• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಂಪು ಹಲ್ಲೆಯಿಂದ ವ್ಯಕ್ತಿ ಕೊಲೆ: 15 ಮಂದಿ ಬಂಧನ

Apr 30 2025, 12:35 AM IST
ಕುಡುಪು ಬಳಿ ಕ್ರಿಕೆಟ್‌ ಪಂದ್ಯಾಟದ ವೇಳೆ ಗುಂಪು ಹಲ್ಲೆ ನಡೆಸಿ ಅಪರಿಚಿತ ವ್ಯಕ್ತಿಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 30 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರಲ್ಲಿ 25 ಮಂದಿಯನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.

ಮದುವೆಯಾಗುವಂತೆ ಪೀಡಿಸುತ್ತಿದ್ದ ಮಂಗಳಮುಖಿ ಕೊಲೆ ಮಾಡಿದ್ದ ಮೂವರ ಬಂಧನ

Apr 29 2025, 01:50 AM IST

ಇತ್ತೀಚೆಗೆ ನಡೆದಿದ್ದ ಮಂಗಳಮುಖಿ ತನುಶ್ರೀ (45) ಕೊಲೆ ಪ್ರಕರಣ ಸಂಬಂಧ ಆಕೆಯ ಸ್ನೇಹಿತ ಸೇರಿ ಮೂವರನ್ನು ಕೆ.ಆರ್‌.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಾರ್‌ನಲ್ಲಿ ನಿಧಾನ ಮಾತಾಡುವಂತೆ ಹೇಳಿದ್ದವನ ಮನೆಗೆ ನುಗ್ಗಿ ಕೊಲೆ

Apr 27 2025, 01:31 AM IST

ಬಾರ್‌ನಲ್ಲಿ ನಿಧಾನವಾಗಿ ಮಾತನಾಡುವಂತೆ ಹೇಳಿದ್ದ ವ್ಯಕ್ತಿಯನ್ನು ಹಿಂಬಾಲಿಸಿ ಮನೆಯಲ್ಲಿಯೇ ಪತ್ನಿ ಎದುರಿಗೆ ಚಾಕು ಇರಿದು ಕೊಲೆ  

ಗೆಳೆಯನ ಪತ್ನಿಯನ್ನೇ ಮದುವೆ ಆಗಿದ್ದಕ್ಕೆ ಎಸ್‌ಡಿಪಿಐ ಕಾರ್ಯಕರ್ತನ ಕೊಲೆ

Apr 26 2025, 01:34 AM IST
ಎಸ್‌ಡಿಪಿಐ ಕಾರ್ಯಕರ್ತ ಇರ್ಫಾನ್‌ ಹತ್ಯೆಯ ರಹಸ್ಯ ಬಯಲಾಗಿದೆ. ತನ್ನ ಸ್ನೇಹಿತನ ಪತ್ನಿಯನ್ನೇ ಪಟಾಯಿಸಿ ಮದುವೆ ಅಗಿದ್ದಕ್ಕೆ ಗೆಳೆಯರೇ ಸೇರಿ ಆತನನ್ನು ಕೊಲೆ ಮಾಡಿದ್ದಾರೆ.

ಓಂ ಪ್ರಕಾಶ್‌ ಕೊಲೆ ಕೇಸ್‌ : ಆರೋಪಿ ಪಲ್ಲವಿ 7 ದಿನ ಸಿಸಿಬಿ ಕಸ್ಟಡಿಗೆ

Apr 25 2025, 01:50 AM IST
ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಭೀಕರ ಕೊಲೆ ಪ್ರಕರಣದ ಆರೋಪಿಯೂ ಆಗಿರುವ ಪತ್ನಿ ಪಲ್ಲವಿಯನ್ನು ಸಿಸಿಬಿ ಪೊಲೀಸರು ಏಳು ದಿನಗಳ ಕಸ್ಟಡಿಗೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಚೀಟಿ ವ್ಯವಹಾರದ ಗಲಾಟೆಯಲ್ಲಿ ಓರ್ವನ ಕೊಲೆ : ಆರೋಪಿ ಬಂಧನ

Apr 22 2025, 01:49 AM IST
ತರೀಕೆರೆ: ದೇವರ ಹೆಸರಿನಲ್ಲಿ ನಡೆಸುತ್ತಿದ್ದ ಸೇವಾಲಾಲ್ ಸಂಘದ ಚೀಟಿ ವ್ಯವಹಾರದಿಂದ ಹೊರ ಹಾಕಿರುವ ವಿಚಾರಕ್ಕೆ ನಡೆದ ಗಲಾಟೆ ವ್ಯಕ್ತಿ ಕೊಲೆಯಲ್ಲಿ ಅಂತ್ಯವಾಗಿದೆ. ಕೊಲೆ ಆರೋಪಿಯನ್ನು ಘಟನೆ ನಡೆದ 2 ಗಂಟೆಯೊಳಗೆ ಬಂಧಿಸಲಾಗಿದೆ.

ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಭೀಕರ ಕೊಲೆ : ಪತ್ನಿ ಪಲ್ಲವಿ ಬಂಧನ

Apr 22 2025, 01:47 AM IST
ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಭೀಕರ ಕೊಲೆ ಪ್ರಕರಣ ಸಂಬಂಧ ಪತ್ನಿ ಪಲ್ಲವಿಯನ್ನು (64) ಎಚ್‌ಎಸ್‌ಆರ್‌ ಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜೋಡಿ ಕೊಲೆ ಪ್ರಕರಣದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Apr 20 2025, 01:50 AM IST
ಕೇರಳ ಕಾಸರಗೋಡಿನ ಚೆರ್ಕಳ ಮನೆಯ ಮೊಹಮ್ಮದ್ ಮುಹಜೀರ್ ಸನಾಫ್ (25), ಕಾಸರಗೋಡು ವಿದ್ಯಾನಗರದ ಎ. ಮೊಹಮ್ಮದ್‌ ಇರ್ಷಾದ್‌ (24) ಹಾಗೂ ಎ. ಮೊಹಮ್ಮದ್ ಸಫ್ವಾನ್ (24) ಶಿಕ್ಷೆಗೀಡಾದ ಅಪರಾಧಿಗಳು. ನಾಫೀರ್‌ ಮತ್ತು ಫಹೀಮ್‌ ಕೊಲೆಯಾದವರು.

ಬಾಂಗ್ಲಾದೇಶದ ದಿನಜಾಪುರದಲ್ಲಿ ಪ್ರಭಾವಿ ಹಿಂದೂ ನಾಯಕನ ಅಪಹರಿಸಿ ಬರ್ಬರ ಕೊಲೆ : ಡೈಲಿ ಸ್ಟಾರ್‌ ವರದಿ

Apr 19 2025, 01:46 AM IST

ಭಾರತದಲ್ಲಿ ಅಲ್ಪಸಂಖ್ಯಾತರನ್ನು ರಕ್ಷಿಸಿ ಎಂದು ಕ್ಯಾತೆ ತೆಗೆದಿದ್ದ ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂ ಹತ್ಯಾಕಾಂಡ ಮುಂದುವರಿದಿದೆ. ಉತ್ತರ ಬಾಂಗ್ಲಾದೇಶದ ದಿನಜಾಪುರದಲ್ಲಿ ಪ್ರಭಾವಿ ಹಿಂದೂ ನಾಯಕರನ್ನು ದುಷ್ಕರ್ಮಿಗಳು ಅಪಹರಿಸಿ, ಬರ್ಬರವಾಗಿ ಕೊಲೆ 

ತನ್ನ ಮಗಳ ಸಹವಾಸ ಮಾಡದಂತೆ ಬುದ್ಧಿವಾದ ಹೇಳಿದ ತಂದೆಯನ್ನು ಕೆಲಸಗಾರನೊಬ್ಬ ಮಚ್ಚಿನಿಂದ ಹಲ್ಲೆಗೈದು ಕೊಲೆ

Apr 17 2025, 12:51 AM IST
ತನ್ನ ಮಗಳ ಸಹವಾಸ ಮಾಡದಂತೆ ಬುದ್ಧಿವಾದ ಹೇಳಿದ ತಂದೆಯನ್ನು ಕೆಲಸಗಾರನೊಬ್ಬ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಕುಮಾರಸ್ವಾಮಿ ಲೇಔಟ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 47
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved