ್ವಾತಿ ಬ್ಯಾಡಗಿ ಪ್ರಕರಣದಲ್ಲಿ ಪೊಲೀಸರಿಂದ ಲೋಪವಾಗಿದೆ. ಈ ಬಗ್ಗೆ ಸಂಪೂರ್ಣ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೊಲೆ ಪ್ರಕರಣ: ತಾಯಿ- ಮಕ್ಕಳು ಸೇರಿ ನಾಲ್ವರ ಬಂಧನ

Mar 15 2025, 01:01 AM IST
ಸ್ಥಳದಲ್ಲಿ ದೊರೆತ ಪುರಾವೆಗಳು ಹಾಗೂ ಮೃತದೇಹ ಮೇಲಿದ್ದ ಗಾಯದ ಗುರುತುಗಳನ್ನು ಗಮನಿಸಿ ಇದೊಂದು ಕೊಲೆ ಎಂಬುದನ್ನು ಪೊಲೀಸರು ಖಚಿತಪಡಿಸಿಕೊಂಡಿದ್ದರು.

ಕಟಕೋಳದಲ್ಲಿ ವ್ಯಕ್ತಿ ಕೊಲೆ: ನಾಲ್ವರ ಬಂಧನ

Mar 11 2025, 12:48 AM IST
ರಾಮದುರ್ಗ ತಾಲೂಕಿನ ಕಟಕೋಳದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ

ಕುರಿಗಳ್ಳರ ಬೆನ್ನತ್ತಿ ಹೋದ ಕುರಿಗಾಯಿ ಕೊಲೆ

Mar 11 2025, 12:45 AM IST
ಕುರಿ ದಡ್ಡಿಯಲ್ಲಿರುವ ಕುರಿ ಕಳ್ಳತನ ಮಾಡಲು ಬಂದ ಆರೋಪಿಗಳನ್ನು ಬೆನ್ನು ಹತ್ತಿ ಹಿಡಿಯಲು ಹೋದವನೇ ಕೊಲೆಗೀಡಾದ ಘಟನೆ ಕೆರೂರ ಸಮೀಪದ ಉಗಲವಾಟ ಗ್ರಾಮದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

ಬಾರ್‌ನಲ್ಲಿ ನಡೆದಿದ್ದ ರೌಡಿ ಶೀಟರ್‌ ಜಯರಾಮ್‌ ಕೊಲೆ ಕೇಸ್‌ : ನಾಲ್ವರು ಆರೋಪಿಗಳ ಬಂಧನ

Mar 09 2025, 01:48 AM IST
ಇತ್ತೀಚೆಗೆ ಹೆಸರಘಟ್ಟ ಮುಖ್ಯರಸ್ತೆಯ ಕೊಡಗಿ ತಿರುಮಲಪುರದ ಬಾರ್‌ನಲ್ಲಿ ನಡೆದಿದ್ದ ರೌಡಿ ಶೀಟರ್‌ ಜಯರಾಮ್‌ (40) ಬರ್ಬರ ಕೊಲೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪತಿ, ಅತ್ತೆ -ಮಾವ ಮಾನಸಿಕ ಹಿಂಸೆ ನೀಡಿ ವರದಕ್ಷಿಣೆ ತರುವಂತೆ ದೈಹಿಕ ಹಲ್ಲೆ ನಡೆಸಿ ಗೃಹಣಿಯ ಕೊಲೆ, ದೂರು

Mar 07 2025, 12:50 AM IST
ಇಲ್ಲಿಯ ಹಗೇದಕಟ್ಟಿ ಓಣಿಯ ಯುವತಿಯೋರ್ವಳು ಶಂಕಾಸ್ಪದವಾಗಿ ಮೃತಳಾಗಿದ್ದು, ಆಕೆಯ ಪತಿ, ಅತ್ತೆ -ಮಾವ ಮಾನಸಿಕ ಹಿಂಸೆ ನೀಡಿ ವರದಕ್ಷಿಣೆ ತರುವಂತೆ ದೈಹಿಕ ಹಲ್ಲೆ ನಡೆಸಿ ನೇಣಿಗೆ ಹಾಕಿ ಕೊಲೆ ಮಾಡಿದ್ದಾರೆ ಎಂದು ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 44
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved