• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋರ್ಟ್‌ ಗೇಟ್‌ ಮುಂಭಾಗದಲ್ಲಿ ವಾಮಾಚಾರ!

Apr 02 2024, 01:00 AM IST
ಬೆಳಗಾವಿ: ನಗರದ ಜೆಎಂಎಫ್‌ಸಿ ನ್ಯಾಯಾಲಯ ಸಂಕೀರ್ಣ ಆವರಣದ ಗೇಟ್‌ ಹತ್ತಿರ ಕಿಡಿಗೇಡಿಗಳಿಂದ ವಾಮಾಚಾರ ಮಾಡಿರುವುದು ಪತ್ತೆಯಾಗಿದೆ. ಗೇಟಿನ್ ಮುಂದೆ ದಾರದಿಂದ ಸುತ್ತಿರುವ ಮಣ್ಣಿನ ಕುಡಿಕೆ, ಅರಿಶಿಣ, ಕುಂಕಮ ತೆಂಗಿನಕಾಯಿ ಇಟ್ಟು ವಾಮಾಚಾರ ಮಾಡಿದ್ದಾರೆ.

ಪತ್ನಿಗೆ ಭೂತ, ಪಿಶಾಚಿ ಎಂಬ ಬೈಗುಳ ಕ್ರೌರ್ಯವಲ್ಲ: ಕೋರ್ಟ್‌

Mar 31 2024, 02:02 AM IST
ಹಳಸಿದ ಸಂಬಂಧದಲ್ಲಿ ಈ ಆದೇಶ ಅನ್ವಯ ಆಗಲಿದೆ ಎಂದು ಪಟನಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಹೈಕೋರ್ಟ್‌ಗಿಂತ 20 ಪಟ್ಟು ಹೆಚ್ಚು ಕೇಸ್‌ ನಿರ್ವಹಿಸುವ ಜಿಲ್ಲಾ ಕೋರ್ಟ್‌: ಸಂಜೀವ್‌ ಖನ್ನಾ

Mar 25 2024, 01:46 AM IST
ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದ ಕರ್ನಾಟಕ ನ್ಯಾಯಾಂಗ ಅಧಿಕಾರಿಗಳ 21ನೇ ದ್ವೈವಾರ್ಷಿಕ ಸಮಾವೇಶ ಸಮಾರೋಪ ನಡೆಯಿತು.

ಬರ ಪರಿಹಾರ ಕೋರಿ ಕರ್ನಾಟಕ ಸುಪ್ರೀಂ ಕೋರ್ಟ್‌

Mar 24 2024, 01:34 AM IST
ಬರ ಪರಿಹಾರ ಪಡೆಯುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ಆರಂಭಿಸಿದೆ.

ಕಾರ್ಮಿಕ ಕೋರ್ಟ್‌ ಹುದ್ದೆ ಭರ್ತಿಗೆ ಹೈಕೋರ್ಟ್‌ ಖಡಕ್‌ ಸೂಚನೆ

Mar 21 2024, 01:06 AM IST
ಕಾರ್ಮಿಕರು ಸಿಡಿದೇಳುವ ಮೊದಲೇ ಕೈಗಾರಿಕಾ ನ್ಯಾಯಾಧೀಕರಣದ (ಕಾರ್ಮಿಕ ನ್ಯಾಯಾಲಯ) ಬೆಂಗಳೂರು ಪೀಠದ (ಪ್ರಿಸೈಡಿಂಗ್‌ ಆಫೀಸರ್‌) ಮುಖ್ಯಸ್ಥರ ಹುದ್ದೆಯ ಭರ್ತಿಗೆ ಕ್ರಮ ಜರುಗಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ಕಟುವಾಗಿ ಸೂಚಿಸಿದೆ.

ಇ.ಡಿ. ವಿಚಾರಣೆ ತಪ್ಪಿಸಿದ ಪ್ರಕರಣ: ಕೇಜ್ರಿಗೆ ದೆಹಲಿ ಕೋರ್ಟ್‌ ಜಾಮೀನು

Mar 17 2024, 01:48 AM IST
ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಕರೆದಿದ್ದ 8 ಸಮನ್ಸ್‌ಗಳಿಗೆ ಗೈರು ಹಾಜರಾಗಿದ್ದ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ದೆಹಲಿ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ.

ಸುಪ್ರೀಂ ಕೋರ್ಟ್‌ ನಿಗಾದಲ್ಲಿ ಚುನಾವಣಾ ಬಾಂಡ್‌ ತನಿಖೆಗೆ ಕಾಂಗ್ರೆಸ್‌ ಆಗ್ರಹ

Mar 17 2024, 01:48 AM IST
ಚುನಾವಣಾ ಬಾಂಡ್‌ ಭಾರತದ ಇತಿಹಾಸದಲ್ಲಿ ಅತಿದೊಡ್ಡ ಹಗರಣವಾಗಿದ್ದು, ಇದನ್ನು ಸುಪ್ರೀಂ ಕೋರ್ಟ್‌ ನಿಗಾದಲ್ಲಿ ತನಿಖೆಗೆ ಒಳಪಡಿಸಬೆಕು ಎಂಬುದಾಗಿ ಕಾಂಗ್ರೆಸ್‌ ಆಗ್ರಹಿಸಿದೆ.

ತನಿಖೆಗೆ ಗೈರು ಕೇಸಲ್ಲಿ ಕೇಜ್ರಿಗೆ ಕೋರ್ಟ್‌ ರಿಲೀಫ್‌ ಇಲ್ಲ

Mar 16 2024, 01:45 AM IST
ಜಾರಿ ನಿರ್ದೇಶನಾಲಯದ ತನಿಖೆಗೆ ಗೈರಾದ ಕೇಸಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ದಾಖಲಾದ ಕೇಸಿನ ವಿಚಾರಣೆಗೆ ತಡೆ ನೀಡಲು ಸ್ಥಳೀಯ ಸೆಷನ್ಸ್‌ ನ್ಯಾಯಾಲಯ ನಿರಾಕರಿಸಿದೆ.

ಕಾಂಗ್ರೆಸ್‌ ಪಕ್ಷ ₹100 ಕೋಟಿ ತೆರಿಗೆ ಬಾಕಿ ಕಟ್ಟಬೇಕು: ಕೋರ್ಟ್‌

Mar 14 2024, 02:09 AM IST
ಕಾಂಗ್ರೆಸ್‌ ಪಕ್ಷ ಬಾಕಿಯುಳಿಸಿಕೊಂಡಿರುವ 100 ಕೋಟಿ ರು. ಆದಾಯ ತೆರಿಗೆಯನ್ನು ಆ ಪಕ್ಷದಿಂದ ವಸೂಲಿ ಮಾಡಬೇಕು ಎಂದು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ನೀಡಿದ್ದ ಆದೇಶವನ್ನು ದೆಹಲಿ ಹೈಕೋರ್ಟ್‌ ಎತ್ತಿಹಿಡಿದಿದೆ.

ಜ್ಞಾನವಾಪಿ ಬಳಿಕ ಮತ್ತೊಂದು ಮಸೀದಿ ಎಎಸ್‌ಐ ಸಮೀಕ್ಷೆಗೆ ಕೋರ್ಟ್‌ ಆದೇಶ

Mar 12 2024, 02:06 AM IST
ಉತ್ತರಪ್ರದೇಶ ವಾರಾಣಸಿಯ ಜ್ಞಾನವಾಪಿ ಮಸೀದಿ ಈ ಹಿಂದೆ ದೇಗುಲವಾಗಿತ್ತೇ ಎಂಬುದರ ಕುರಿತು ಪುರಾತತ್ವ ಇಲಾಖೆಯಿಂದ ಸಮೀಕ್ಷೆ ನಡೆದ ಬೆನ್ನಲ್ಲೇ ಮಧ್ಯಪ್ರದೇಶದಲ್ಲೂ 11ನೇ ಶತಮಾನದ ದೇಗುಲ/ ಮಸೀದಿಯೊಂದರ ಸಮೀಕ್ಷೆಗೆ ಮಧ್ಯಪ್ರದೇಶ ಹೈಕೋರ್ಟ್‌ ಆದೇಶಿಸಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved