• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರಿಮಿನಲ್‌ ಕೇಸಿನ ಕಾರಣ ಕಾಯಂ ನೌಕರನ ವಜಾ ಸರಿಯಲ್ಲ: ಕೋರ್ಟ್‌

Jan 24 2024, 02:01 AM IST
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದ ಹಿನ್ನೆಲೆಯಲ್ಲಿ ಗಣೇಶ್‌ ಎಂಬಾತನನ್ನು ಬಿಲ್‌ ಕಲೆಕ್ಟರ್‌ ಉದ್ಯೋಗದಿಂದ ವಜಾಗೊಳಿಸಲು ತಾನು ತೆಗೆದುಕೊಂಡಿದ್ದ ನಿರ್ಣಯವನ್ನು ರದ್ದುಪಡಿಸಿದ್ದ ಹೈಕೋರ್ಟ್‌ ಏಕ ಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ದಕ್ಷಿಣ ಕನ್ನಡ ಜಿಲ್ಲೆಯ ಅತ್ತಿಕರಿಬೆಟ್ಟು ಗ್ರಾಮ ಪಂಚಾಯತಿ ಸಲ್ಲಿಸಿದ್ದ ಮೇಲ್ಮನವಿ ತಿರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ಏರ್‌ಪೋರ್ಟ್‌ ಬಳಿಯ 9 ಎಕರೆಗೆ ಕೋರ್ಟ್‌ ರಕ್ಷಣೆ

Jan 23 2024, 01:45 AM IST
ಅರಣ್ಯ ಜಾಗ ಒತ್ತುವರಿ ಮಾಡಿ ನಿರ್ಮಿಸಿದ್ದ ಲೇಔಟ್‌ನಲ್ಲಿ 3ನೇ ವ್ಯಕ್ತಿಗೆ ಅಧಿಕಾರ ನೀಡದಂತೆ ಹೈಕೋರ್ಟ್‌ ಆದೇಶಿಸಿದೆ.

ಕೋರ್ಟ್‌ ರಸ್ತೆ ಅಭಿವೃದ್ಧಿಗೆ ಇನ್ನೆಷ್ಟು ವರ್ಷ ಕಾಯಬೇಕು?

Jan 22 2024, 02:19 AM IST
ಗುಂಡ್ಲುಪೇಟೆಪಟ್ಟಣದ ಜನನಿಬಿಡ ರಸ್ತೆ (ಪಟ್ಟಣದ ಮಡಹಳ್ಳಿ ವೃತ್ತದಿಂದ ಜೆಎಸ್‌ಎಸ್‌ ಅನುಭವ ಮಂಟಪ) ತನಕ ಗುಂಡಿಗಳ ಕಾರು ಬಾರು ಮತ್ತು ದೂಳಿನ ಉಚಿತ ಸಿಂಚನ ಜನರಿಗೆ ಆಗುತ್ತಿದೆ. ಪಟ್ಟಣದ ಮಡಹಳ್ಳಿ ವೃತ್ತದಿಂದ ಜೆಎಸ್‌ಎಸ್‌ ಅನುಭವ ಮಂಟಪದ ತನಕ ಬಾಲಕಿಯರ ಪ್ರೌಢಶಾಲೆ, ಅರಣ್ಯ ಕಚೇರಿ, ಪೊಲೀಸ್‌ ಠಾಣೆ, ನ್ಯಾಯಾಲಯ, ಜೆಎಸ್‌ಎಸ್‌ ಕಲಾ ಮತ್ತು ವಾಣಿಜ್ಯ ಕಾಲೇಜು, ಜೆಎಸ್‌ಎಸ್‌ ಅನುಭವ ಮಂಟಪ, ಸಿಎಂಎಸ್‌ ಕಲಾಮಂದಿರ ಹಾಗೂ ಪಟ್ಟಣದ ಹೊಸ ಬಡಾವಣೆಗೆ ತೆರಳುವ ಪ್ರಮುಖ ರಸ್ತೆಯ ಸ್ಥಿತಿ ಕಂಡು ಸವಾರರು ಹಾಗೂ ಜನರು ತಾಲೂಕು ಆಡಳಿತಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.

ಕ್ರಿಮಿನಲ್‌ ಕೇಸಿನ ಕಾರಣ ನೌಕರನ ವಜಾ ಸರಿಯಲ್ಲ: ಕೋರ್ಟ್‌

Jan 22 2024, 02:19 AM IST
ಕ್ರಿಮಿನಲ್‌ ಕೇಸ್‌ ಇದ್ದ ದಕ್ಷಿಣ ಕನ್ನಡ ಜಿಲ್ಲೆಯ ಅತ್ತಿಕರಿಬೆಟ್ಟು ಗ್ರಾಪಂ ಬಿಲ್‌ ಕಲೆಕ್ಟರ್‌ ಅಮಾನತನ್ನು ಒಪ್ಪದ ಹೈಕೋರ್ಟ್‌

ಹೆಲ್ಮೆಟ್‌ ಧರಿಸಬೇಕೆಂಬ ಸುಪ್ರೀಂ ಕೋರ್ಟ್‌ ಆದೇಶ ಪಾಲಿಸಿ

Jan 18 2024, 02:00 AM IST
ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಬೇಕು. ಇದು ಸುಪ್ರೀಂ ಕೋರ್ಟ್ ಆದೇಶವಾಗಿದೆ. ಸಂಚಾರಿ ನಿಯಮಗಳನ್ನು ಅರಿತು, ವರ್ತಿಸಬೇಕು. ಅಲ್ಲದೇ, ನಿಮ್ಮನ್ನು ನಂಬಿಕೊಂಡಿರುವ ಕುಟುಂಬದ ಸದಸ್ಯರ ಕಾಳಜಿಯಿಂದ ತಪ್ಪದೇ ಹೆಲ್ಮೆಟ್‌ ಮಹತ್ವ ಅರಿತು ಬಳಸಬೇಕು ಎಂದು ಪೊಲೀಸ್ ವೃತ್ತ ನಿರೀಕ್ಷಕ ಎಲ್.ರಾಜಶೇಖರ್ ಸೊರಬದಲ್ಲಿ ಹೇಳಿದ್ದಾರೆ.

ಮಥುರಾ ಶಾಹಿ ಮಸೀದಿ ಸರ್ವೇ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

Jan 17 2024, 01:48 AM IST
ಮಥುರಾದ ಕೃಷ್ಣ ಮಂದಿರವನ್ನು ಅತಿಕ್ರಮಿಸಿ ಕಟ್ಟಲಾಗಿದೆ ಎನ್ನಲಾದ ಶಾಹಿ ಮಸೀದಿಯನ್ನು ಸರ್ವೇಕ್ಷಣೆ ಮಾಡಬೇಕು ಎಂಬ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

ಗ್ಯಾನವಾಪಿ ಶಿವಲಿಂಗ ಕಾರಂಜಿ ಸ್ವಚ್ಛತೆಗೆ ಸುಪ್ರೀಂ ಕೋರ್ಟ್‌ ಅನುಮತಿ

Jan 17 2024, 01:48 AM IST
ವಾರಾಣಸಿಯಲ್ಲಿ ವಿವಾದಿತ ಗ್ಯಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾಗಿದ್ದ ಕಾರಂಜಿಯನ್ನು ಸ್ವಚ್ಛಗೊಳಿಸಲು ಸುಪ್ರೀಂ ಕೋರ್ಟ್‌ ಅನುಮತಿ ನೀಡಿದೆ.

ಕೆರೆ ಮಣ್ಣು: ಜಿಪಂ ಸಿಇಒ ಬಂಧನಕ್ಕೆ ಕೋರ್ಟ್‌ ಆದೇಶ

Jan 08 2024, 01:45 AM IST
ಭೂಮಿಯ ಮೇಲಿನ ಪ್ರತಿಯೊಂದು ಸಂಪತ್ತನ್ನು ರಕ್ಷಿಸುವ, ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆಯಾ ಪ್ರದೇಶಗಳ ಸರ್ಕಾರಗಳು ಕಣ್ಣಾಗವಲಿಟ್ಟಿವೆ. ಹಾಗಿದ್ದರೂ, ಅಕ್ರಮಗಳು ಸಂಪೂರ್ಣ ನಿಯಂತ್ರಣವಾಗಲು ಸಾಧ್ಯವಿಲ್ಲ ಅನ್ನೋದಕ್ಕೆ ಶಿವಮೊಗ್ಗದ ಒಂದು ಪ್ರಕರಣ ಸಾಕ್ಷಿಯಾಗಿದೆ. ತಾಲೂಕಿನ ಅಬ್ಬಲಗೆರೆಯ ಮುದ್ದಣ್ಣನ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರನ್ನೇ ಬಂಧಿಸಿ ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ನ್ಯಾಯಾಲಯ (ಡಿ.13ರಂದು) ಆದೇಶ ಹೊರಡಿಸಿದೆ.

ಹುಬ್ಬಳ್ಳಿ ಕರಸೇವಕ ಶ್ರೀಕಾಂತ ಪೂಜಾರಿ ಸೆಷನ್ಸ್‌ ಕೋರ್ಟ್‌ ಜಾಮೀನು

Jan 06 2024, 02:00 AM IST
30 ವರ್ಷಗಳ ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿದ್ದ ಕರಸೇವಕ ಶ್ರೀಕಾಂತ್‌ ಪೂಜಾರಿಗೆ ಹುಬ್ಬಳ್ಳಿಯ ಸೆಷನ್ಸ್‌ ನ್ಯಾಯಾಲಯ ಜಾಮೀನು ನೀಡಿದೆ.

ಈ ವರ್ಷ 50 ಸಾವಿರ ಕೇಸ್‌ ಇತ್ಯರ್ಥಪಡಿಸಿ ಸುಪ್ರೀಂ ಕೋರ್ಟ್‌ ದಾಖಲೆ

Dec 23 2023, 01:45 AM IST
ತಂತ್ರಜ್ಞಾನ ಬಳಕೆಯನ್ನು ಹೆಚ್ಚಳ ಮಾಡಿದ್ದರ ಫಲವಾಗಿ ಸುಪ್ರೀಂ ಕೋರ್ಟ್‌ 2023ರಲ್ಲಿ 52,191 ಪ್ರಕರಣಗಳನ್ನು ಇತ್ಯರ್ಥಪಡಿಸಿ ದಾಖಲೆ ಬರೆದಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved