• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಂಪ್ಲಿಯಲ್ಲಿ ಕೊಲೆ ಆರೋಪಿಗಳ ಬಂಧನ

Jun 21 2025, 12:49 AM IST
ಕಂಪ್ಲಿ ಸೋಮಪ್ಪ ಕೆರೆಯ ಮೇಲೆ ಮೇ 15ರಂದು ದೊಡ್ಡ ಬಸವನಗೌಡ ಅವರನ್ನು ಕೊಲೆ ಮಾಡಿದ್ದ ಆರೋಪಿಗಳನ್ನು ಕಂಪ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರೇಯಸಿ ಕೊಲೆ: ಮೃತದೇಹದ ಅವಶೇಷಕ್ಕಾಗಿ ಶೋಧ ಕಾರ್ಯ

Jun 18 2025, 03:14 AM IST
ಪ್ರೇಯಸಿ ಮದುವೆಯಾಗುವಂತೆ ಪದೇ ಪದೇ ಒತ್ತಾಯಿಸಿದ್ದರಿಂದ ಬೇಸತ್ತು ಅವಳನ್ನು ತನ್ನ ಹೊಲಕ್ಕೆ ಕರೆದೊಯ್ದು ಹತ್ಯೆಗೈದು ಹೊಲದ ದಂಡೆಯ ಬದುವಿನಲ್ಲಿ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಮೃತದೇಹದ ಅವಶೇಷಗಳಿಗಾಗಿ ಮಂಗಳವಾರ ಶೋದ ಕಾರ್ಯ ನಡೆಸಲಾಯಿತು.

‘ಬಾ ನಲ್ಲ’ ಕೊಲೆ ಕೇಸ್‌: ಅಪರಾಧ ಸನ್ನಿವೇಶ ಮರುಸೃಷ್ಟಿ

Jun 18 2025, 01:26 AM IST
ಮೇಘಾಲಯದ ಮಧುಚಂದ್ರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರ ವಿಶೇಷ ತನಿಖಾ ದಳ (ಎಸ್‌ಐಟಿ) ಮಂಗಳವಾರ ಕೊಲೆ ಸನ್ನಿವೇಶವನ್ನು ಮರುಸೃಷ್ಟಿಸಿದೆ. ಈ ವೇಳೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಒಬ್ಬರು ಮೃತ ರಾಜಾ ರಘುವಂಶಿಯಾಗಿ ನಟಿಸಿದ್ದರು.

ಕುಡಿದ ಮತ್ತಿನಲ್ಲಿ ಗಲಾಟೆ: ಯುವಕನ ಕೊಲೆ

Jun 17 2025, 11:57 PM IST
ಗುಂಡ್ಲುಪೇಟೆ ಪೊಲೀಸ್‌ ಠಾಣೆ ಮುಂದೆ ಶವ ಇಟ್ಟುಕೊಂಡು ಪ್ರತಿಭಟನೆ ನಡೆಯಿತು.

ಸಿನಿಮಾ ಮಾದರಿ ಕೊಲೆ ಪ್ರಕರಣ ಭೇದಿಸಿದ ಗದಗ ಪೊಲೀಸರು

Jun 16 2025, 12:52 AM IST
ಸುಮಾರು ಆರು ತಿಂಗಳ ಹಿಂದೆ ಯುವತಿಯೋರ್ವಳು ನಾಪತ್ತೆಯಾಗಿದ್ದ ಪ್ರಕರಣವನ್ನು ಬೇಧಿಸುವಲ್ಲಿ ಗದಗ ಪೊಲೀಸರು ಯಶಸ್ವಿಯಾಗಿದ್ದು, ಅವಳ ಪ್ರಿಯಕರನೇ ತನ್ನ ಹೊಲದಲ್ಲಿ ಬೀಭತ್ಸವಾಗಿ ಕೊಲೆ ಮಾಡಿ ಬಳಿಕ ಶವವನ್ನು ಹೊಲದಲ್ಲಿ ಹೂತು ಹಾಕಿದ್ದು ಆರೋಪಿಯನ್ನು ಬಂಧಿಸಲಾಗಿದೆ.

ಸುಹಾಸ್‌ ಶೆಟ್ಟಿ ಕೊಲೆ ಕೇಸ್‌ : ಎನ್‌ಐಎಯಿಂದ ತನಿಖೆ ಶುರು

Jun 15 2025, 10:59 AM IST

ಮಂಗಳೂರಿನಲ್ಲಿ ನಡೆದಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಆರಂಭ ಮಾಡಿದೆ.

ಅನೈತಿಕ ಸಂಬಂಧ: ವ್ಯಕ್ತಿ ಕೊಲೆ ಮಾಡಿದ್ದ ಆರೋಪಿಗಳ ಬಂಧನ

Jun 10 2025, 11:28 AM IST
,ಕಡೂರು, ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಿ ಸುಟ್ಟು ಹಾಕಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಕಡೂರು ಪೊಲೀಸರು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jun 05 2025, 01:16 AM IST
ಭದ್ರಾಪುರ ಕೊಲೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ರಾಡ್ ನಿಂದ ಹೊಡೆದು ಗುತ್ತಿಗೆದಾರನ ಬರ್ಬರ ಕೊಲೆ

Jun 01 2025, 04:17 AM IST
ಗುತ್ತಿಗೆದಾರನ ಮೈಮೇಲಿದ್ದ ಒಂದು ಚಿನ್ನದ ಸರ ಹಾಗೂ ಕೈಬೆರಳಲ್ಲಿದ್ದ ಉಂಗುರಗಳು ಬರದಿದ್ದರಿಂದ ಬೆರಳನ್ನೇ ತುಂಡರಿಸಿ ಬೆರಳು ಸಮೇತ ಚಿನ್ನದ ಉಂಗುರ ಆಭರಣ ದೋಚಿಕೊಂಡು ಪರಾರಿಯಾಗಿದ್ದರು.

ಕ್ರೈಂ))) ಮಹಿಳೆ ಅತ್ಯಾಚಾರ ನಡೆಸಿ ಕೊಲೆ: ಮುಂದುವರಿದ ತನಿಖೆ

Jun 01 2025, 01:33 AM IST
ಸಕಲೇಶಪುರ ಮೂಲದ ಸುಂದರಿ (35) ಮೃತದೇಹ, ಮೇ 29ರಂದು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸೊಂಟಕ್ಕೆ ಕೆಂಪು ಕಲ್ಲುಗಳನ್ನು ಕಟ್ಟಿ ಸುಂದರಿ ಅವರನ್ನು ತೋಟದ ಕೆರೆಗೆ ಎಸೆಯಲಾಗಿತ್ತು. ಮೃತದೇಹ ಕೊಳೆತ ನಂತರವೇ ಕೆರೆಗೆ ಎಸೆಯಲಾಗಿರುವ ವಿಚಾರವೂ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 52
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved