• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಟಿಂಗ್‌ ಹಣದ ವಿಚಾರಕ್ಕೆ ಸೋದರರ ಜಗಳ : ಬಿಡಿಸಲು ಹೋದ ತಾಯಿ ಕೊಲೆ

May 31 2025, 12:12 AM IST
ಕಟಿಂಗ್ ಮಾಡಿದ ಹಣದ ವಿಚಾರವಾಗಿ ಸಹೋದರರ ಮಧ್ಯೆ ಜಗಳ ನಡೆದಿದ್ದು, ಜಗಳ ಬಿಡಿಸಲು ಹೋದ ತಾಯಿಯನ್ನೇ ಕಿಟಕಿಯ ಗ್ಲಾಸ್‌ನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದ ತೊರವಿಹಕ್ಕಲ ಬಡಾವಣೆಯಲ್ಲಿ ಗುರುವಾರ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ದುಷ್ಕರ್ಮಿಗಳಿಂದ ಯುವಕನ ಕೊಲೆ ನೋವಿನ ಸಂಗತಿ

May 29 2025, 02:17 AM IST
ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವುದು ಬಹಳ ನೋವಿನ ಸಂಗತಿ. ಪೊಲೀಸರಿಗೆ ಕೊಲೆ ಆರೋಪಿಗಳ ಪ್ರಾಥಮಿಕ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಬಂಧಿಸುತ್ತಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಗಂಡನನ್ನು ಕೊಲೆ ಮಾಡಿಸಿದ ಪತ್ನಿ, 4 ಆರೋಪಿಗಳ ಬಂಧನ

May 25 2025, 11:56 PM IST
ನರಸಿಂಹರಾಜಪುರ, ಅನುಮಾನಾಸ್ಪದ ಸಾವಿನ ಪ್ರಕರಣವನ್ನು 24 ಗಂಟೆಯಲ್ಲೇ ಪೊಲೀಸರು ಬೇಧಿಸಿ ನಾಲ್ವರು ಕೊಲೆ ಆರೋಪಿಗಳನ್ನು ಭಾನುವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ ಎನ್‌ಐಎಗೆ ವಹಿಸಲು ಬೃಹತ್‌ ಪ್ರತಿಭಟನೆ

May 25 2025, 11:45 PM IST
ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎಗೆ ನೀಡಬೇಕು ಎಂದು ಅಗ್ರಹಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಬಜ್ಪೆ ಬಳಿ ಭಾನುವಾರ ಬೃಹತ್‌ ಪ್ರತಿಭಟನೆ ನಡೆಯಿತು.

ಅಧಿಕಾರಕ್ಕೊಸ್ಕರ ಬಿಜೆಪಿಯಿಂದಲೇ ಹಿಂದುಗಳ ಕೊಲೆ

May 25 2025, 01:40 AM IST
ಬಿಜೆಪಿಯವರು ಅಧಿಕಾರಕ್ಕೋಸ್ಕರ ಮಾಡಬಾರದ ಕೆಲಸವನ್ನು ಮಾಡುತ್ತಾ ಹಿಂದುಗಳನ್ನ ಇವರೇ ಕೊಲೆ ಮಾಡಿ ಮುಸ್ಲಿಮರು ಕೊಲೆ ಮಾಡಿದರು ಎಂದು ಶಾಂತಿ ಕದಾಡುತ್ತಿದ್ದಾರೆ. ಇಂತಹ ಕೆಲಸವನ್ನು ಯಾರು ಸಹ ಮಾಡಬಾರದು ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದರು.

ರೀಲ್ಸ್‌ ಪವನ್ ಸಾವು ಅಪಘಾತವಲ್ಲ, ಕೊಲೆ: ತಂದೆ ಆರೋಪ

May 20 2025, 11:52 PM IST
ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್‌ ಮಾಡಿಕೊಂಡು ಲಕ್ಷಾಂತರ ಫಾಲೋವರ್ಸ್ ಹೊಂದಿದ್ದ ತಮ್ಮ ಮಗ ಮಾ.5ರಂದು ರಾತ್ರಿ ನಿಗೂಢವಾಗಿ ಸಾವನ್ನಪ್ಪಿದ್ದು, ಇದನ್ನು ಪುಷ್ಠೀಕರಿಸಲು ಸಿಸಿ ಕ್ಯಾಮೆರಾ ಫುಟೇಜ್‌ ಸಾಕ್ಷಿಗಳಿವೆ. ಆದರೂ, ಪ್ರಕರಣ ಮುಚ್ಚಿ ಹಾಕುವ ಕೆಲಸ ಪೊಲೀಸ್ ಇಲಾಖೆಯಿಂದ ಆಗುತ್ತಿದೆ ಎಂದು ಮೃತ ಪವನ್ ತಂದೆ ತರಗಾರ ಕೆಲಸ ಮಾಡುವ ಕರಿಯಪ್ಪ ಆರೋಪಿಸಿದ್ದಾರೆ.

ವೈಯಕ್ತಿಕ ದ್ವೇಷಕ್ಕೆ ಸಂಪತ್‌ ನಾಯರ್‌ ಕೊಲೆ: ಎಸ್ಪಿ

May 18 2025, 11:46 PM IST
ಸೋಮವಾರಪೇಟೆ ಚೌಡ್ಲು ಗ್ರಾಮದ ನಿವಾಸಿ ಸಂಪತ್‌ ನಾಯರ್‌ ಕೊಲೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.

ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ಆರೋಪಿಗಳ ಬಂಧನಕ್ಕೆ ಒತ್ತಾಯ

May 18 2025, 01:14 AM IST
ರಾಮನಗರ ಜಿಲ್ಲೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಆರೋಪಿಗಳನ್ನು ಬಂಧಿಸಬೇಕು. ಜೊತೆಗೆ ಕುಟುಂಬಕ್ಕೆ ೨೫ ಲಕ್ಷ ರು. ಪರಿಹಾರ ನೀಡುವಂತೆ ಆಗ್ರಹಿಸಿ ಮಹಿಳಾ ಕೃಷಿ ಕೂಲಿಕಾರರ ಉಪ ಸಮಿತಿ, ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಸಂಪತ್‌ ಕೊಲೆ ಪ್ರಕರಣ: ಪ್ರಮುಖ ಆರೋಪಿ ಗಣಪತಿ ಬಂಧನ

May 17 2025, 02:24 AM IST
ಹತ್ಯೆಗೆ ಅಕ್ರಮ ಸಂಬಂಧವೇ ಪ್ರಮುಖ ಕಾರಣ ಎನ್ನಲಾಗಿದ್ದು, ಕೇಸಿಗೆ ಸಂಬಂಧಿಸಿದಂತೆ ಹಾನಗಲ್ ಗ್ರಾಮದ ಸಂಗೀತ, ಆಕೆಯ ಪತಿ ಕಿರಣ್ ಮತ್ತು ಚೌಡ್ಲು ಗ್ರಾಮದ ಪಿ.ಎಂ.ಗಣಪತಿ ಅವರು ಹತ್ಯೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸಂಪತ್‌ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗೆ ಪೊಲೀಸ್ ತನಿಖೆ ಚುರುಕು

May 16 2025, 02:37 AM IST
ಸೋಮವಾರಪೇಟೆ ಮೂಲದ ಸಂಪತ್‌ ಎನ್ ಡಿ ಅಲಿಯಾಸ್‌ ಶಂಭುವನ್ನು ಅಮಾನುಷವಾಗಿ ಕತ್ತಿಯಿಂದ ಕಡಿದು ಹತ್ಯೆ ಮಾಡಿರುವುದಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್‌ ಸ್ಪಷ್ಟಪಡಿಸಿದ್ದಾರೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 52
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved