• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕಾಯುಕ್ತ ತನಿಖೆ ಪಾರದರ್ಶಕ ನಿಷ್ಪಕ್ಷಪಾತವೆಂದು ಕೋರ್ಟ್‌ ಹೇಳಿದೆ

Feb 08 2025, 12:31 AM IST
ತನಿಖಾ ಸಂಸ್ಥೆಗಳ ಸ್ವತಂತ್ರವನ್ನು ಪ್ರಶ್ನಿಸುವಂತಿಲ್ಲ. ಲೋಕಾಯುಕ್ತ ಸಂಸ್ಥೆ ಸ್ವತಂತ್ರವಾಗಿದೆ. ತನಿಖಾ ಸಂಸ್ಥೆಗಳ ಮೇಲೆ ಅನುಮಾನ ವ್ಯಕ್ತಪಡಿಸುತ್ತಾ ಹೋದರೆ ಸಿಬಿಐ ಮೇಲೂ ಅನುಮಾನ ವ್ಯಕ್ತಪಡಿಸಬೇಕಾಗುತ್ತದೆ. ಮುಡಾ ಪ್ರಕರಣದಲ್ಲಿ ರಾಜಕೀಯ ಉದ್ದೇಶದಿಂದ ಕೇಂದ್ರ ಸರ್ಕಾರದವರು ನಮ್ಮ ವಿರುದ್ಧ ಬರುವಂತೆ ಮಾಡಿದರು ಎಂದು ಎಂಎಲ್‌ಸಿ ಹಾಗೂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ರೂಹಿಣಿ ಸಿಂಧೂರಿ vs ರೂಪಾ : ರಾಜೀಗೆ ಕೋರ್ಟ್‌ ಕಿವಿಮಾತು - ನಿಮ್ಮ ಸಮಯ ಜನಸೇವೆಗೆ ಬಳಸಿ

Feb 06 2025, 11:17 AM IST

 ಹಿರಿಯ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ (ಐಜಿಪಿ) ಡಿ.ರೂಪಾ ಮೌದ್ಗಿಲ್‌ ಅವರಿಗೆ ರಾಜಿ ಸಂಧಾನ ಮಾಡಿಕೊಳ್ಳುವಂತೆ ಸೂಚಿಸಿರುವ ನಗರದ 5ನೇ ಎಸಿಎಂಎಂ ನ್ಯಾಯಾಲಯ, ‘ಒನ್‌ ಮಿನಿಟ್‌ ಅಪಾಲಜಿ’ ಎಂಬ ಇಂಗ್ಲಿಷ್‌ ಕೃತಿ ಓದುವಂತೆ ಇಬ್ಬರಿಗೂ ಸಲಹೆ ನೀಡಿದೆ.

ಪುರಾತನ ಈಶ್ವರ ದೇವಸ್ಥಾನದ ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಕೋರ್ಟ್‌ ಸೂಚನೆ

Feb 06 2025, 12:17 AM IST
ಗ್ರಾಮಸ್ಥರು ಧಾರ್ಮಿಕ ಕಾರ್ಯಕ್ರಮಗಳಿಗೆ ಬಳಕೆ ಮಾಡುತ್ತಿದ್ದರು

ಮುಡಾ : ಸಿಎಂ ಸಿದ್ದರಾಮಯ್ಯ ಕುಟುಂಬ ವಿರುದ್ಧದ ಸಿಬಿಐ ತನಿಖೆ ತೀರ್ಪು ಕಾಯ್ದಿರಿಸಿದ ಕೋರ್ಟ್‌

Jan 28 2025, 08:06 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

ಮನೆಗಳ ಜಪ್ತಿಗೆ ಕೋರ್ಟ್‌ ಅನುಮತಿ ಪಡೆದಿದ್ದೀರಾ? - ಒಬ್ಬರಿಗೆ ಮೇಲಿಂದ ಮೇಲೇಕೆ ಸಾಲ? : ಮುಖ್ಯಮಂತ್ರಿ ಕ್ಲಾಸ್‌

Jan 26 2025, 09:32 AM IST

 ಸಾಲ ಕೊಡುವ ಮೊದಲು ಆಧಾರ್ ಕೆವೈಸಿ ಯಾಕೆ ಮಾಡಿಸುತ್ತಿಲ್ಲ? ಮರುಪಾವತಿಯ ಸಾಮರ್ಥ್ಯ ಗಮನಿಸದೆ ಒಬ್ಬನೇ ವ್ಯಕ್ತಿಗೆ ಪದೇ ಪದೇ ಸಾಲ ನೀಡುತ್ತಿರುವುದು ಯಾಕೆ ಎಂದು ಮೈಕ್ರೋ ಫೈನಾನ್ಸ್‌ ಕಂಪನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.

ದರ್ಶನ್‌ ಬೇಲ್‌ ತಡೆಗೆ ಸುಪ್ರೀಂ ನಕಾರ -ನಟ ಸೇರಿದಂತೆ 7 ಮಂದಿಗೆ ಕೋರ್ಟ್‌ ನೋಟಿಸ್‌ ಜಾರಿ

Jan 25 2025, 11:55 AM IST

ಚಿತ್ರದುರ್ಗದ ರೇಣುಕಾಸ್ವಾಮಿ‌ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಸೇರಿ 7 ಮಂದಿಗೆ ಕರ್ನಾಟಕ ಹೈಕೋರ್ಟ್‌ ನೀಡಿರುವ ಜಾಮೀನಿಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಅಲ್ಲದೆ, ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ನಿರ್ದೇಶಿಸಿ 7 ಮಂದಿಗೆ ನೋಟಿಸ್‌ ಜಾರಿ ಮಾಡಿದೆ.

ಚಿತ್ರಮಂದಿರದಲ್ಲಿ ಕಾಲ್ತುಳಿತದಿಂದ ಮಹಿಳೆ ಸಾವು ಪ್ರಕರಣ : ವಿದೇಶಕ್ಕೆ ಹೋಗಲು ನಟ ಅಲ್ಲು ಅರ್ಜುನ್‌ಗೆ ಕೋರ್ಟ್‌ ಅಸ್ತು

Jan 12 2025, 01:18 AM IST
ಹೈದರಾಬಾದ್‌: ಚಿತ್ರಮಂದಿರದಲ್ಲಿ ಕಾಲ್ತುಳಿತದಿಂದ ಮಹಿಳೆ ಸಾವು ಪ್ರಕರಣದಲ್ಲಿ ಷರತ್ತಿನ ಜಾಮೀನು ಪಡೆದಿರುವ ನಟ ಅಲ್ಲು ಅರ್ಜುನ್‌ಗೆ ವಿದೇಶ ಪ್ರವಾಸ ಸೇರಿ ಹಲವು ವಿನಾಯಿತಿಗಳನ್ನು ನಾಂಪಲ್ಲಿ ನಾಯಾಲಯ ಮಂಜೂರು ಮಾಡಿದೆ. .

ಟೆಕಿ ಅತುಲ್‌ ತಾಯಿಗೆ ಮೊಮ್ಮಗನನ್ನು ನೀಡಲು ಸುಪ್ರೀಂ ಕೋರ್ಟ್‌ ನಕಾರ - ವಸತಿ ಶಾಲೆಯಲ್ಲಿದ್ದ ಮಗುವಿಗೆ ಅಜ್ಜಿ ಅಪರಿಚಿತ

Jan 08 2025, 09:53 AM IST

ಪತ್ನಿಯ ಕಿರಿಕುಳದಿಂದ ಬೇಸತ್ತು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಟೆಕಿ ಅತುಲ್‌ ಸುಭಾಷ್‌ ಅವರ 4 ವರ್ಷದ ಪುತ್ರನ ಕಸ್ಟಡಿಯನ್ನು ಅತುಲ್ ತಾಯಿಗೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದ್ದು, ಅಜ್ಜಿಯು ಮಗುವಿನ ಪಾಲಿಗೆ ಅಪರಿಚಿತರಾಗಿದ್ದಾರೆ ಎಂದು ತಿಳಿಸಿದೆ.

ಸಂಭಲ್‌ ಶಾಹಿ ಜಾಮಾ ಮಸೀದಿಯಲ್ಲಿ ಮಂದಿರದ ಸಾಕ್ಷ್ಯ ಲಭ್ಯ? ಕೋರ್ಟ್‌ ನಿರ್ದೇಶನದಂತೆ ಸಮೀಕ್ಷೆ

Jan 03 2025, 12:30 AM IST
ಇಲ್ಲಿನ ಶಾಹಿ ಜಾಮಾ ಮಸೀದಿ ಸಮೀಕ್ಷೆಯ ವಿಸ್ತೃತ ವರದಿಯನ್ನು ಇದೀಗ ಚಂಡೌಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ಆ ಜಾಗದಲ್ಲಿ ಮಂದಿರ ಇದ್ದುದಕ್ಕೆ ಸಾಕ್ಷಿ ಲಭಿಸಿದೆ ಎಂದು ಮೂಲಗಳು ತಿಳಿಸಿವೆ.

ಮುಡಾ: ತನಿಖಾ ವರದಿ ಸಲ್ಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜ. 28ವರೆಗೆ ಕೋರ್ಟ್‌ ಕಾಲಾವಕಾಶ

Dec 20 2024, 07:49 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರ ವಿರುದ್ಧ ಮುಡಾ ನಿವೇಶನ ಹಂಚಿಕೆ ಅಕ್ರಮದ ಕುರಿತು ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನೀಡಿದ್ದ ಕಾಲಾವಕಾಶವನ್ನು 2025ರ ಜ.28ರವರೆಗೆ ವಿಸ್ತರಣೆ ಮಾಡಿ ಹೈಕೋರ್ಟ್‌ ಗುರುವಾರ ಆದೇಶಿಸಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved